• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಬೇಡ್ಕರ್, ಬಾಬೂಜಿ ಸಾಮಾಜಿಕ ಪರಿವರ್ತನೆ 2 ಮುಖಗಳು

Apr 30 2024, 02:01 AM IST
ಸಾಧನೆಯಲ್ಲಿ ಸಾರ್ಥಕತೆ ಕಂಡುಕೊಂಡ, ಜಾತಿ ಜಾಡ್ಯ ಜಾಲಾಡಿಸಿದ ಹಾಗೂ ಸಾಮಾಜಿಕ ಪರಿವರ್ತನೆ ನಾಣ್ಯದ ಎರಡು ಮುಖಗಳು ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬೂ ಜಗಜೀವನ್ ರಾಮ್ ಎಂದು ಕುವೆಂಪು ವಿಶ್ವವಿದ್ಯಾನಿಲಯ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಹಾಗೂ ನಿರ್ದೇಶಕ ಡಾ.ನೆಲ್ಲಿಕಟ್ಟೆ ಎಸ್.ಸಿದ್ದೇಶ ಅಭಿಪ್ರಾಯಪಟ್ಟರು.

ಬಡತದಿಂದ ಬಂದ ಅಂಬೇಡ್ಕರ್ ಅವರನ್ನು ವಿಶ್ವಕ್ಕೆ ಪರಿಚಯಿಸಿದ್ದು ವಿದ್ಯೆ: ಶ್ರೀ ಷಡಕ್ಷರಿ ಮುನಿ ಸ್ವಾಮೀಜಿ

Apr 29 2024, 01:31 AM IST
ಭದ್ರಾವತಿಯಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ತಾಲೂಕು ಮಾದಿಗ ಸಮಾಜ ವೇದಿಕೆಯನ್ನು ಹಿರಿಯೂರು ತಾಲೂಕು ಕೋಡಿಹಳ್ಳಿ ಆದಿಜಾಂಬವ ಮಠದ ಶ್ರೀ ಷಡಕ್ಷರಿ ಮುನಿ ಸ್ವಾಮೀಜಿ ಉದ್ಘಾಟಿಸಿ, ಆಶೀರ್ವಚನ ನೀಡಿದರು.

ಕುಡಿವ ನೀರಿಗಾಗಿ ಅಂಬೇಡ್ಕರ್ ಕಾಲೋನಿ ನಿವಾಸಿಗಳ ಪ್ರತಿಭಟನೆ

Apr 28 2024, 01:20 AM IST
ಸಮರ್ಪಕ ಕುಡಿಯುವ ನೀರಿಗೆ ಆಗ್ರಹಿಸಿ ತಾಲೂಕಿನ ಬಿಜಿಕೆರೆ ಗ್ರಾಮದ ಅಂಬೇಡ್ಕರ್ ಕಾಲೋನಿ ನಿವಾಸಿಗಳು ಗ್ರಾಮ ಪಂಚಾಯಿತಿ ಆವರಣದಲ್ಲಿ ಬೆಳ್ಳಂ ಬೆಳಗ್ಗೆ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ನಾಮಫಲಕ ತೆರವುಗೊಳಿಸಿದರೆ ಮತದಾನ ಬಹಿಷ್ಕಾರ ಬೆದರಿಕೆ

Apr 27 2024, 01:15 AM IST
ರಾಣಿಬೆನ್ನೂರಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ನಾಮಫಲಕ ತೆರವುಗೊಳಿಸಿದಲ್ಲಿ ಸಮಸ್ತ ದಲಿತ ಸಮುದಾಯ ಲೋಕಸಭಾ ಚುನಾವಣೆ ಮತದಾನ ಬಹಿಷ್ಕರಿಸುವುದಾಗಿ ವಿವಿಧ ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯರು ಶುಕ್ರವಾರ ನಾಮಫಲಕ ಅಳವಡಿಸಿದ ಸ್ಥಳದ ಎದುರು ಪ್ರತಿಭಟಿಸಿ ತಹಸೀಲ್ದಾರ್ ಸುರೇಶಕುಮಾರ ಮೂಲಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಅಂಬೇಡ್ಕರ್ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ಸಿಗಿಲ್ಲ -ಬೊಮ್ಮಾಯಿ

Apr 26 2024, 12:51 AM IST
ದೇಶಕ್ಕೆ ಸಾಮಾಜಿಕ ನ್ಯಾಯ ಕೊಟ್ಟವರು ಡಾ. ಬಾಬಾಸಾಹೇಬ ಅಂಬೇಡ್ಕರ್. ಅವರ ಯೋಜನೆಯನ್ನು ಕಾಂಗ್ರೆಸ್ ಹೈಜಾಕ್ ಮಾಡಿದೆ. ಅಂಬೇಡ್ಕರ್ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್‌ಗೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಲೋಕಸಭೆ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ಅಂಬೇಡ್ಕರ್ ಕೀರ್ತಿ ಪತಾಕೆ ಎತ್ತರಕ್ಕೇರಲು ಕಾಂಗ್ರೆಸ್ಸೇ ಕಾರಣ: ಎನ್.ನರಸಿಂಹಯ್ಯ

Apr 24 2024, 02:25 AM IST
ಪೂನಾ ಒಪ್ಪಂದದಂತೆ ಮಹಾತ್ಮ ಗಾಂಧೀಜಿಯವರ ಸಲಹೆ ಮೇರೆಗೆ ಅಂದಿನ ಪ್ರಧಾನಿ ನೆಹರೂ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಂವಿಧಾನ ರಚನೆಗೆ ಅಂಬೇಡ್ಕರ್ ರಿಗೆ ಅವಕಾಶ ನೀಡಿತು. ಈ ಇತಿಹಾಸ ಅರಿಯದ ಕೆಲವರು ಸುಳ್ಳು ಹೇಳುವುದರಲ್ಲಿ ಮಗ್ನರಾಗಿದ್ದಾರೆ.

ಡಾ.ಅಂಬೇಡ್ಕರ್ ಹೆಸರನ್ನು ಹೇಳುವ ನೈತಿಕತೆ ಕಾಂಗ್ರೆಸ್ ಗಿಲ್ಲ: ಜಿ.ಡಿ. ಹರೀಶ್‌ಗೌಡ

Apr 24 2024, 02:19 AM IST
ಮಾತೆತ್ತಿದರೆ ಸಂವಿಧಾನ, ಮೀಸಲಾತಿಯ ಕುರಿತು ಮಾತನಾಡುವ ಕಾಂಗ್ರೆಸಿಗರು ಅಂಬೇಡ್ಕರ್‌ ಅವರನ್ನು ಚುನಾವಣೆಯಲ್ಲಿ ಷಡ್ಯಂತ್ರ ರೂಪಿಸಿ ಸೋಲಿಸಿದರಲ್ಲ ಅದು ಸರಿಯೇ ಅಥವಾ ಸಂವಿಧಾನ ಬದಲಾವಣೆಯಾಗಬೇಕೆಂಬ ವ್ಯಕ್ತಿಗೆ ಬಿಜೆಪಿ ಟಕೆಟ್‌ ನ್ನೇ ನೀಡಲಿಲ್ಲವಲ್ಲ ಅದು ಸರಿನಾ ಎನ್ನುವುದನ್ನು ದಲಿತರು ಯೋಚಿಸಬೇಕು. ಪದೇ ಪದೇ ಸುಳ್ಳನ್ನು ಹೇಳುತ್ತಲೇ ಮುಗ್ಧ ದಲಿತರ ಮತಗಳನ್ನು ಗಳಿಸುವ ಕಾಂಗ್ರೆಸ್‌ ಹುನ್ನಾರ ಈ ಬಾರಿ ವಿಫಲವಾಗಲಿದೆ.

ವಿದ್ಯಾರಣ್ಯಪುರಂ, ಅಂಬೇಡ್ಕರ್ ಕಾಲೋನಿಯಲ್ಲಿ ಅರಿಶಿನ, ಕುಂಕುಮ ವಿತರಿಸಿ ಜಾಗೃತಿ

Apr 24 2024, 02:15 AM IST
ನಾವು ಪ್ರತಿಯೊಂದು ಹಬ್ಬವನ್ನು ಕುಟುಂಬದ ಸದಸ್ಯರ ಜೊತೆಗೆ ಆಚರಣೆ ಮಾಡುತ್ತೇವೋ ಅದೇ ರೀತಿ ನಮ್ಮ ರಾಜ್ಯದ ಮತ್ತು ದೇಶದ ಅತಿದೊಡ್ಡ ಹಬ್ಬ ಈ ಚುನಾವಣೆ, ಹಬ್ಬವು ನಮ್ಮ ದೇಶದ ಹೆಮ್ಮೆ, ಗರ್ವವಾದ ಹಬ್ಬವಾಗಿದೆ. ಈ ಹಬ್ಬದಲ್ಲಿ ನಗರ ಮತ್ತು ಜಿಲ್ಲೆಯ ಜನರು ಭಾಗವಹಿಸಬೇಕು.

ಅಂಬೇಡ್ಕರ್ ಚಿಂತನೆಗಳನ್ನು ಅಳವಡಿಸಿಕೊಳ್ಳಿ

Apr 20 2024, 01:04 AM IST
ಅಂಬೇಡ್ಕರವರ ನಿಲುವು ಕಾನೂನಿನ ದೃಷ್ಟಿಯಲ್ಲಿ ಎಲ್ಲಾ ನಾಗರಿಕರನ್ನು ಸಮಾನತೆ ಮತ್ತು ನ್ಯಾಯಯುತವಾಗಿ ನಡೆಸಬೇಕೆಂದು ಆಗಿತ್ತು.

ಅಂಬೇಡ್ಕರ್ ವಿಚಾರಧಾರೆ ಅನೇಕರ ಮನಗಳಿಗೆ ಮುಟ್ಟುತ್ತಿಲ್ಲ: ಪ್ರಾಂಶುಪಾಲ ಡಿ.ಕೆ. ಮಂಜಯ್ಯ

Apr 20 2024, 01:01 AM IST
ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಮನೆಮನೆಗೂ ತಲುಪಿಸಲಾಗುತ್ತಿದ್ದರೂ ಅದು ಅನೇಕರ ಮನಗಳನ್ನು ಮುಟ್ಟುತ್ತಿಲ್ಲ ಎಂದು ಪ್ರಾಂಶುಪಾಲ ಡಿ.ಕೆ. ಮಂಜಯ್ಯ ವಿಷಾದ ವ್ಯಕ್ತಪಡಿಸಿದರು. ಹಾಸನದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 49
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved