• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿವಿಧತೆಯಲ್ಲಿ ಏಕತೆ ತೋರಿದ ಮಹಾನ್ ಪುರುಷ ಅಂಬೇಡ್ಕರ್

Dec 07 2024, 12:34 AM IST
ಎಲ್ಲರೂ ಭಾರತೀಯರು ಎಂಬ ಧ್ಯೇಯದೊಂದಿಗೆ, ಯಾವುದೇ ತಾರತಮ್ಯವಿಲ್ಲದೇ ವಿವಿಧತೆಯಲ್ಲಿ ಏಕತೆಯನ್ನು ತೋರಿದ ಮಹಾನ್ ಪುರುಷ ಡಾ. ಬಿ.ಆರ್‌.ಅಂಬೇಡ್ಕರ್ ಅವರು ಎಂದು ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯ ಆಯುಕ್ತರಾದ ಡಾ. ಸಿ.ಟಿ.ಮೂರ್ತಿ ಸ್ಮರಿಸಿದರು. ಡಾ. ಬಿ.ಆರ್.ಅಂಬೇಡ್ಕರ್ ಅವರ ೬೯ನೇ ಪರಿದಿಬ್ಬಾಣದ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದೇಶದಲ್ಲಿ ಸಮಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಅಂಬೇಡ್ಕರ್: ಡಾ.ಲೋಕೇಶ

Dec 07 2024, 12:33 AM IST
ಡಾ. ಬಿ.ಆರ್. ಅಂಬೇಡ್ಕರ್ ಸಂವಿಧಾನದ ಮೂಲಕ ಜಾತಿ ವ್ಯವಸ್ಥೆ ತೊಲಗಿಸಿ ದೇಶದಲ್ಲಿ ಶಾಂತಿ, ಸೌಹಾರ್ದ ಮತ್ತು ಸಮಾನತೆ ಅನುಷ್ಠಾನಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡಿದರು ಎಂದು ಪ್ರಾಧ್ಯಾಪಕ ಡಾ. ಎಂ.ಯು. ಲೋಕೇಶ್ ಹೇಳಿದ್ದಾರೆ.

ಅಂಬೇಡ್ಕರ್ ಭವನ ಕಾಮಗಾರಿ ಅಪೂರ್ಣ ಖಂಡಿಸಿ ಡಿಸಿಗೆ ಘೇರಾವ್

Dec 07 2024, 12:33 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ವಿರುದ್ದ ಘೋಷಣೆ

ಡಾ.ಅಂಬೇಡ್ಕರ್ ಮಹಾನ್ ಮಾನವತಾವಾದಿ: ಡೀಸಿ

Dec 07 2024, 12:33 AM IST
ಚಾಮರಾಜನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಡಾ.ಅಂಬೇಡ್ಕರ್ ಅವರ 68ನೇ ಪರಿನಿರ್ವಾಣ ದಿನದ ಅಂಗವಾಗಿ ಡಾ.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ನೆರವೇರಿಸಿ ಗೌರವ ಸಲ್ಲಿಸಿದರು.

ಅಂಬೇಡ್ಕರ್ ವಿಚಾರಧಾರೆ, ಆದರ್ಶಗಳನ್ನು ಅಳವಡಿಸಿಕೊಳ್ಳಿ: ಲಕ್ಷ್ಮೀದೇವಮ್ಮ

Dec 07 2024, 12:32 AM IST
ಅಂಬೇಡ್ಕರ್ ವಿಚಾರಧಾರೆಗಳ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಜೀವನ ಸಾರ್ಥಕವಾಗಲಿದೆ.

ಅಂಬೇಡ್ಕರ್ ಚಿಂತನೆ, ತತ್ವಾದರ್ಶ ಅಳವಡಿಸಿಕೊಳ್ಳಿ: ಜಿಲ್ಲಾಧಿಕಾರಿ ಡಾ.ಕುಮಾರ

Dec 07 2024, 12:31 AM IST
ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ಡಿಸೆಂಬರ್ 6 ರಂದು ನಮ್ಮನ್ನು ಶಾರೀರಾತ್ಮಕವಾಗಿ ಆಗಲಿದರು. ಆದರೆ, ಅವರು ನೀಡಿದ ಸಂವಿಧಾನದ ಆಧಾರದ ಮೇಲೆ ಇಂದಿಗೂ ಕಾನೂನು ವ್ಯವಸ್ಥೆ ನಿಂತಿದೆ. ಇವತ್ತಿನ ಕಾಲಮಾನಕ್ಕೂ ಪ್ರಸ್ತುತವಾದ ಸಂವಿಧಾನವನ್ನು ಭಾರತಕ್ಕೆ ನೀಡಿದ ಮಹಾನ್ ಚೇತನ. ಇನ್ನೂ ಸಾವಿರಾರು ವರ್ಷ ಕಳೆದರೂ ಬಾಬ ಸಾಹೇಬ್ ಹೆಸರು ಅಜರಾಮರವಾಗಿ ಇರುತ್ತದೆ.

ಡಾ. ಅಂಬೇಡ್ಕರ್ ಪರಿನಿರ್ವಾಣ ದಿನ

Dec 07 2024, 12:31 AM IST
ಡಾ. ಅಂಬೇಡ್ಕರ್ ಭಾವಚಿತ್ರ ಹಾಗೂ ಬುದ್ಧನ ವಿಗ್ರಹ ಒಳಗೊಂಡ ಸ್ತಬ್ಧಚಿತ್ರದೊಂದಿಗೆ ಮಕ್ಕಳು, ಹಿರಿಯರು, ಮಹಿಳೆಯರು ಮೇಣದ ಬತ್ತಿ ಹಿಡಿದು ಅಶೋಕಪುರಂನ ವಿವಿಧ ರಸ್ತೆಗಳಲ್ಲಿ ಸಂಚರಿಸಿದರು.

ಅಂಬೇಡ್ಕರ್ ಆಶಯಗಳನ್ನು ಜನರಿಗೆತಲುಪಿಸುವಲ್ಲಿ ಸರ್ಕಾರಗಳು ವಿಫಲ

Dec 07 2024, 12:31 AM IST
ಹಿರಿಯೂರು: ಬಾಬಾ ಸಾಹೇಬರ ಆಶಯಗಳನ್ನು ದೇಶದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವಲ್ಲಿ ನಮ್ಮನ್ನಾಳಿದ ಸರ್ಕಾರಗಳು ವಿಫಲವಾಗಿವೆ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಸಿ.ಹೊರಕೇರಪ್ಪ ಹೇಳಿದರು.

ಅಂಬೇಡ್ಕರ್ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಡಾ. ಅಂಶುಮಂತ್

Dec 07 2024, 12:31 AM IST
ಚಿಕ್ಕಮಗಳೂರು, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ತ್ವ, ಸಿದ್ಧಾಂತ, ಆದರ್ಶ ಮೌಲ್ಯಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಭದ್ರಾ ಕಾಡಾ ಅಧ್ಯಕ್ಷ ಡಾ. ಕೆ.ಪಿ. ಅಂಶುಮಂತ್ ಹೇಳಿದರು.

ದಲಿತರಿಗೆ ವಿಮೋಚನಾ ಹಾದಿ ತೋರಿದ ಅಂಬೇಡ್ಕರ್

Dec 07 2024, 12:31 AM IST
ಹೊಸಕೋಟೆ: ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ರಚನೆ ಮಾಡಿ ಸಮಾಜದಲ್ಲಿ ಮನುಸ್ಮೃತಿಯ ಸಂಕೋಲೆಗಳಲ್ಲಿ ಸಿಲುಕಿದ್ದ ದಲಿತರಿಗೆ ವಿಮೋಚನೆಯ ಹಾದಿ ತೋರಿದವರು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 47
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved