• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಂಡರಗಿ ಅಂಬೇಡ್ಕರ್ ವಸತಿ ಶಾಲೆ ಕಾಯಂ ಲಕ್ಷ್ಮೇಶ್ವರಕ್ಕೆ ಸ್ಥಳಾಂತರವಿಲ್ಲ- ಡಾ. ಚಂದ್ರು ಲಮಾಣಿ

Jul 06 2025, 11:48 PM IST
ಪಟ್ಟಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯನ್ನು ಲಕ್ಷ್ಮೇಶ್ವರ ಪಟ್ಟಣಕ್ಕೆ ಸ್ಥಳಾಂತರಿಸಲಾಗುತ್ತಿದೆ ಎಂದು ಜನರಲ್ಲಿ ತಪ್ಪು ತಿಳುವಳಿಕೆ ಮೂಡಿದ್ದು, ಈ ಶಾಲೆಯನ್ನು ಯಾವುದೇ ಕಾರಣಕ್ಕೂ ಕಾಯಂ ಸ್ಥಳಾಂತರ ಮಾಡುವುದಿಲ್ಲ ಎಂದು ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಸ್ಪಷ್ಟ ಪಡಿಸಿದ್ದಾರೆ.

ಬುದ್ಧ, ಬಸವ, ಅಂಬೇಡ್ಕರ್ ತತ್ವಾದರ್ಶ ಪಾಲಿಸಿ: ಡಾ.ಎಚ್.ವಿಶ್ವನಾಥ

Jun 30 2025, 12:34 AM IST
ಬುದ್ಧ, ಬಸವ, ಅಂಬೇಡ್ಕರ್‌ರ ವಿಶ್ವ ಮಾನವತೆಯ ಸಂದೇಶದ ಸಾರವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಮುಂದಾಗಬೇಕು ಎಂದು ಮೈಸೂರಿನ ಮುಕ್ತ ಗಂಗೋತ್ರಿಯ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವ (ಮೌಲ್ಯಮಾಪನ), ಚಿಂತಕ, ಲೇಖಕ ಡಾ.ಎಚ್.ವಿಶ್ವನಾಥ ಕರೆ ನೀಡಿದರು.

ಕುಶಾಲನಗರ: ಅಂಬೇಡ್ಕರ್ ಭವನಕ್ಕೆ ಶಾಸಕ ಡಾ.ಮಂತರ್ ಗೌಡ ಭೂಮಿಪೂಜೆ

Jun 21 2025, 12:49 AM IST
ಕುಶಾಲನಗರ ಪುರಸಭಾ ವ್ಯಾಪ್ತಿಯ ಬೈಚನಹಳ್ಳಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ 2 ಕೋಟಿ ರು. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಕುಶಾಲನಗರ ತಾಲೂಕುಮಟ್ಟದ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಭೂಮಿಪೂಜೆ ನೆರವೇರಿಸಿದರು.

ಬಸವಣ್ಣ, ಅಂಬೇಡ್ಕರ್ ದೇಶ ಕಂಡ ಮಹಾನ್ ನಾಯಕರು: ಪ್ರಾಂಶುಪಾಲ ಡಿ.ಕೆ.ಮಂಜಯ್ಯ

Jun 19 2025, 11:50 PM IST
ಪತ್ರಕರ್ತರಿಗೆ ವಾಕ್ ಸ್ವಾತಂತ್ರ್ಯ ಸಿಕ್ಕಿದ್ದು ಅಂಬೇಡ್ಕರ್ ರಚಿಸಿರುವ ಸಂವಿಧಾನದಿಂದ. ಬಸವಣ್ಣನವರು ೧೨ನೇ ಶತಮಾನದಲ್ಲೇ ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿ ಸಮ ಸಮಾಜ ನಿರ್ಮಾಣಕ್ಕಾಗಿ ಅನುಭವ ಮಂಟಪ ಮೂಲಕ ಶ್ರಮಿಸಿದರು. ಅಂಬೇಡ್ಕರ್ ವಿರಚಿತ ಸಂವಿಧಾನ ಈ ನೆಲದ ಶಕ್ತಿ. ಪ್ರತಿಯೊಬ್ಬರೂ ಅವರನ್ನು ಗೌರವಿಸುತ್ತಾರೆ.

ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದಲ್ಲಿ ಅಂಬೇಡ್ಕರ್ ಪುತ್ಥಳಿ ಅನಾವರಣ

Jun 14 2025, 12:18 AM IST
ಸಂಡೂರು ತಾಲೂಕಿನ ನಂದಿಹಳ್ಳಿಯಲ್ಲಿರುವ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದ ಜ್ಞಾನ ಸರೋವರದ ಆವರಣದಲ್ಲಿ ಇತ್ತೀಚೆಗೆ ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿ ಅನಾವರಣಗೊಳಿಸಲಾಯಿತು.

ಜ್ಞಾನದ ಮೂಲಕ ಜಗತ್ತನ್ನು ಬೆಳಗಿದ ಧ್ರುವತಾರೆ ಅಂಬೇಡ್ಕರ್: ಡಾ. ನಂಜುಂಡಸ್ವಾಮಿ

Jun 13 2025, 02:35 AM IST
ಅಂಬೇಡ್ಕರ್ ಶೋಷಿತರ, ಹೆಣ್ಣು ಮಕ್ಕಳ, ಕಾರ್ಮಿಕರ, ರಾಜಕೀಯ, ಸಾಮಾಜಿಕ ಹಾಗೂ ದಲಿತರ ನಾಯಕರು. ಜವಾಹರ್ ಲಾಲ್ ನೆಹರು ಒಮ್ಮೆ ವಿದೇಶಿ ಗಣ್ಯರಿಗೆ ಪರಿಚಯಿಸುವಾಗ ಅಂಬೇಡ್ಕರ್ ನನ್ನ ಮಂತ್ರಿಮಂಡಲದ ವಜ್ರವಾಗಿದ್ದಾರೆ ಎಂದು ಹೇಳಿದರು.

ಅಂಬೇಡ್ಕರ್ ಅಭಿಮಾನಿಗಳು ಎಚ್ಚೆತ್ತುಕೊಳ್ಳಿ: ದೇವರಾಜು

Jun 09 2025, 01:37 AM IST
ಕೊಳ್ಳೇಗಾಲದಲ್ಲಿ ಇತ್ತೀಚೆಗೆ ಕರ್ನಾಟಕ ವಿದ್ಯುತ್ ಮಂಡಳಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಕಲ್ಯಾಣ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಸಮಾರಂಭಕ್ಕೆ ಉಪವಿಬಾಗೀಯ ಚೆಸ್ಕಾಂ ಅಧಿಕಾರಿ ತಪಸ್ಸುಮ್ ಚಾಲನೆ ನೀಡಿದರು.

ಅಂಬೇಡ್ಕರ್ ಭವನದ ಕಾಮಗಾರಿ ಪುನಾರಂಭಿಸಲು ಸ್ಥಳ ಪರಿಶೀಲನೆ

Jun 07 2025, 12:17 AM IST
ಕೊಳ್ಳೇಗಾಲದ ಡಾ.ಅಂಬೇಡ್ಕರ್ ಭವನದ ಹಳೇ ಕಾಮಗಾರಿ ಪುನರ್ ಆರಂಭಿಸುವ ಸಂಬಂಧ ಕೆಆರ್‌ಐಡಿಎಲ್ ಪ್ರಭಾರ ಇಇ ಚಿಕ್ಕಲಿಂಗಯ್ಯ, ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೇಶವಮೂರ್ತಿ ಸ್ಥಳ ಪರಿಶೀಲಿಸಿದರು.

ಅಂಬೇಡ್ಕರ್ ಚಿಂತನೆ ಸಮಾಜಮುಖಿ ಕೆಲಸಕ್ಕೆ ಪ್ರೇರಣೆ: ಹರೀಶ್‌ ಪೂಂಜ

May 31 2025, 01:01 AM IST
ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಸತ್ಯಶೋಧಕ ವೇದಿಕೆ ಬೆಳ್ತಂಗಡಿ ಆಶ್ರಯದಲ್ಲಿ ಬುದ್ಧ, ಬಸವ, ಪುಲೆ ಹಾಗೂ ಅಂಬೇಡ್ಕರ್ ಜಯಂತಿ ಪ್ರಯುಕ್ತ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನೆ ಮತ್ತು ಪುಸ್ತಕ ವಿತರಣಾ ಕಾರ್ಯಕ್ರಮ ನೆರವೇರಿತು.

ಪತ್ರಿಕೋದ್ಯಮಕ್ಕೆ ಅಂಬೇಡ್ಕರ್ ಬಹುದೊಡ್ಡ ಮಾದರಿ: ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು

May 30 2025, 12:15 AM IST
ಆಡಳಿತ ಪಕ್ಷಕ್ಕೆ ಕೇಳಬೇಕಾದ ಪ್ರಶ್ನೆಯನ್ನು ವಿರೋಧ ಪಕ್ಷಕ್ಕೆ ಕೇಳಲಾಗುತ್ತಿದೆ. ಪತ್ರಿಕೆಗೆ ಓದುಗ ಒಡೆಯನಾಗಿರಬೇಕು. ಈಗ ಜಾಹೀರಾತು ಒಡೆಯನಾಗಿದೆ. ಪತ್ರಕರ್ತನ ಬದಲಿಗೆ ತಂತ್ರಜ್ಞಾನ ಇದೆ. ಬೆರಳ ತುದಿಯಲ್ಲಿ ಜ್ಞಾನ ಇದೆ. ಸುದ್ದಿಯ ಬದಲಿಗೆ ಜಾಹೀರಾತು ಮುಖ್ಯವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 49
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved