• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಬೇಡ್ಕರ್ ಹಾಸ್ಟೆಲ್‌ಗಳಲ್ಲಿ ಬೋಗಸ್ ದಾಖಲಾತಿ ಕಡಿವಾಣಕ್ಕೆ ‘ಆಧಾರ್‌ ಅಸ್ತ್ರ’ - ಬಯೋಮೆಟ್ರಿಕ್‌ ಹಾಜರಾತಿ

Oct 05 2024, 11:57 AM IST

ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್. ಅಂಬೇಡ್ಕರ್ ಹಾಸ್ಟೆಲ್‌ಗಳಲ್ಲಿ ಬೋಗಸ್ ದಾಖಲಾತಿ, ಹಾಜರಾತಿ ತಪ್ಪಿಸಿ ಅನುದಾನ ಮತ್ತು ಸಂಪನ್ಮೂಲಗಳ ದುರುಪಯೋಗ ನಿಯಂತ್ರಿಸಲು ‘ಆಧಾರ್ ಆಧಾರಿತ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ’ಯನ್ನು ಜಾರಿಗೊಳಿಸುವ ಪ್ರಸ್ತಾವ ಸರ್ಕಾರದ ಮುಂದಿದೆ ಎಂದು ತಿಳಿದು ಬಂದಿದೆ.

ಅಂಬೇಡ್ಕರ್ ಹಾಸ್ಟೆಲ್‌ಗಳಲ್ಲಿ ಬೋಗಸ್ ವಿದ್ಯಾರ್ಥಿಗಳು? : 15,000 ದಾಖಲಾತಿ ಹೆಚ್ಚಳ

Oct 04 2024, 07:47 AM IST

ಬಡ ಮಕ್ಕಳ ವ್ಯಾಸಂಗ, ವಸತಿಗಾಗಿ ಇರುವ ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್.ಅಂಬೇಡ್ಕರ್‌ ಹಾಸ್ಟೆಲ್‌ಗಳಲ್ಲಿ ಬೋಗಸ್ ದಾಖಲಾತಿ ಮೂಲಕ ಸರ್ಕಾರದ ಸೌಲಭ್ಯಗಳು, ಅನುದಾನವನ್ನು ದುರುಪಯೋಗ ಮಾಡಿಕೊಳ್ಳುತ್ತಿರುವ ಆರೋಪ ಕೇಳಿಬಂದಿದೆ.

ಗ್ಯಾರಂಟಿ ಯೋಜನೆಗಳು : ಅಂಬೇಡ್ಕರ್ ಅವರ ಸಮಸಮಾಜದತ್ತ ಕರ್ನಾಟಕದ ಸ್ಪೂರ್ತಿದಾಯಕ ಹೆಜ್ಜೆ?

Sep 30 2024, 01:30 AM IST
ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರು ಗ್ಯಾರಂಟಿ ಯೋಜನೆಗಳು ಜಾತಿ, ಧರ್ಮ, ಆರ್ಥಿಕ ಮಾನದಂಡಗಳನ್ನು ಮೀರಿ ಎಲ್ಲರನ್ನೂ ತಲುಪುತ್ತಿವೆ ಎಂದು ಹೇಳಿದರು. ಈ ಯೋಜನೆಗಳನ್ನು ಅಂಬೇಡ್ಕರ್ ಅವರ ಸಮಸಮಾಜದ ಕನಸಿನಿಂದ ಪ್ರೇರೇಪಿಸಲಾಗಿದೆ ಎಂದು ಅವರು ಹೇಳಿದರು.

ಸೌಹಾರ್ದತೆಗಾಗಿ ಹಾಲ್ತೊರೆ ಕೊಪ್ಪಲು ಗ್ರಾಮದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ

Sep 27 2024, 01:17 AM IST
ಡಾ. ಅಂಬೇಡ್ಕರ್‌ ಅವರ ಬಗ್ಗೆ ಅಪಾರವಾದ ಗೌರವ, ಅಭಿಮಾನವಿದ್ದು ಕಿಂಚಿತ್ತು ಅವರ ಹೆಸರಿಗೆ ಚ್ಯುತಿ ಬಾರದಂತೆ ನೆಡೆದುಕೊಳ್ಳುವುದು ತಮ್ಮ ಕರ್ತವ್ಯ ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು. ಶಾಸಕರು ಹಾಲ್ತೊರೆ ಗ್ರಾಮದ ಸಾಮರಸ್ಯ ಕಾಪಾಡುವ ನಿಟ್ಟಿನಲ್ಲಿ ಗ್ರಾಮಕ್ಕೆ ಬಂದು ಬಾಬಾಸಾಹೇಬ್ ಆಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮ್ಮಲ್ಲಿದ್ದ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಿದ್ದಾರೆ ಎಂದು ಮಾದಿಗ ದಂಡೊರ ಸಮಿತಿಯ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಹೇಳಿದರು.

ಅಂಬೇಡ್ಕರ್ ಭವನ ಕಾಮಗಾರಿಗೆ 3 ಕೋಟಿ ರು. ಬಿಡುಗಡೆ

Sep 15 2024, 01:50 AM IST
ಕೊಳ್ಳೇಗಾಲ ಪಟ್ಟಣದಲ್ಲಿ ದಶಕಗಳಿಗೂ ಅಧಿಕ ಕಾಲದಿಂದ ಅಂಬೇಡ್ಕರ್ ಭವನ ಕುಂಟುತ್ತಾ ಸಾಗಿದ್ದು ಮುಂದುವರೆದ ಕಾಮಗಾರಿಗೆ ರಾಜ್ಯ ಸರ್ಕಾರ 3 ಕೋಟಿ ರು. ಅನುದಾನ ಬಿಡುಗಡೆ ಮಾಡಿದ್ದು ಇಲ್ಲಿ ಕಾಮಗಾರಿ ಪುನರ್ ಆರಂಭಕ್ಕೆ ಎದುರಾಗಿರುವ ನ್ಯೂನತೆಯನ್ನು ಸಮಾಜದ ಮುಖಂಡರು, ಕೊಳ್ಳೇಗಾಲ ಭೀಮನಗರದ ಯಜಮಾನರು ಹಾಗೂ ಸ್ವಾಭಿಮಾನಿ ಮುಖಂಡರು ಕೈ ಜೋಡಿಸಬೇಕು ಎಂದು ಶಾಸಕ ಎ. ಆರ್.ಕೃಷ್ಣಮೂರ್ತಿ ಹೇಳಿದರು.

ಅರಿವೇ ಅಂಬೇಡ್ಕರ್- ಸಂವಿಧಾನ ಶಿಲ್ಪಿಯ ವಿಚಾರಧಾರೆಗಳನ್ನು ತಿಳಿಸುವ ಕೃತಿ

Sep 15 2024, 01:49 AM IST
ಭಾರತೀಯರು ಕೇಳಿಕೊಳ್ಳಬೇಕಾದ ಆತ್ಮಾವಲೋಕನ ಪ್ರಶ್ನೆ ಲೇಖನವು ಸಂವಿಧಾನದ ಮಹತ್ವ

ಭಾರತ ನೋಡಲು ಅಂಬೇಡ್ಕರ್ ಕಣ್ಣುಗಳು ಬೇಕು: ಪತ್ರಕರ್ತ ಎನ್.ರವಿಕುಮಾರ್

Sep 13 2024, 01:39 AM IST
ವಾಲ್ಮೀಕಿ ಜಾತಿ, ಮಾದಿಗ ಜಾತಿ ಇಬ್ಬರೂ ದಲಿತರೇ ಆದರೂ ಕೂಡ ಅವರ ಮಧ್ಯೆ ಮರ್ಯಾದಾ ಹತ್ಯೆ ನಡೆಯುತ್ತಲೇ ಇದೆ ಎಂದು ಪತ್ರಕರ್ತ ಎನ್.ರವಿಕುಮಾರ್ ಆತಂಕ ವ್ಯಕ್ತಪಡಿಸಿದರು.

ಮಾವತ್ತೂರಿನ ಡಾ.ಬಿ.ಆರ್.ಅಂಬೇಡ್ಕರ್ ಭವನ ದುರುಪಯೋಗ

Sep 12 2024, 01:51 AM IST
ದಲಿತರಿಗೆ, ನಿರ್ಗತಿಕರಿಗೆ, ಮದುವೆ, ಶುಭ ಸಮಾರಂಭ ಹಾಗೂ ಸರ್ಕಾರಿ ಕಾರ್ಯಕ್ರಮಕ್ಕೆ ಬಳಕೆ ಆಗಬೇಕಿದ್ದ ಕೊರಟಗೆರೆ ತಾಲೂಕಿನ ಡಾ.ಬಿ.ಆರ್.ಅಂಬೇಡ್ಕರ್ ಭವನವನ್ನು ಗ್ರಾಪಂ ಅಧಿಕಾರಿಗಳು ನಕಲಿ ವೈದ್ಯನಿಗೆ ತಿಂಗಳಿಗೆ 500 ರು.ಯಂತೆ ಬಾಡಿಗೆ ನೀಡಿದ್ದಾರೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಉಡುಪಿ ಡಿವೈಎಸ್ಪಿ ವಿರುದ್ಧ ಅಂಬೇಡ್ಕರ್ ಯುವಸೇನೆ ಪ್ರತಿಭಟನೆ

Sep 09 2024, 01:39 AM IST
ಅಜ್ಜರಕಾಡು ಹುತಾತ್ಮ ಯೋಧರ ಸ್ಮಾರಕ ಬಳಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ಪ್ರಕರಣವನ್ನು ದುರ್ಬಲಪಡಿಸುತ್ತಿದ್ದಾರೆಂದು ಆರೋಪಿಸಿ, ಡಿವೈಎಸ್ಪಿ ಪ್ರಭು ಅವರನ್ನು ಅಮಾನತುಗೊಳಿಸುವಂತೆ ಅಂಬೇಡ್ಕರ್ ಯುವಸೇನೆ ಪ್ರತಿಭಟನೆ ನಡೆಸಿತು.

ವಿಶ್ವಮಾನ್ಯ ಬಾಬಾ ಸಾಹೇಬ್ ಅಂಬೇಡ್ಕರ್’ ಪುಸ್ತಕ ಬಿಡುಗಡೆ

Sep 02 2024, 02:00 AM IST
, ಸಮಾಜದಲ್ಲಿನ ಶೋಷಣೆ ವಿರುದ್ಧ ಹೊರಹೊಮ್ಮುತ್ತಿದ್ದ ಮೊದಲ ಧ್ವನಿ ಮಹೇಶ್ ಚಂದ್ರಗುರು ಅವರದ್ದಾಗಿತ್ತು
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 49
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved