ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಡಾ. ಅಂಬೇಡ್ಕರ್ ಇಸ್ಲಾಂ ಧರ್ಮಕ್ಕೆ ಸೇರಲು ಸಿದ್ಧತೆ ಮಾಡಿಕೊಂಡಿದ್ದರು-ಅಜ್ಜಂಪೀರ ಖಾದ್ರಿ
Nov 13 2024, 12:49 AM IST
‘ಡಾ.ಬಿ.ಆರ್.ಅಂಬೇಡ್ಕರ್ ಅವರು ಇಸ್ಲಾಂ ಧರ್ಮಕ್ಕೆ ಸೇರಲು ಸಿದ್ಧತೆ ಮಾಡಿಕೊಂಡಿದ್ದರು’ ಎಂಬ ಕಾಂಗ್ರೆಸ್ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ವಿವಾದಾತ್ಮಕ ಹೇಳಿಕೆ ಸಂಚಲನ ಮೂಡಿಸಿದ್ದು ಚರ್ಚೆಗೆ ಗ್ರಾಸವಾಗಿದೆ.
ಅಂಬೇಡ್ಕರ್ ವಿಚಾರಧಾರೆಗಳು ಇಂದಿಗೂ ಪ್ರಸ್ತುತ: ದಲಿತ ಚಿಂತಕ ಅಂಬಣ್ಣ
Nov 10 2024, 01:45 AM IST
ಸಿಂಧನೂರು ತಾಲ್ಲೂಕಿನ ಹಂಚಿನಾಳ ಕ್ಯಾಂಪಿನಲ್ಲಿ ಶನಿವಾರ ನಡೆದ ಡಾ.ಬಿ.ಆರ್.ಅಂಬೇಡ್ಕರ್ರವರ ನೂತನ ಪುತ್ಥಳಿ ಅನಾವರಣ ಸಮಾರಂಭ ಉದ್ಘಾಟಿಸಿ ದಲಿತ ಚಿಂತಕ ಅಂಬಣ್ಣ ಆರೋಲಿಕರ್ ಮಾತನಾಡಿದರು.
ಡಾ.ಅಂಬೇಡ್ಕರ್ ಭಾವಚಿತ್ರದ ಧ್ವಜ ಕಟ್ಟೆ ಪುನಃ ನಿರ್ಮಾಣ
Nov 08 2024, 12:44 AM IST
ಬಾದಾಮಿ ತಾಲೂಕಿನ ಕಬ್ಬಲಗೇರಿ ಗ್ರಾಮದಲ್ಲಿ ಡಾ.ಅಂಬೇಡ್ಕರ್ ಭಾವಚಿತ್ರವಿರುವ ಧ್ವಜದ ಕಟ್ಟೆಯ ಪುನರ್ ನಿರ್ಮಾಣವನ್ನು ಗ್ರಾಮದ ಹಿರಿಯರ ಉಪಸ್ಥಿತಿಯಲ್ಲಿ ಮಾಡಲಾಯಿತು.
ಜಿಲ್ಲಾ ಕಾಂಗ್ರೆಸ್ ಭವನದ ಮುಂಭಾಗ ಅಂಬೇಡ್ಕರ್ ಯುವಸೇನೆ ಪ್ರತಿಭಟನೆ
Oct 31 2024, 12:45 AM IST
ಜಿಲ್ಲಾ ಕಾಂಗ್ರೆಸ್ ಭವನದ ಮುಂಭಾಗ ಉಡುಪಿ ಕಾಂಗ್ರೆಸ್ ಹಠಾವೋ- ದಲಿತ ಬಚಾವೋ ಎಂದು ಪ್ರತಿಭಟನೆ ನಡೆಯಿತು. ದಲಿತ ಚಿಂತಕ ಜಯನ್ ಮಲ್ಪೆ ಮಾತನಾಡಿದರು.
ಅಂಬೇಡ್ಕರ್ ಸಂದೇಶ ಎಲ್ಲೆಡೆ ತಲುಪಲಿ: ಪಿಚ್ಚಳ್ಳಿ ಶ್ರೀನಿವಾಸ್
Oct 28 2024, 01:03 AM IST
ದಲಿತರ ಮನೆಯಲ್ಲಿ ಫ್ರಿಡ್ಜ್, ಟಿವಿ, ಬಂಗಾರ ಇಲ್ಲದಿದ್ದರೂ ಬೇಸರ ಪಡಬೇಕಾಗಿಲ್ಲ. ಆದರೆ ಅಂಬೇಡ್ಕರ್ ಪುಸ್ತಕ, ವಿಚಾರಧಾರೆ ಇಟ್ಟುಕೊಳ್ಳಬೇಕು.
ವಾಲ್ಮೀಕಿ, ಅಂಬೇಡ್ಕರ್, ಬುದ್ಧರನ್ನು ಒಂದು ಜಾತಿಗೆ ಸೀಮಿತಗೊಳಿಸದಿರಿ
Oct 28 2024, 12:56 AM IST
ಕಾರ್ಯಕ್ರಮದಲ್ಲಿ ಮಿಮಿಕ್ರಿ ಕಲಾವಿದ ಗೋಪಿಯವರಿಂದ ಮಿಮಿಕ್ರಿ ನಡೆಸಿಕೊಡಲಾಯಿತು. ಜಾನಪದ ಕಲಾವಿದ ನಂಜಪ್ಪ, ಕೃಷಿಕರಾದ ನಾಗರಾಜು, ಕೊಪ್ಪ ನಾಗೇಶ್, ಶಿಕ್ಷಕರಾದ ಮುನಿರಾಜುರವರನ್ನು ಗೌರವಿಸಲಾಯಿತು.
12 ಅಡಿ ಎತ್ತರದ ನೂತನ ಅಂಬೇಡ್ಕರ್ ಪ್ರತಿಮೆ ಅನಾವರಣಕ್ಕೆ ಸಿದ್ಧತೆ
Oct 28 2024, 12:52 AM IST
ಭದ್ರಾವತಿ ನಗರದ ಬಿ.ಎಚ್.ರಸ್ತೆ, ಅಂಡರ್ ಬ್ರಿಡ್ಜ್ ಬಳಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ರವರ 12 ಅಡಿ ಎತ್ತರದ ನೂತನ ಪ್ರತಿಮೆ ಅನಾವರಣಗೊಳ್ಳಲು ಸಿದ್ದತೆಗಳು ನಡೆಯುತ್ತಿವೆ.
ಅಂಬೇಡ್ಕರ್ ಪುತ್ಥಳಿ ನಿರ್ಮಾಣ ದಲಿತರ ಕೂಗು: ಎಂ.ಎನ್.ಜಯರಾಜು
Oct 25 2024, 01:09 AM IST
ಮಳವಳ್ಳಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ನಿರ್ಮಾಣವಾಗಬೇಕು ಎನ್ನುವುದು ದಲಿತರು ಸೇರಿದಂತೆ ಎಲ್ಲ ಸಂಘಟನೆಗಳ ಬೇಡಿಕೆಯಾಗಿತ್ತು. ಆದರೆ, ಎಂದೂ ಭಿಕ್ಷೆ ಬೇಡಿ ಪುತ್ಥಳಿ ನಿರ್ಮಾಣ ಮಾಡುತ್ತೇವೆ ಎಂದಿಲ್ಲ. ಡಾ.ಕೆ.ಅನ್ನದಾನಿ ದಲಿತ ಸಂಘಟನೆಗಳ ಪುತ್ಥಳಿ ನಿರ್ಮಾಣವಾಗಬೇಕೆಂಬ ಹೋರಾಟವನ್ನು ಅಣಕಿಸುವ ರೀತಿಯಲ್ಲಿ ಮಾತನಾಡಿರುವುದು ಸರಿಯಲ್ಲ.
ಅಂಬೇಡ್ಕರ್ ಚಿಂತನೆ ಅರಾಧಿಸಿದರೆ ಸಾಲದು, ಆಚರಣೆ ತರಬೇಕು
Oct 19 2024, 12:34 AM IST
ಅಂಬೇಡ್ಕರ್ ಚಿಂತನೆಗಳನ್ನು ಅರಾಧಿಸಿದರೆ ಸಾಲದು, ಬದುಕಿನಲ್ಲಿ ಅಚರಣೆಗೆ ತರಬೇಕು ಎಂದು ಮೈಸೂರಿನ ಉರಿಲಿಂಗಿ ಪೆದ್ದಿಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಹೇಳಿದರು.
ಶಿರಸಿಯ ಬಸ್ ನಿಲ್ದಾಣಕ್ಕೆ ಬಿ.ಆರ್. ಅಂಬೇಡ್ಕರ ಎಂದು ನಾಮಕರಣ ಮಾಡಲು ಆಗ್ರಹ
Oct 16 2024, 12:35 AM IST
ಶಿರಸಿಯ ಹಳೆ ಬಸ್ ನಿಲ್ದಾಣಕ್ಕೆ ಬಿ.ಆರ್. ಅಂಬೇಡ್ಕರ ಬಸ್ ನಿಲ್ದಾಣ ಎಂದು ನಾಮಕರಣ ಮಾಡಿದರೆ ಸಮಾಜದಲ್ಲಿ ಉತ್ತಮ ಸಂದೇಶ ರವಾನೆಯಾಗುತ್ತದೆ.
< previous
1
...
24
25
26
27
28
29
30
31
32
...
48
next >
More Trending News
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ