• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮರಸ್ಯ ಜೀವನ ಸಾಗಿಸಲು ಅಂಬೇಡ್ಕರ್ ಸ್ಫೂರ್ತಿ: ಮುಖಂಡ ಪ್ರಕಾಶ್‌

Dec 08 2024, 01:17 AM IST
ಲಿಖಿತ ಹಾಗೂ ಬೃಹತ್ ಸಂವಿಧಾನದ ಆಶಯಗಳು ಎಲ್ಲಾ ವರ್ಗದ, ಧರ್ಮದವರಲ್ಲಿ ಸಮನ್ವಯತೆ, ಸಹಭಾಗಿತ್ವ ಸಹಬಾಳ್ವೆ ಜಾತ್ಯತೀತ ಮನೋಭಾವ ಸಹೋದರತ್ವ ಸಮಾನತೆಯನ್ನು ಎತ್ತಿ ಹಿಡಿದಿದೆ. ನಮ್ಮ ಸಂವಿಧಾನ ವಿಶ್ವಕ್ಕೆ ಮಾದರಿ. ಹಾಗಾಗಿ ನಾವು ಅವರಿಗೆ ಗೌರವವನ್ನು ಸಲ್ಲಿಸಬೇಕು .

ಡಾ. ಅಂಬೇಡ್ಕರ್ ಸಮಸ್ತ ಶೋಷಿತ ಸಮುದಾಯಗಳ ಶಕ್ತಿ: ಪಾಂಡವಪುರ ಎಸಿ ಡಾ.ಶ್ರೀನಿವಾಸ್

Dec 08 2024, 01:16 AM IST
ಸರ್ವ ಸಮಾನ ಶಿಕ್ಷಣ ಎಲ್ಲರಿಗೂ ಸಿಗಬೇಕಾದರೆ ಜನ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ತ್ಯಜಿಸಬೇಕು. ಸರ್ಕಾರಿ ಶಾಲೆಯಲ್ಲಿಯೇ ನಮ್ಮ ಮಕ್ಕಳು ಕಲಿಯುವಂತಾಗಬೇಕು. ಸರ್ಕಾರಿ ನೌಕರರು ಕಡ್ಡಾಯವಾಗಿ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವ ವ್ಯವಸ್ಥೆ ರೂಪುಗೊಳ್ಳಬೇಕು.

ಶೋಷಿತ, ದಮನಿತರ ಧ್ವನಿ ಅಂಬೇಡ್ಕರ್: ಪಿಎಸೈ ಸಜಿತ್‌ಕುಮಾರ್

Dec 08 2024, 01:15 AM IST
ಬೀರೂರು, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ನಿರಂತರ ಅಧ್ಯಯನದಿಂದ ತಮ್ಮ ಜ್ಞಾನ ಭಂಡಾರವನ್ನು ಹೆಚ್ಚಿಸಿ ಕೊಂಡರು. ಜ್ಞಾನ, ಶಿಕ್ಷಣದ ಅಸ್ತ್ರದಿಂದ ಶೋಷಿತ, ದಮನಿತ ವರ್ಗಗಳಿಗೆ ಅಂಬೇಡ್ಕರ್ ಧ್ವನಿಯಾಗಿದ್ದಾರೆ ಎಂದು ಬೀರೂರು ಪೊಲೀಸ್ ಠಾಣೆ ಪಿಸೈ ಸಜಿತ್ ಕುಮಾರ್ ಹೇಳಿದರು.

ಅಂಬೇಡ್ಕರ್ ಎಲ್ಲ ವರ್ಗದವರಿಗೆ ಸಮಾನತೆ ಕಲ್ಪಿಸಿದ ಮಹಾನಾಯಕ: ತಹಸೀಲ್ದಾರ್‌

Dec 07 2024, 12:35 AM IST
ಮಹಾಮಾನವತಾವಾದಿ, ಕ್ರಾಂತಿಕಾರಿ ಚಿಂತಕ ಡಾ. ಬಿ.ಆರ್. ಅಂಬೇಡ್ಕರ್ ದೀನದಲಿತರ ಹಿತರಕ್ಷಣೆಗೆ ಜೀವನ ಮುಡಿಪಾಗಿಟ್ಟವರು.

ಡಾ. ಅಂಬೇಡ್ಕರ್ ಸಂವಿಧಾನದಿಂದ ಪ್ರತಿಯೊಬ್ಬರಿಗೂ ಸಮಾನತೆ

Dec 07 2024, 12:35 AM IST
Dr. Ambedkar Equality for all from the Constitution

ಅಂಬೇಡ್ಕರ್ ಜಗತ್ತಿನ ಅಪ್ಪಟ ರಾಷ್ಟ್ರಪ್ರೇಮಿ

Dec 07 2024, 12:34 AM IST
ರಾಮನಗರ: ದೇಶವನ್ನು ವಿಭಜಿಸಿಕೊಂಡು ಪ್ರಧಾನಿಯಾಗಬಹುದಾಗಿದ್ದ ಬಹುದೊಡ್ಡ ಅವಕಾಶವನ್ನು ದೂರ ತಳ್ಳಿ ಅಖಂಡ ಭಾರತವನ್ನು ಕಟ್ಟಲು ನಿರ್ಧರಿಸಿದ ಡಾ.ಬಿ.ಆರ್.ಅಂಬೇಡ್ಕರ್ ಅವರು ಜಗತ್ತಿನ ಏಕೈಕ ಅಪ್ಪಟ ರಾಷ್ಟ್ರ ಪ್ರೇಮಿ ಎಂದು ಸಮತಾ ಸೈನಿಕ ದಳದ ಯುವ ಘಟಕದ ರಾಜ್ಯಾಧ್ಯಕ್ಷ ಡಾ.ಜಿ.ಗೋವಿಂದಯ್ಯ ಹೇಳಿದರು.

ವಿವಿಧತೆಯಲ್ಲಿ ಏಕತೆ ತೋರಿದ ಮಹಾನ್ ಪುರುಷ ಅಂಬೇಡ್ಕರ್

Dec 07 2024, 12:34 AM IST
ಎಲ್ಲರೂ ಭಾರತೀಯರು ಎಂಬ ಧ್ಯೇಯದೊಂದಿಗೆ, ಯಾವುದೇ ತಾರತಮ್ಯವಿಲ್ಲದೇ ವಿವಿಧತೆಯಲ್ಲಿ ಏಕತೆಯನ್ನು ತೋರಿದ ಮಹಾನ್ ಪುರುಷ ಡಾ. ಬಿ.ಆರ್‌.ಅಂಬೇಡ್ಕರ್ ಅವರು ಎಂದು ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯ ಆಯುಕ್ತರಾದ ಡಾ. ಸಿ.ಟಿ.ಮೂರ್ತಿ ಸ್ಮರಿಸಿದರು. ಡಾ. ಬಿ.ಆರ್.ಅಂಬೇಡ್ಕರ್ ಅವರ ೬೯ನೇ ಪರಿದಿಬ್ಬಾಣದ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದೇಶದಲ್ಲಿ ಸಮಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಅಂಬೇಡ್ಕರ್: ಡಾ.ಲೋಕೇಶ

Dec 07 2024, 12:33 AM IST
ಡಾ. ಬಿ.ಆರ್. ಅಂಬೇಡ್ಕರ್ ಸಂವಿಧಾನದ ಮೂಲಕ ಜಾತಿ ವ್ಯವಸ್ಥೆ ತೊಲಗಿಸಿ ದೇಶದಲ್ಲಿ ಶಾಂತಿ, ಸೌಹಾರ್ದ ಮತ್ತು ಸಮಾನತೆ ಅನುಷ್ಠಾನಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡಿದರು ಎಂದು ಪ್ರಾಧ್ಯಾಪಕ ಡಾ. ಎಂ.ಯು. ಲೋಕೇಶ್ ಹೇಳಿದ್ದಾರೆ.

ಅಂಬೇಡ್ಕರ್ ಭವನ ಕಾಮಗಾರಿ ಅಪೂರ್ಣ ಖಂಡಿಸಿ ಡಿಸಿಗೆ ಘೇರಾವ್

Dec 07 2024, 12:33 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ವಿರುದ್ದ ಘೋಷಣೆ

ಡಾ.ಅಂಬೇಡ್ಕರ್ ಮಹಾನ್ ಮಾನವತಾವಾದಿ: ಡೀಸಿ

Dec 07 2024, 12:33 AM IST
ಚಾಮರಾಜನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಡಾ.ಅಂಬೇಡ್ಕರ್ ಅವರ 68ನೇ ಪರಿನಿರ್ವಾಣ ದಿನದ ಅಂಗವಾಗಿ ಡಾ.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ನೆರವೇರಿಸಿ ಗೌರವ ಸಲ್ಲಿಸಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 49
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved