• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಬೇಡ್ಕರ್ ಭವನದ ಭೂಮಿಪೂಜೆಗೆ ವಾರದ ಗಡುವು

Jul 15 2024, 01:59 AM IST
ದಾವಣಗೆರೆಯಲ್ಲಿ ಡಾ.ಬಿ. ಆರ್‌.ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಜು. 31ರ ಒಳಗಾಗಿ ಶಂಕು ಸ್ಥಾಪನೆ ನೆರವೇರಿಸದಿದ್ದರೆ ಜಿಲ್ಲಾ ಕೇಂದ್ರ ಬಂದ್ ಮಾಡುವ ಜೊತೆಗೆ ಜನ ಪ್ರತಿನಿಧಿಗಳು, ಪಾಲಿಕೆ, ಜಿಲ್ಲಾಡಳಿತದ ವಿರುದ್ಧ ತೀವ್ರ ಸ್ವರೂಪದ ಹೋರಾಟ ನಡೆಸಬೇಕಾದೀತು ಎಂದು ಮಾದಿಗ ದಂಡೋರ ಜಿಲ್ಲಾ ಸಮಿತಿ ಎಚ್ಚರಿಸಿದೆ.

ಜುಲೈ 14ರಂದು ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಅನಾವರಣ: ನಿವೃತ್ತ ಮುಖ್ಯ ಶಿಕ್ಷಕ ಮರಿಮಾದಯ್ಯ

Jul 09 2024, 12:48 AM IST
ಮಳವಳ್ಳಿ ತಾಲೂಕಿನ ಕಿರಗಸೂರು ಗ್ರಾಮದಲ್ಲಿ ಜುಲೈ 14 ರಂದು ನೂತನವಾಗಿ ನಿರ್ಮಿಸಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿ ಅನಾವರಣ ಕಾರ್ಯಕ್ರಮ ನಡೆಯಲಿದೆ. ಟಿ.ನರಸೀಪುರ ಭಂತೆ ಬೋದಿರತ್ನ ದಿವ್ಯ ಸಾನಿಧ್ಯದಲ್ಲಿ ಉರಿಲಿಂಗಿಪೆದ್ದಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಅಂಬೇಡ್ಕರ್ ಪುತ್ಥಳಿ ಅನಾವರಣ ಮಾಡಲಿದ್ದಾರೆ.

ಅಂಬೇಡ್ಕರ್ ಸಮುದಾಯ ಭವನ ಅನೈತಿಕ ಚಟುವಟಿಕೆ ತಾಣ: ಆಕ್ಷೇಪ

Jul 01 2024, 01:46 AM IST
complaint about ambedakar samudayabhavan

ಅಂಬೇಡ್ಕರ್ ರಚಿಸಿರುವ ಸಂವಿಧಾನದಿಂದ ಬದುಕು ಹಸನ:ಸಚಿವ ಡಾ.ಎಚ್.ಸಿ. ಮಹದೇವಪ್ಪ

Jun 26 2024, 12:33 AM IST
ಪ್ರಜಾಪ್ರಭುತ್ವ ಉಳಿಯಬೇಕಾದರೆ ನಾವೆಲ್ಲರೂ ಸಂವಿಧಾನವನ್ನು ರಕ್ಷಣೆ ಮಾಡಬೇಕು,

ಅಂಬೇಡ್ಕರ್ ಸಂಘಟನೆಗಳ ಒಕ್ಕೂಟ ಅಸ್ತಿತ್ವದಲ್ಲೇ ಇಲ್ಲ: ಪಿ.ಸಂಘಸೇನಾ

Jun 26 2024, 12:32 AM IST
ಆದಿಕರ್ನಾಟಕ ಅಭಿವೃದ್ಧಿ ಸಂಘದ ಅನ್ಯಾಯ, ಅಕ್ರಮವನ್ನು ನ್ಯಾಯಾಲಯ ತೀರ್ಮಾನಿಸುತ್ತದೆ. ಎರಡು ಕಡೆಯರವನ್ನು ರಾಜೀ ಸಂಧಾನ ಮಾಡಲು ಸಿ.ಕೆ.ಮಂಜುನಾಥ್ ಯಾರು? ಎಂದು ಜಿಲ್ಲಾ ಅಂಬೇಡ್ಕರ್ ಸಂಘದ ಅಧ್ಯಕ್ಷ ಪಿ.ಸಂಘಸೇನಾ ಖಾರವಾಗಿ ಪ್ರಶ್ನಿಸಿದರು.

ಅಂಬೇಡ್ಕರ್ ತತ್ತ್ವ ಸಿದ್ಧಾಂತಗಳು ಹರಿಕಥೆಯಾಗದಿರಲಿ: ಶ್ರೀನಿವಾಸ್

Jun 24 2024, 01:39 AM IST
ಚಿಕ್ಕಮಗಳೂರು, ಅಂಬೇಡ್ಕರ್ ಬದುಕಿನುದ್ದಕ್ಕೂ ಹೋರಾಟ ನಡೆಸಿದರು. ಅವರ ತತ್ತ್ವ ಸಿದ್ಧಾಂತಗಳು ಹರಿಕಥೆಯಾಗಬಾರದು. ಜೀವನದ ಅವಿಭಾಜ್ಯ ಅಂಗವಾಗಿ ಸಮಾಜದಲ್ಲಿ ಬದಲಾವಣೆ ಮೂಡಿಸುವ ಸಾಧನವಾಗಬೇಕು ಎಂದು ಸಹ ಪ್ರಾಧ್ಯಾಪಕ ಪ್ರೊ. ಜಿ.ಶ್ರೀನಿವಾಸ್ ಹೇಳಿದರು.

ಅಂಬೇಡ್ಕರ್ ವಿದ್ಯಾರ್ಥಿ ನಿಲಯ ಕಟ್ಟಡ ಕಾಮಗಾರಿ ಸ್ಥಗಿತ

Jun 22 2024, 12:48 AM IST
ಮಾಸ್ತಿಯಲ್ಲಿ ೨೦೦೭-೦೮ನೇ ಸಾಲಿನಲ್ಲಿ ಪ್ರಾರಂಭಗೊಂಡ ಅಂಬೇಡ್ಕರ್ ಕಾಲೇಜು ವಿದ್ಯಾರ್ಥಿ ನಿಲಯದ ಕಾಮಗಾರಿಯನ್ನು ಅಪೂರ್ಣ ಹಂತದಲ್ಲೇ ಸ್ಥಗಿತಗೊಳಿಸಿ, ಹಣ ಲೂಟಿ ಮಾಡಿರುವ ಲ್ಯಾಂಡ್ ಆರ್ಮಿಯವರ ಮೇಲೆ ಕ್ರಿಮಿನಲ್ ಮೊಕದ್ದಮೆ ಹಾಗೂ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿ ಅವರ ಗುತ್ತಿಗೆ ಪರವಾನಗಿ ರದ್ದುಗೊಳಿಸಿ ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿದರು.

ಡಾ.ಅಂಬೇಡ್ಕರ್ ಬದುಕು, ಹೋರಾಟದ ಚಿಂತನ ಕಥನ

Jun 22 2024, 12:45 AM IST

ಅಂಬೇಡ್ಕರ್ ಕುರಿತು  ಜನರಿಗೆ ಗೊತ್ತಿರುವುದು ಸಂವಿಧಾನ ಶಿಲ್ಪಿ, ಮೀಸಲಾತಿ ಜನಕ, ದಲಿತರ ನಾಯಕ, ಮನುಸ್ಮೃತಿ ಸುಟ್ಟವರು, ಬೌದ್ಧಧರ್ಮ ಸೇರಿದವರು, ಪ್ರತಿಮೆಯಾಗಿರುವವರು- ಇಷ್ಟು ವಿಚಾರಗಳು ಮಾತ್ರ.  ಅಂಬೇಡ್ಕರ್ ಅವರ ಕೊಡುಗೆಗಳು ಅದರಾಚೆಗೂ ಇವೆ ಎಂಬುದನ್ನು ಅಪ್ಪಗೆರೆ ಸೋಮಶೇಖರ್  ನಿರೂಪಿಸಿದ್ದಾರೆ.

ಪ್ರತಿಯೊಬ್ಬರೂ ಅಂಬೇಡ್ಕರ್ ತತ್ವಾದರ್ಶ ಮೈಗೂಡಿಸಿಕೊಳ್ಳಿ

Jun 18 2024, 12:50 AM IST
: ಡಾ.ಬಿ.ಆರ್. ಅಂಬೇಡ್ಕರ್ ತತ್ವವನ್ನು ಅಳವಡಿಸಿಕೊಳ್ಳಬೇಕು ಎಂದು ಜಿಪಂ ಮಾಜಿ ಸದಸ್ಯ ರತ್ನಕುಮಾರ್‌ ಹೇಳಿದರು.

ವರ್ಷ ಕಳೆದರೂ ಪ್ರಾರಂಭವಾಗದ ಡಾ. ಅಂಬೇಡ್ಕರ್ ವಸತಿ ಶಾಲೆ

Jun 15 2024, 01:09 AM IST
ನೊಣವಿನಕೆರೆ ಹೋಬಳಿಯ ಕಂಪಾರಹಳ್ಳಿಯಲ್ಲಿ ವಸತಿ ಶಾಲೆಯನ್ನು ನಿರ್ಮಿಸಲಾಗಿದೆ. ಉತ್ತಮ ಸೌಲಭ್ಯವಿರುವ ಹಾಸ್ಟೆಲ್, ಶಾಲಾ ಕಟ್ಟಡಗಳು, ವಸತಿ ಸಂಕೀರ್ಣ, 13 ವಸತಿ ನಿಲಯಗಳು, ಸಿಬ್ಬಂದಿಗೆ ಕೊಠಡಿ, ಸಭಾ ಭವನ, ಪ್ರಾಂಶುಪಾಲರ ಕೊಠಡಿ, ಬೋಧಕ ಬೋಧಕೇತರ ಸಿಬ್ಬಂದಿಗೆ ಕೊಠಡಿ, ಭೋಜನಾಲಯ ಸೇರಿ ವಿಶಾಲವಾದ ವಾತಾವರಣದಲ್ಲಿ ವಸತಿ ಶಾಲೆಯು ಉದ್ಘಾಟನೆಯನ್ನೂ ಕಂಡಿದೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 47
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved