• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಬೇಡ್ಕರ್ ಜನ್ಮ ದಿನಾಚರಣೆಯಲ್ಲಿ ಲೋಪ, ಖಂಡನೆ

Apr 15 2024, 01:29 AM IST
ಪುರಸಭೆ ಆವರಣದಲ್ಲಿ ಡಾ.ಅಂಬೇಡ್ಕರ್ 133 ನೇ ಜಯಂತಿ ಆಯೋಜಿಸಲಾಗಿತ್ತು. ಜಯಂತಿ ಆಚರಣೆ ಕುರಿತಂತೆ ತಾಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ದಲಿತ ಸಂಘಟನೆಗಳ ಮುಖಂಡರ ಪೂರ್ವಭಾವಿ ಸಭೆ ನಿರ್ಣಯದಂತೆ ತಾಲೂಕ ಕಚೇರಿ ಸೇರಿ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ವಿದ್ಯುತ್ ದೀಪಾಲಂಕಾರ ಮತ್ತು ಅಂಬೇಡ್ಕರ್ ಪುತ್ಥಳಿ ಸುತ್ತಮುತ್ತ ಸ್ವಚ್ಛತೆ ಕಾಪಾಡುವುದು ಸೇರಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿತ್ತು.

ಅಂಬೇಡ್ಕರ್ ಲಿಖಿತ ದೃಶ್ಯ ಕಾವ್ಯ ನೀಡಿದ ಸಮಾಜ ಸುಧಾರಕ

Apr 15 2024, 01:29 AM IST
ಡಾ.ಬಿ.ಆರ್.ಅಂಬೇಡ್ಕರ್ ಎಂದರೆ ಸಂವಿಧಾನ ಶಿಲ್ಪಿ ಮಾತ್ರವಲ್ಲ. ಕೋಟ್ಯಂತರ ಜನರ ಸಮಾಜ ಸುಧಾರಕರಾಗಿದ್ದಾರೆ. ಅಲ್ಲದೆ ಅವರು ಲಿಖಿತವಾದ ದೃಶ್ಯ ಕಾವ್ಯ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಬಣ್ಣಿಸಿದರು. ಹಾಸನದಲ್ಲಿ ಅಂಬೇಡ್ಕರ್ ಅವರ ೧೩೩ನೇ ಜಯಂತಿಯ ಅಂಗವಾಗಿ ಮೊದಲು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಜ್ಯೋತಿ ಬೆಳಗಿ ಮಾತನಾಡಿದರು.

ಜಿಲ್ಲಾಡಳಿತದಿಂದ ಅಂಬೇಡ್ಕರ್ ಜಯಂತಿ

Apr 15 2024, 01:27 AM IST
ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಭಾನುವಾರ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.

ಡಾ. ಅಂಬೇಡ್ಕರ್ ಆಧುನಿಕ ಭಾರತದ ನಿರ್ಮಾತೃ: ನ್ಯಾಯಾಧೀಶ ಮಾಯಣ್ಣ

Apr 15 2024, 01:27 AM IST
ಡಾ. ಬಿ.ಆರ್. ಅಂಬೇಡ್ಕರ್ ಅವರು ಅಪಾರ ಜ್ಞಾನ ಸಂಪತ್ತನ್ನು ಹೊಂದಿದ್ದು, ೩೨ಕ್ಕೂ ಅಧಿಕ ಪದವಿ ಪಡೆದ ಏಕೈಕ ವ್ಯಕ್ತಿಯಾಗಿದ್ದಾರೆ ಎಂದು ನ್ಯಾಯಾಧೀಶ ಮಾಯಣ್ಣ ಬಿ.ಎಲ್. ತಿಳಿಸಿದರು.

ಡಾ.ಬಿ.ಆರ್. ಅಂಬೇಡ್ಕರ್ ಭಾರತದ ಹೆಮ್ಮೆಯ ಪುತ್ರ: ಟಿ.ಎಸ್.ಅನೂಪ್

Apr 15 2024, 01:25 AM IST
ಡಾ.ಬಿ.ಆರ್. ಅಂಬೇಡ್ಕರ್ ಭಾರತದ ಹೆಮ್ಮೆಯ ಪುತ್ರ, ರಾಷ್ಟ್ರ ಕಂಡ ಶ್ರೇಷ್ಠ ನಾಯಕರಲ್ಲಿ ಅವರು ಪ್ರಮುಖರು ಎಂದು ಶ್ರೀ ಪ್ರಹಷಿ೯ತ ವಿದ್ಯಾ ಸಂಸ್ಥೆ ಮುಖ್ಯ ಆಡಳಿತಾಧಿಕಾರಿ ಟಿ.ಎಸ್. ಅನೂಪ್ ಹೇಳಿದರು.

ಕವಿತಾಳ ವಿವಿಧೆಡೆ ಅಂಬೇಡ್ಕರ್ ಜಯಂತಿ ಆಚರಣೆ

Apr 15 2024, 01:25 AM IST
ಕವಿತಾಳ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಆಚರಣೆ ಮಾಡಲಾಯಿತು. ತಾಲೂಕು ಬಿಎಸ್ಎಸ್ ಸಂಚಾಲಕ ಚಂದ್ರು ಮಾತನಾಡಿದರು.

ಡಾ. ಅಂಬೇಡ್ಕರ್ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳಿ: ಭೀಮುನಾಯಕ

Apr 15 2024, 01:25 AM IST
ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಹೇಳಿದರು.

ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಡಾ. ಅಂಬೇಡ್ಕರ್ ಜಯಂತ್ಯುತ್ಸವ

Apr 15 2024, 01:24 AM IST
ಡಾ. ಬಿ. ಆರ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಭಾರತೀಯ ಜನತಾ ಪಕ್ಷದ ಯಾದಗಿರಿ ಜಿಲ್ಲಾ ಕಚೇರಿಯಲ್ಲಿ ಆಚರಿಸಲಾಯಿತು.

ಅಂಬೇಡ್ಕರ ವಿಶ್ವದ ಸಾರ್ವಕಾಲಿಕ ಶ್ರೇಷ್ಠ ನಾಯಕ

Apr 15 2024, 01:23 AM IST
ವಿಶ್ವದ ರಾಯಬಾರಿ ಸ್ಥಾನ ಪಡೆದಿರುವ ಭಾರತ ದೇಶದಲ್ಲಿ ಎಲ್ಲರಿಗೂ ಸಮಾನ ಅವಕಾಶ ಹಾಗೂ ಸಮಾನರು ಎನ್ನುವ ಸಂವಿಧಾನ ರೂಪಿಸಿದ ಅಂಬೇಡ್ಕರ ಕೊಡುಗೆ ಅನನ್ಯವಾದದ್ದು

ಮತದಾನ ಹಕ್ಕು ಕಲ್ಪಿಸಿದ ಮಹಾತ್ಮ ಡಾ.ಅಂಬೇಡ್ಕರ್

Apr 15 2024, 01:22 AM IST
ಜಾತಿ, ಜನಾಂಗ, ಸಮುದಾಯ ಹಾಗೂ ಅಂತಸ್ತು ಭೇದವಿಲ್ಲದೆ ದೇಶದ ಎಲ್ಲಾ ನಾಗರಿಕರಿಗೂ ಸಂವಿಧಾನದ ಮೂಲಕ ಮತದಾನದ ಹಕ್ಕು ಕಲ್ಪಿಸಿದ ಮಹಾತ್ಮ ಡಾ.ಬಿ.ಆರ್.ಅಂಬೇಡ್ಕರ್ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 47
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved