• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಾ ಮಾನವತವಾದಿ ಡಾ.ಬಿ.ಆರ್. ಅಂಬೇಡ್ಕರ್: ಪ್ರೊ. ಮೊಗಳ್ಳಿ ಗಣೇಶ್

Dec 07 2024, 12:30 AM IST
ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಬುದ್ಧನ ಕಾರುಣ್ಯ ಮತ್ತು ವೈಜ್ಞಾನಿಕ ಮನೋಧರ್ಮಕ್ಕೆ ಒತ್ತು ನೀಡಿದ್ದಾರೆ ಎಂದು ಪ್ರೊ. ಮೊಗಳ್ಳಿ ಗಣೇಶ್ ಹೇಳಿದರು.

ಅಂಬೇಡ್ಕರ್ ವಿಚಾರಧಾರೆಗಳು ಪ್ರತಿಯೊಬ್ಬರಿಗೂ ತಲುಪಲಿ: ಚೇತನ್ ಅಹಿಂಸಾ

Dec 07 2024, 12:30 AM IST
ಯುವಕರು ರಕ್ತದಾನ ಮಾಡುವ ಮೂಲಕ ಮಹಾ ಮಾನವತವಾದಿಯಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಸ್ಮರಿಸಿಕೊಳ್ಳುತ್ತಿರುವುದು ಮಾದರಿಯಾಗಿದೆ. ಬಾಬಾಸಾಹೇಬರ ವಿಚಾರಗಳು, ವಾದಗಳು, ಮಾರ್ಗದರ್ಶಕವಾಗಿವೆ. ನನ್ನನ್ನು ಪೂಜಿಸಬೇಡಿ, ನನ್ನಂತೆಯೇ ಓದಿ ಎಂದಿರುವ ಮಾತುಗಳು ಸತ್ಯ .

ಶೋಷಿತರಿಗೆ ಗೌರವಯುತ ಬದುಕು ಕಲ್ಪಿಸಿದ ಅಂಬೇಡ್ಕರ್

Dec 07 2024, 12:30 AM IST
ರಾಮನಗರ: ದೇಶಕ್ಕೆ ಅದ್ವಿತೀಯ ಸಂವಿಧಾನವನ್ನು ರಚಿಸಿಕೊಡುವ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ನಮ್ಮೆಲ್ಲರ ಸ್ವಾಭಿಮಾನ ಸ್ವಾವಲಂಬನೆ ಮತ್ತು ಗೌರವಯುತ ಬದುಕಿಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಅನ್ನದಾನಪ್ಪ ಹೇಳಿದರು.

ದೇಶದ ಆಡಳಿತಕ್ಕೆ ಅಂಬೇಡ್ಕರ್ ಸಂವಿಧಾನವೆ ಪ್ರೇರಣೆ

Dec 07 2024, 12:30 AM IST
ಚಳ್ಳಕೆರೆ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರಾಷ್ಟ್ರಕ್ಕೆ ನೀಡಿದ ಸಂವಿಧಾನ ಸದಾ ಶಾಶ್ವತ. ಅದೇ ರೀತಿ ಡಾ.ಬಿ.ಆರ್.ಅಂಬೇಡ್ಕರ್‌ರವರ ಬದುಕು, ಆದರ್ಶಗಳು ದೇಶಕ್ಕೆ ಬೆಳಕು ನೀಡಿವೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.

ಅಂಬೇಡ್ಕರ್ ಆದರ್ಶ, ವ್ಯಕ್ತಿತ್ವ ಎಲ್ಲರಿಗೂ ಸ್ಫೂರ್ತಿ

Dec 07 2024, 12:30 AM IST
ಇಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಭೌತಿಕವಾಗಿ ಕಳೆದುಕೊಂಡ ಈ ಮಹಾ ಪರಿನಿರ್ವಾಣ ದಿನವನ್ನು ವಿಶ್ವದಾದ್ಯಂತ ಆಚರಿಸಲಾಗುತ್ತದೆ.

ಮಹಾನ್ ಮಾನವತಾವಾದಿ ಅಂಬೇಡ್ಕರ್ ಬದುಕು, ತತ್ವ, ಆದರ್ಶಗಳು ಸಾರ್ವಕಾಲಿಕ - ಲಕ್ಷ್ಮೀ ಹೆಬ್ಬಾಳಕರ್

Dec 06 2024, 12:51 PM IST

ಅಂಬೇಡ್ಕರ್ ಬದುಕು, ತತ್ವ, ಆದರ್ಶಗಳು ಸಾರ್ವಕಾಲಿಕ

-ಸಮಾಜದಲ್ಲಿ ಸಮಾನತೆಗಾಗಿ ಹೋರಾಡುತ್ತಲೇ ಮಹಾನ್ ಮಾನವತಾವಾದಿಯ ಮಹಾಪರಿನಿರ್ವಾಣ

ವಯಸ್ಕ ಮತದಾನದ ಹಕ್ಕಿಗೆ ಅಂಬೇಡ್ಕರ್ ಮನವಿ ಸಲ್ಲಿಸಿದ್ದರು

Dec 04 2024, 12:31 AM IST
ಅಂಬೇಡ್ಕರ್ ಸಲ್ಲಿಸಿದ ಮನವಿಯನ್ನು ಅಂದು ತಿರಸ್ಕರಿಸಲಾಗಿತ್ತು, ನಂತರದ ದಿನಗಳಲ್ಲಿ ಈ ಕಾನೂನು ಜಾರಿಗೆ ಬಂತು

ಅಂಬೇಡ್ಕರ ಭಾರತೀಯರ ಅಸ್ಮಿತೆಗೆ ಶ್ರಮಿಸಿದ ಚೇತನ: ಕೋಟಿಗಾನಹಳ್ಳಿ ರಾಮಯ್ಯ

Dec 04 2024, 12:30 AM IST
ಕೇವಲ ದಲಿತರ ಉದ್ಧಾರಕ್ಕೆ ಅಂಬೇಡ್ಕರ ಶ್ರಮಿಸಿಲ್ಲ. ಬದಲಿಗೆ ಭಾರತೀಯರ ಅಸ್ಮಿತೆಗೆ ಹೋರಾಡಿದವರಲ್ಲದೇ ಎಲ್ಲ ವರ್ಗದ ಮಹಿಳೆಯರಿಗೆ ಮೀಸಲಾತಿ ಕಲ್ಪಿಸಿದ ಮಹಾನ ಚೇತನ.

ದಲಿತ ಸೂರ್ಯ ಅಂಬೇಡ್ಕರ್ ಎಸ್‌ಸಿ ಕಾಲೋನಿಗೇ ಸೀಮಿತವಾಗದಿರಲಿ: ಹುನಸನಹಳ್ಳಿ ವೆಂಕಟೇಶ್

Nov 28 2024, 12:35 AM IST
ಸಂವಿಧಾನಕ್ಕೂ ಮುಂಚೆ ಪೋಷಕರು ತಮ್ಮ ಮಕ್ಕಳ ಮುಂದಿನ ಜೀವನದ ಬಗ್ಗೆ ಕುಲಕಸುಬಿನ ಮೂಲಕ ಯೋಚನೆ ಮಾಡಿ ಕನಸನ್ನು ಕಾಣುತ್ತಿದ್ದರು. ಆದರೆ ಅಂಬೇಡ್ಕರ್‌ರವರು ಸಂವಿಧಾನವನ್ನೂ ನೀಡಿದ ನಂತರ ಕುಲಕಸುಬಲ್ಲದೇ ಮೀಸಲಾತಿಯಲ್ಲಿಯೂ ಐಎಎಸ್, ಐಪಿಎಸ್, ಕೆಎಎಸ್ ಸೇರಿದಂತೆ ಎಲ್ಲಾ ರಂಗಗಳಲ್ಲಿಯೂ ಎಲ್ಲರೂ ಉತ್ತಮ ಸ್ಥಾನ ಪಡೆಯಲು ಸಹಕಾರವಾಯಿತು.

ಅಂಬೇಡ್ಕರ್ ವಿಶ್ವದಲ್ಲೇ ಶ್ರೇಷ್ಠ ಸಂವಿಧಾನ ನೀಡಿದ್ದಾರೆ: ಎಂ.ಎನ್.ನಟರಾಜು

Nov 28 2024, 12:33 AM IST
ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ವಿಶ್ವದಲ್ಲೇ ಅತಿ ಶ್ರೇಷ್ಠವಾದ ಸಂವಿಧಾನವನ್ನು ದೇಶಕ್ಕೆ ನೀಡಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ಭಾರತದ ಪ್ರಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ ಎಂದು ನೆಹರು ಯುವ ಕೇಂದ್ರ ದಕ್ಷಿಣ ಪ್ರಾಂತ್ಯದ ಮಾಜಿ ನಿರ್ದೇಶಕ ಎಂ.ಎನ್.ನಟರಾಜು ಹೇಳಿದರು. ಚಾಮರಾನಗರದಲ್ಲಿ ಕನ್ನಡ ರಾಜ್ಯೋತ್ಸವದ 26ನೇ ದಿನದ ಕಾರ್ಯಕ್ರಮದಲ್ಲಿ ಭಾರತ ಸಂವಿಧಾನ ಸಮರ್ಪಣಾ ದಿನಾಚರಣೆ, ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಮಾತನಾಡಿದರು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 49
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved