• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿರಸಿಯ ಬಸ್ ನಿಲ್ದಾಣಕ್ಕೆ ಬಿ.ಆರ್. ಅಂಬೇಡ್ಕರ ಎಂದು ನಾಮಕರಣ ಮಾಡಲು ಆಗ್ರಹ

Oct 16 2024, 12:35 AM IST
ಶಿರಸಿಯ ಹಳೆ ಬಸ್ ನಿಲ್ದಾಣಕ್ಕೆ ಬಿ.ಆರ್. ಅಂಬೇಡ್ಕರ ಬಸ್ ನಿಲ್ದಾಣ ಎಂದು ನಾಮಕರಣ ಮಾಡಿದರೆ ಸಮಾಜದಲ್ಲಿ ಉತ್ತಮ ಸಂದೇಶ ರವಾನೆಯಾಗುತ್ತದೆ.

ಡಾ. ಬಿ.ಆರ್. ಅಂಬೇಡ್ಕರ್ ವಿಚಾರಧಾರೆಗಳು ಸದಾ ಜೀವಂತ : ತಮ್ಮಯ್ಯ

Oct 11 2024, 11:56 PM IST
ಚಿಕ್ಕಮಗಳೂರು, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ವಿಚಾರಧಾರೆಗಳು ಸದಾ ಜೀವಂತ, ಅವುಗಳನ್ನು ನಮ್ಮ ಜೀನವದಲ್ಲಿ ಅಳವಡಿಸಿಕೊಂಡಲ್ಲಿ ಉತ್ತಮ ಜೀವನ ನಿರ್ವಹಿಸಲು ಸಾಧ್ಯ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಡಾ.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ₹3 ಕೋಟಿ

Oct 09 2024, 01:38 AM IST
ಈಗಾಗಲೇ ೩ಕೋಟಿ ರೂ ವೆಚ್ಚದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಭವನದ ಕಟ್ಟಡ ನಿರ್ಮಾಣವಾಗಿದ್ದು, ಈ ಕಟ್ಟಡಕ್ಕೆ ಮತ್ತಷ್ಟು ರೂಪುರೇಷಗಳನ್ನು ನೀಡಿ ಭವನದ ಉದ್ದ, ಆಗಲ ವಿಸ್ತರಣೆ ಮಾಡಿ ರಾಜ್ಯದಲ್ಲಿಯೇ ಮಾದರಿಯಾದ ಸುಸಜ್ಜಿತ ಅಂಬೇಡ್ಕರ್ ಭವನವನ್ನು ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ.

ಸಂವಿಧಾನ ಕಾಯುವ ಅಂಬೇಡ್ಕರ್ ಅನುಯಾಯಿಗಳು: ಸತೀಶ್ ಜಾರಕಿಹೊಳಿ

Oct 07 2024, 01:34 AM IST
ಶೋಷಿತರಿಗೆ ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಜೊತೆಗೆ ಆರ್ಥಿಕ ಸಮಾನತೆ ದೊರೆಯಬೇಕಾದರೆ ಸಂವಿಧಾನದ ರಕ್ಷಣೆಯ ಜವಾಬ್ದಾರಿಯನ್ನು ನಾವೆಲ್ಲರೂ ಮುಂದುವರೆಸಬೇಕಾಗಿದೆ.

ಅಂಬೇಡ್ಕರ್ ಹಾಸ್ಟೆಲ್‌ಗಳಲ್ಲಿ ಬೋಗಸ್ ದಾಖಲಾತಿ ಕಡಿವಾಣಕ್ಕೆ ‘ಆಧಾರ್‌ ಅಸ್ತ್ರ’ - ಬಯೋಮೆಟ್ರಿಕ್‌ ಹಾಜರಾತಿ

Oct 05 2024, 11:57 AM IST

ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್. ಅಂಬೇಡ್ಕರ್ ಹಾಸ್ಟೆಲ್‌ಗಳಲ್ಲಿ ಬೋಗಸ್ ದಾಖಲಾತಿ, ಹಾಜರಾತಿ ತಪ್ಪಿಸಿ ಅನುದಾನ ಮತ್ತು ಸಂಪನ್ಮೂಲಗಳ ದುರುಪಯೋಗ ನಿಯಂತ್ರಿಸಲು ‘ಆಧಾರ್ ಆಧಾರಿತ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ’ಯನ್ನು ಜಾರಿಗೊಳಿಸುವ ಪ್ರಸ್ತಾವ ಸರ್ಕಾರದ ಮುಂದಿದೆ ಎಂದು ತಿಳಿದು ಬಂದಿದೆ.

ಅಂಬೇಡ್ಕರ್ ಹಾಸ್ಟೆಲ್‌ಗಳಲ್ಲಿ ಬೋಗಸ್ ವಿದ್ಯಾರ್ಥಿಗಳು? : 15,000 ದಾಖಲಾತಿ ಹೆಚ್ಚಳ

Oct 04 2024, 07:47 AM IST

ಬಡ ಮಕ್ಕಳ ವ್ಯಾಸಂಗ, ವಸತಿಗಾಗಿ ಇರುವ ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್.ಅಂಬೇಡ್ಕರ್‌ ಹಾಸ್ಟೆಲ್‌ಗಳಲ್ಲಿ ಬೋಗಸ್ ದಾಖಲಾತಿ ಮೂಲಕ ಸರ್ಕಾರದ ಸೌಲಭ್ಯಗಳು, ಅನುದಾನವನ್ನು ದುರುಪಯೋಗ ಮಾಡಿಕೊಳ್ಳುತ್ತಿರುವ ಆರೋಪ ಕೇಳಿಬಂದಿದೆ.

ಗ್ಯಾರಂಟಿ ಯೋಜನೆಗಳು : ಅಂಬೇಡ್ಕರ್ ಅವರ ಸಮಸಮಾಜದತ್ತ ಕರ್ನಾಟಕದ ಸ್ಪೂರ್ತಿದಾಯಕ ಹೆಜ್ಜೆ?

Sep 30 2024, 01:30 AM IST
ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರು ಗ್ಯಾರಂಟಿ ಯೋಜನೆಗಳು ಜಾತಿ, ಧರ್ಮ, ಆರ್ಥಿಕ ಮಾನದಂಡಗಳನ್ನು ಮೀರಿ ಎಲ್ಲರನ್ನೂ ತಲುಪುತ್ತಿವೆ ಎಂದು ಹೇಳಿದರು. ಈ ಯೋಜನೆಗಳನ್ನು ಅಂಬೇಡ್ಕರ್ ಅವರ ಸಮಸಮಾಜದ ಕನಸಿನಿಂದ ಪ್ರೇರೇಪಿಸಲಾಗಿದೆ ಎಂದು ಅವರು ಹೇಳಿದರು.

ಸೌಹಾರ್ದತೆಗಾಗಿ ಹಾಲ್ತೊರೆ ಕೊಪ್ಪಲು ಗ್ರಾಮದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ

Sep 27 2024, 01:17 AM IST
ಡಾ. ಅಂಬೇಡ್ಕರ್‌ ಅವರ ಬಗ್ಗೆ ಅಪಾರವಾದ ಗೌರವ, ಅಭಿಮಾನವಿದ್ದು ಕಿಂಚಿತ್ತು ಅವರ ಹೆಸರಿಗೆ ಚ್ಯುತಿ ಬಾರದಂತೆ ನೆಡೆದುಕೊಳ್ಳುವುದು ತಮ್ಮ ಕರ್ತವ್ಯ ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು. ಶಾಸಕರು ಹಾಲ್ತೊರೆ ಗ್ರಾಮದ ಸಾಮರಸ್ಯ ಕಾಪಾಡುವ ನಿಟ್ಟಿನಲ್ಲಿ ಗ್ರಾಮಕ್ಕೆ ಬಂದು ಬಾಬಾಸಾಹೇಬ್ ಆಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮ್ಮಲ್ಲಿದ್ದ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಿದ್ದಾರೆ ಎಂದು ಮಾದಿಗ ದಂಡೊರ ಸಮಿತಿಯ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಹೇಳಿದರು.

ಅಂಬೇಡ್ಕರ್ ಭವನ ಕಾಮಗಾರಿಗೆ 3 ಕೋಟಿ ರು. ಬಿಡುಗಡೆ

Sep 15 2024, 01:50 AM IST
ಕೊಳ್ಳೇಗಾಲ ಪಟ್ಟಣದಲ್ಲಿ ದಶಕಗಳಿಗೂ ಅಧಿಕ ಕಾಲದಿಂದ ಅಂಬೇಡ್ಕರ್ ಭವನ ಕುಂಟುತ್ತಾ ಸಾಗಿದ್ದು ಮುಂದುವರೆದ ಕಾಮಗಾರಿಗೆ ರಾಜ್ಯ ಸರ್ಕಾರ 3 ಕೋಟಿ ರು. ಅನುದಾನ ಬಿಡುಗಡೆ ಮಾಡಿದ್ದು ಇಲ್ಲಿ ಕಾಮಗಾರಿ ಪುನರ್ ಆರಂಭಕ್ಕೆ ಎದುರಾಗಿರುವ ನ್ಯೂನತೆಯನ್ನು ಸಮಾಜದ ಮುಖಂಡರು, ಕೊಳ್ಳೇಗಾಲ ಭೀಮನಗರದ ಯಜಮಾನರು ಹಾಗೂ ಸ್ವಾಭಿಮಾನಿ ಮುಖಂಡರು ಕೈ ಜೋಡಿಸಬೇಕು ಎಂದು ಶಾಸಕ ಎ. ಆರ್.ಕೃಷ್ಣಮೂರ್ತಿ ಹೇಳಿದರು.

ಅರಿವೇ ಅಂಬೇಡ್ಕರ್- ಸಂವಿಧಾನ ಶಿಲ್ಪಿಯ ವಿಚಾರಧಾರೆಗಳನ್ನು ತಿಳಿಸುವ ಕೃತಿ

Sep 15 2024, 01:49 AM IST
ಭಾರತೀಯರು ಕೇಳಿಕೊಳ್ಳಬೇಕಾದ ಆತ್ಮಾವಲೋಕನ ಪ್ರಶ್ನೆ ಲೇಖನವು ಸಂವಿಧಾನದ ಮಹತ್ವ
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 47
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved