• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲಾ ಬಿಜೆಪಿಯಿಂದ ಸಂವಿಧಾನ ದಿನಾಚರಣೆ: ಡಾ.ಅಂಬೇಡ್ಕರ್ ಪುತ್ಥಳಿಗೆ ಗೌರವಾರ್ಪಣೆ

Nov 28 2024, 12:33 AM IST
ಸಂವಿಧಾನ ದಿನಾಚರಣೆ ಅಂಗವಾಗಿ ಮಂಗಳವಾರ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಜಿ ಸಚಿವ ಎನ್.ಮಹೇಶ್ ಮಾಲಾರ್ಪಣೆಗೈದು ಗೌರವ ಸಲ್ಲಿಸಿದರು.

ಶ್ರೇಷ್ಠ ಸಂವಿಧಾನ ರಚಿಸಿದ ಅಂಬೇಡ್ಕರ್

Nov 28 2024, 12:30 AM IST
ಕನಕಪುರ: ವಿವಿಧತೆಯಲ್ಲಿ ಏಕತೆ ಹೊಂದಿರುವ ಭಾರತಕ್ಕೆ ಸಂವಿಧಾನ ರಚಿಸುವುದು ಸವಾಲಿನ ಕೆಲಸ. ಸರ್ವಧರ್ಮೀಯರಲ್ಲೂ ಏಕತೆ ತರುವ ಸರ್ವ ಶ್ರೇಷ್ಠ ಸಂವಿಧಾನವನ್ನು ಅಂಬೇಡ್ಕರ್ ಸಮರ್ಪಿಸಿದ್ದಾರೆ ಎಂದು ಧಮ್ಮ ದೀವಿಗೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ್ ತಿಳಿಸಿದರು.

ಅಂಬೇಡ್ಕರ್ ಸಂವಿಧಾನ ರಚಿಸದಿದ್ದರೆ ದೇಶವು ಉರಿಯುತ್ತಿತ್ತು

Nov 27 2024, 01:03 AM IST
ಜಗತ್ತಿನ ಬೇರೆ ದೇಶಗಳು ಕೋಮು ದಳ್ಳುರಿ, ಜನಾಂಗೀಯ ದ್ವೇಷಗಳಿಂದ ಹೊತ್ತಿ ಉರಿಯುತ್ತಿವೆ.

ವಿಶ್ವ ಮಾನವತಾವಾದಿ ಬಿ.ಆರ್. ಅಂಬೇಡ್ಕರ್

Nov 27 2024, 01:02 AM IST
ಸಮಾಜದಲ್ಲಿ ಜಾತಿ, ಧರ್ಮಗಳ ಸಂಕೋಲೆಗಳಿಂದ ಮುಕ್ತರಾಗಿ ಸಂವಿಧಾನದ ಮೂಲಕ ಮನುಷ್ಯರು ಮನುಷ್ಯರಾಗಿ ಬದುಕಲು ಅವಕಾಶ ಕಲ್ಪಿಸಿದ ವಿಶ್ವ ಮಾನವತಾವಾದಿ ಡಾ: ಬಿ.ಆರ್. ಅಂಬೇಡ್ಕರ್ ಅವರು ನವ ಭಾರತದ ನಿರ್ಮಾಣಕ್ಕೆ ಶ್ರಮಿಸಿದವರಲ್ಲಿ ಅಗ್ರ ಪಂಕ್ತಿಯಲ್ಲಿ ನಿಲ್ಲುತ್ತಾರೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಅಭಿಪ್ರಾಯಪಟ್ಟರು.

ಸರ್ವರಿಗೂ ಸಮಬಾಳು ನೀಡಿದ ಅಂಬೇಡ್ಕರ್: ಅಬ್ಬಯ್ಯ

Nov 27 2024, 01:00 AM IST
ಬಾಬಾ ಸಾಹೇಬರು ಶಿಕ್ಷಣದಿಂದ ಮಾತ್ರ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದಿದ್ದಾರೆ.

ಅಂಬೇಡ್ಕರ್ ಭವನಕ್ಕೆ ಜಾಗಕ್ಕಾಗಿ ಡೀಸಿಗೆ ಮನವಿ

Nov 15 2024, 12:34 AM IST
ಚಂದ್ರಗುಪ್ತ ಮೌರ್ಯ ದಲಿತ ಹೋರಾಟಗಾರರ ಒಕ್ಕೂಟದ ವತಿಯಿಂದ ಕೆ.ಗೋಪನಹಳ್ಳಿ ಅಲೆಮಾರಿ ಹಂದಿ ಜೋಗಿ ಕಾಲೋನಿಗೆ ಡಾ. ಬಿ ಆರ್‌ ಅಂಬೇಡ್ಕರ್‌ ಸಮುದಾಯ ಭವನ ನಿರ್ಮಾಣ ಮಾಡಲು 1 ಎಕರೆ ಜಾಗವನ್ನು ಮಂಜೂರು ಮಾಡಿಕೊಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಅಂಬೇಡ್ಕರ್‌ ಭವನ ಮತ್ತು ಉದ್ಯಾನವನ ನಿರ್ಮಾಣ ಮಾಡಲು ಮುಂದಾಗಲು ಸಿಜಿಎಂ ದಲಿತ ಹೋರಾಟಗಾರರ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ ಎಂದರು.

ಅಂಬೇಡ್ಕರ್ ಪುತ್ಥಳಿ ಸ್ಥಾಪನೆಗೆ ಆಗ್ರಹಿಸಿ ಧರಣಿ

Nov 15 2024, 12:32 AM IST
ಬಾಳೆಹೊನ್ನೂರುಹಿರೇಗದ್ದೆ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ಪ್ರತಿಷ್ಠಾಪಿಸಲು ಸ್ಥಳಾವಕಾಶ ಕೊಡಬೇಕು ಎಂದು ಕರ್ನಾಟಕ ದಲಿತ ಮಹಿಳಾ ಒಕ್ಕೂಟದ ರಾಜ್ಯ ಸಂಘಟನಾ ಸಂಚಾಲಕಿ ಎಂ.ವಿ.ಭವಾನಿ ಹೇಳಿದರು.

ಡಾ. ಅಂಬೇಡ್ಕರ್ ಇಸ್ಲಾಂ ಧರ್ಮಕ್ಕೆ ಸೇರಲು ಸಿದ್ಧತೆ ಮಾಡಿಕೊಂಡಿದ್ದರು-ಅಜ್ಜಂಪೀರ ಖಾದ್ರಿ

Nov 13 2024, 12:49 AM IST
‘ಡಾ.ಬಿ.ಆರ್.ಅಂಬೇಡ್ಕರ್ ಅವರು ಇಸ್ಲಾಂ ಧರ್ಮಕ್ಕೆ ಸೇರಲು ಸಿದ್ಧತೆ ಮಾಡಿಕೊಂಡಿದ್ದರು’ ಎಂಬ ಕಾಂಗ್ರೆಸ್ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ವಿವಾದಾತ್ಮಕ ಹೇಳಿಕೆ ಸಂಚಲನ ಮೂಡಿಸಿದ್ದು ಚರ್ಚೆಗೆ ಗ್ರಾಸವಾಗಿದೆ.

ಅಂಬೇಡ್ಕರ್ ವಿಚಾರಧಾರೆಗಳು ಇಂದಿಗೂ ಪ್ರಸ್ತುತ: ದಲಿತ ಚಿಂತಕ ಅಂಬಣ್ಣ

Nov 10 2024, 01:45 AM IST
ಸಿಂಧನೂರು ತಾಲ್ಲೂಕಿನ ಹಂಚಿನಾಳ ಕ್ಯಾಂಪಿನಲ್ಲಿ ಶನಿವಾರ ನಡೆದ ಡಾ.ಬಿ.ಆರ್.ಅಂಬೇಡ್ಕರ್‌ರವರ ನೂತನ ಪುತ್ಥಳಿ ಅನಾವರಣ ಸಮಾರಂಭ ಉದ್ಘಾಟಿಸಿ ದಲಿತ ಚಿಂತಕ ಅಂಬಣ್ಣ ಆರೋಲಿಕರ್ ಮಾತನಾಡಿದರು.

ಡಾ.ಅಂಬೇಡ್ಕರ್ ಭಾವಚಿತ್ರದ ಧ್ವಜ ಕಟ್ಟೆ ಪುನಃ ನಿರ್ಮಾಣ

Nov 08 2024, 12:44 AM IST
ಬಾದಾಮಿ ತಾಲೂಕಿನ ಕಬ್ಬಲಗೇರಿ ಗ್ರಾಮದಲ್ಲಿ ಡಾ.ಅಂಬೇಡ್ಕರ್ ಭಾವಚಿತ್ರವಿರುವ ಧ್ವಜದ ಕಟ್ಟೆಯ ಪುನರ್ ನಿರ್ಮಾಣವನ್ನು ಗ್ರಾಮದ ಹಿರಿಯರ ಉಪಸ್ಥಿತಿಯಲ್ಲಿ ಮಾಡಲಾಯಿತು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 49
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved