• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೋಷಿತರ ಸ್ವಾಭಿಮಾನದಿಂದ ಬದುಕಲು ಅಂಬೇಡ್ಕರ್ ಕಾರಣ

Apr 18 2024, 02:21 AM IST
ಶತ ಶತಮಾನಗಳಿಂದ ಇನ್ನೊಬ್ಬರ ಮನೆಯಲ್ಲಿ ಜೀತ ಮಾಡಿ, ಅವರ ಆಶ್ರಯದಲ್ಲಿಯೇ ಬದುಕಬೇಕಾಗಿದ್ದ ಶೋಷಿತ ಸಮುದಾಯಗಳು ಇಂದು ಸ್ವಾಭಿಮಾನದಿಂದ ಬದುಕು ಕಾಣುವಂತಾಗಿದೆ

ಅಂಬೇಡ್ಕರ್ ಚಿಂತನೆಗಳನ್ನು ಅಳವಡಿಸಿಕೊಳ್ಳಿ

Apr 18 2024, 02:20 AM IST
ಅಂಬೇಡ್ಕರವರ ನಿಲುವು ಕಾನೂನಿನ ದೃಷ್ಟಿಯಲ್ಲಿ ಎಲ್ಲಾ ನಾಗರಿಕರನ್ನು ಸಮಾನತೆ ಮತ್ತು ನ್ಯಾಯಯುತವಾಗಿ ನಡೆಸಬೇಕೆಂದು ಆಗಿತ್ತು.

ಡಾ. ಅಂಬೇಡ್ಕರ್ ಜಯಂತಿ: 21 ಜೋಡಿಗಳ ಸಾಮೂಹಿಕ ವಿವಾಹ

Apr 17 2024, 01:21 AM IST
ಸತಿಪತಿಯಾಗಿ ವಿವಾಹದ ಬಂಧನಕ್ಕೆ ಒಳಗಾಗಿ ಸುಖಸಂಸಾರ ನಡೆಸಿ ಸಮಾಜಕ್ಕೆ ಮೌಲ್ಯಯುತ ಕೊಡುಗೆ ನೀಡಬೇಕು. ಅದ್ಧೂರಿ ವಿವಾಹಗಳು ಸಮಾಜಕ್ಕೆ ಮಾರಕವೇ ಹೊರತು ಪ್ರೇರಕವಲ್ಲ. ಸಾಮೂಹಕ ವಿವಾಹ ಸಾಲದ ಕೂಪದಿಂದ ಪಾರು ಮಾಡುತ್ತದೆ. ಆದ್ದರಿಂದ ಸಾಮೂಹಿಕ ವಿವಾಹ ಪ್ರತಿಯೊಂದು ಕುಟುಂಬಳಿಗೂ ಒಳಿತು ಎಂದರು.

ಪ್ರತಿಯೊಬ್ಬರೂ ಅಂಬೇಡ್ಕರ್ ಮೌಲ್ಯ ಅಳವಡಿಸಿಕೊಳ್ಳಬೇಕು

Apr 17 2024, 01:21 AM IST
ಅಂಬೇಡ್ಕರ್ ಸ್ಮರಣೆ ಕೇವಲ ಏ. 14ಕ್ಕೆ ಸೀಮಿತವಾದರೆ ಸಾಲದು. ಅವರ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಮುನ್ನಡೆದಾಗ ಮಾತ್ರ ಅವರ ಜಯಂತಿ ಆಚರಣೆಯು ಸಾರ್ಥಕತೆ ಕಾಣುತ್ತದೆ. ಈ ದೇಶದಲ್ಲಿ ಸಂವಿಧಾನದ ಮೂಲ ಆಶಯಗಳು ಸಂಪೂರ್ಣವಾಗಿ ಜಾರಿಯಾಗಿಲ್ಲ.‌ಅಂಬೇಡ್ಕರ್ ಕಂಡ ಕನಸುಗಳು ನನಸಾಗಬೇಕಾದಲ್ಲಿ ಸಂವಿಧಾನದ ಆಶಯಗಳು ಸಂಪೂರ್ಣ ಅನುಷ್ಠಾನಗೊಳ್ಳಬೇಕು

ಸರ್ವರಿಗೂ ಸಮಬಾಳು ಎಂದವರು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್: ಚಲುವರಾಜು

Apr 17 2024, 01:16 AM IST
ಅಂಬೇಡ್ಕರ್ ಅವರಿಗೆ ಭಾರತೀಯ ಸಂವಿಧಾನದ ಪಿತಾಮಹ ಎಂಬ ಬಿರುದನ್ನು ತಂದುಕೊಟ್ಟಿದೆ. ಅವರು ಜಗತ್ತನ್ನು ತೊರೆದಿರಬಹುದು. ಆದರೆ, ಅವರ ಮಾತುಗಳು ಪ್ರಪಂಚದಾದ್ಯಂತದ ಜನರನ್ನು ಇನ್ನೂ ಪ್ರೇರೇಪಿಸುತ್ತಿವೆ. ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಕಲಿಸುವ ಧರ್ಮವನ್ನು ಇಷ್ಟಪಡುತ್ತೇನೆ ಎಂದು ಅಂಬೇಡ್ಕರ್ ಹೇಳಿದ್ದರು.

ಅಂಬೇಡ್ಕರ್ ತತ್ವಾದರ್ಶ ಇಂದಿಗೂ ಪ್ರಸ್ತುತ: ಎಸ್.ಮರಿಸ್ವಾಮಿ

Apr 17 2024, 01:16 AM IST
ನೇ ಜಯಂತಿ ಹಾಗೂ ಡಾ.ಬಾಬು ಜಗಜೀವನ್ ರಾಮ್ ಅವರ 115ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಭಾರತದ ಸಾಮಾಜಿಕ-ಸಾಂಸ್ಕೃತಿಕ ನಾಯಕರಾಗಿ ಭಾರತೀಯ ಶಿಕ್ಷಣ ಮತ್ತು ರಾಜಕೀಯ ಕ್ಷೇತ್ರಗಳಿಗೆ ಮಹತ್ವದ ಕೊಡುಗೆ ನೀಡಿದ್ದಾರೆ.

ಅಂಬೇಡ್ಕರ್ ತತ್ವಗಳನ್ನು ಎಲ್ಲರೂ ಅಳವಡಿಸಿಕೊಳ್ಳಿ: ಪಿಎಸ್ ಐ ರಾಜು

Apr 17 2024, 01:15 AM IST
ರಾಜ್ಯ ಸಂಚಾಲಕ ಬಸವರಾಜು ಮಾತನಾಡಿ, ಜಗತ್ತಿನ ಉದ್ದಗಲ್ಲಕ್ಕೂ ತಾಂಡವವಾಡುತ್ತಿದ್ದ ಸಾಮಾಜಿಕ ಸಮಸ್ಯೆಗಳಿಗೆ ತಾತ್ವಿಕ ಪರಿಹಾರ ಸೂಚಿಸಿದವರು. ಅಂಬೇಡ್ಕರ್ ಅವರ ವಿಚಾರಧಾರೆಗಳ ಬಗ್ಗೆ ಜನತೆಯಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದರು.

ಅಂಬೇಡ್ಕರ್ ಆದರ್ಶಗಳು ನಮಗೆ ದಾರಿದೀಪ

Apr 16 2024, 01:10 AM IST
ಹೊಸಕೋಟೆ: ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನ ಕೇವಲ ದಲಿತ ವರ್ಗಕ್ಕೆ ಸೀಮಿತವಲ್ಲ, ದೇಶದ ಪ್ರತಿಯೊಬ್ಬನಾಗರಿಕನಿಗೆ ಸಲ್ಲುವಂತದ್ದು ಎಂದು ಕರ್ನಾಟಕ ಅಹಿಂದ ರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ಆರ್.ಕಿರಣ್ ಕುಮಾರ್ ತಿಳಿಸಿದರು.

ಅಂಬೇಡ್ಕರ 133ನೇ ಜಯಂತಿ ಆಚರಣೆ

Apr 16 2024, 01:09 AM IST
ಬಾಗಲಕೋಟೆ: ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯಿಂದ ಭಾರತರತ್ನ, ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರವರ 133 ನೇಯ ಜನ್ಮದಿನ ಆಚರಿಸಲಾಯಿತು. ನವನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಗೌರವ ಸೂಚಿಸಿ, ಜಯಘೋಷ ಹಾಕುವ ಮೂಲಕ ಅಂಬೇಡ್ಕರರವರ ಜಯಂತಿಯನ್ನು ಆಚರಿಸಲಾಯಿತು.

ಸಮಾನತೆಗೆ ಶ್ರಮಿಸಿದ ಅಂಬೇಡ್ಕರ್: ರವಿರಾಜ ದೀಕ್ಷಿತ್

Apr 16 2024, 01:09 AM IST
ಅಂಬೇಡ್ಕರ್ ಅವರು ವಿದ್ಯೆಗೆ ಮಹತ್ವ ನೀಡಿ ಎಂದಿದ್ದರು. ಎಲ್ಲರಿಗೂ ಸಮಾನತೆ ಹಕ್ಕಿರಬೇಕೆಂದು ಬಯಸಿದ್ದರು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 49
  • next >

More Trending News

Top Stories
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಅಪ್ಪಟ ಗ್ರಾಮೀಣ ಸೊಗಡಿನ ರಾಜಕಾರಣಿ ಮೇಟಿ ಇನ್ನಿಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved