• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರತಿಯೊಬ್ಬರಿಗೂ ನ್ಯಾಯ ದೊರಕಿಸಿಕೊಟ್ಟ ಅಂಬೇಡ್ಕರ್

Apr 16 2024, 01:07 AM IST
ಇಡೀ ಜಗತ್ತಿನಲ್ಲಿ ನಮ್ಮ ದೇಶಕ್ಕೆ ಅತ್ಯಂತ ಶ್ರೇಷ್ಟವಾದ ಸಂವಿಧಾನ ನೀಡಿದ ಕೀರ್ತಿ ಡಾ. ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ

ಪಾಂಡವಪುರದಲ್ಲಿ ದಸಂಸ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

Apr 16 2024, 01:07 AM IST
ದೇಶದಲ್ಲಿ ಸಂವಿಧಾನವನ್ನು ಬದಲಾವಣೆ ಮಾಡಬೇಕು ಎಂಬುದರ ಬಗ್ಗೆ ಕೆಲವರು ಮಾತನಾಡುತ್ತಿದ್ದಾರೆ. ಹಾಗಾಗಿ ನಾವೆಲ್ಲರು ಸಂವಿಧಾನದ ಬಗ್ಗೆ ಅರಿವು ಮೂಡಿಸಿಕೊಂಡು ನಮ್ಮ ಮಕ್ಕಳಿಗೂ ಅರಿವು ಮೂಡಿಸುವ ಮೂಲಕ ಸಂವಿಧಾನವನ್ನು ರಕ್ಷಣೆ ಮಾಡಬೇಕಾಗಿದೆ.

ದೇಶವನ್ನು ದಾಸ್ಯ, ದಾರಿದ್ರ್ಯದಿಂದ ರಕ್ಷಿಸಿದ್ದು ಅಂಬೇಡ್ಕರ್

Apr 16 2024, 01:04 AM IST
ದೇಶವನ್ನು ದಾಸ್ಯ ಮತ್ತು ದಾರಿದ್ರ್ಯದಿಂದ ವಿಮೋಚನೆ ಮಾಡಿದ್ದು ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಧನಂಜಯ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಅಂತರವಳ್ಳಿಯಲ್ಲಿ ಅಂಬೇಡ್ಕರ್ ಜಯಂತಿ: ಸಾಂಸ್ಕೃತಿಕ ಹಬ್ಬದ ಸಂಭ್ರಮ

Apr 16 2024, 01:04 AM IST
ತೀವ್ರ ಬಡತನದ ನಡುವೆಯೂ ಉತ್ತಮ ಶಿಕ್ಷಣ ಪಡೆದು ತಮ್ಮ ಅದ್ವಿತೀಯ ಜ್ಞಾನದ ಮೂಲಕ ದೇಶದ ಜನರಿಗೆ ಅಗತ್ಯವಿರುವ ಉತ್ತಮ ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ್ ನೀಡಿದ್ದಾರೆ. ದೇಶದ ಎಲ್ಲಾ ಬಗೆಯ ಜನರಿಗೂ ಶಿಕ್ಷಣ, ಸ್ವಾತಂತ್ರ್ಯದ ಜೊತೆಗೆ ಸರ್ವರಿಗೂ ಸಮಾನವಾದ ಹಕ್ಕು ಅವಕಾಶಗಳನ್ನು ಒದಗಿಸಿದ ಕೀರ್ತಿ ಬಾಬಾ ಸಾಹೇಬ್ ಅಂಬೇಡ್ಕರ್‌ಗೆ ಸಲ್ಲುತ್ತದೆ.

ಅಂಬೇಡ್ಕರ್ ಚಿಂತನೆಗಳಲ್ಲಿ ಮಾನವೀಯತೆಯೇ ಜೀವಾಳ: ಬಂಡೆ

Apr 16 2024, 01:04 AM IST
ವಿಜಯಪುರ: ಅಂಬೇಡ್ಕರ್ ಚಿಂತನೆಗಳಲ್ಲಿ ಮಾನವೀಯತೆಯೇ ಜೀವಾಳ. ನಮ್ಮ ದೇಶದಲ್ಲಿ ಸಾಮರಸ್ಯ ಮೂಡಿಸಿ, ಭೇದ ತೊಲಗಿಸಿ ಸಮಸಮಾಜ ಕಟ್ಟಲು ಅಂಬೇಡ್ಕರ್ ಚಿಂತನೆಗಳು ಹೆಚ್ಚು ಪ್ರಸ್ತುತ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಅನಿಸಿಕೆ ವ್ಯಕ್ತಪಡಿಸಿದರು.

ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ

Apr 16 2024, 01:04 AM IST
ಸಂಪನ್ಮೂಲ ವ್ಯಕ್ತಿಗಳಾದ ಕಾಲೇಜಿನ ಶೈಕ್ಷಣಿಕ ಸಲಹೆಗಾರ ಡಾ. ಪ್ರಸಾದ್ ರಾವ್ ಎಂ. ವಿಶೇಷ ಉಪನ್ಯಾಸ ನೀಡಿ, ಅಂಬೇಡ್ಕರ್‌ ಅವರ ಬದುಕು, ಚಿಂತನಾ ಕ್ರಮ, ಅವರ ಸಾಧನೆಗಳ ಕುರಿತು ಮಾತನಾಡಿದರು.

ಮತದಾನದ ಹಕ್ಕು ಕಲ್ಪಿಸಿದ ಮಹಾತ್ಮ ಡಾ. ಅಂಬೇಡ್ಕರ್: ಪ್ರೊ. ಹರಿರಾಮ

Apr 16 2024, 01:03 AM IST
ಜನಾಂಗ, ಜಾತಿ, ಸಮುದಾಯ ಹಾಗೂ ಅಂತಸ್ತು ಭೇದವಿಲ್ಲದೆ ದೇಶದ ಎಲ್ಲಾ ನಾಗರಿಕರಿಗೂ ಸಂವಿಧಾನದ ಮೂಲಕ ಮತದಾನದ ಹಕ್ಕು ಕಲ್ಪಿಸಿದ ಮಹಾತ್ಮ ಡಾ. ಬಿ.ಆರ್. ಅಂಬೇಡ್ಕರ್ ಎಂದು ಬೆಂಗಳೂರು ಹೈಕೋರ್ಟ್‌ ಹಿರಿಯ ನ್ಯಾಯವಾದಿ, ಪ್ರೊ. ಹರಿರಾಮ ಹೇಳಿದರು.

ಡಾ.ಅಂಬೇಡ್ಕರ್ ಆದರ್ಶ ಅನುಕರಣೀಯ

Apr 16 2024, 01:03 AM IST
ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಡಾ.ಬಾಬಾಸಾಹೇಬ ಅಂಬೇಡ್ಕರ್ ವಿಚಾರಧಾರೆಗಳು ಇಂದಿನ ಯುವಕರಿಗೆ ಮಾರ್ಗದರ್ಶನ ನೀಡುವಂತಿದೆ

ಡಾ. ಅಂಬೇಡ್ಕರ್ ತತ್ವ ಸಿದ್ಧಾಂತ ಜೀವನದಲ್ಲಿ ಅಳವಡಿಸಿಕೊಳ್ಳಿ: ದರ್ಶನ್

Apr 16 2024, 01:02 AM IST
ನಮ್ಮ ನಡುವೆ ಇಲ್ಲದೆ ಇದ್ದರೂ ಸಹ ಭಾರತ ದೇಶದ ಧರ್ಮ ಗ್ರಂಥ ಸಂವಿಧಾನ ನಮ್ಮ ಕಣ್ಣ ಮುಂದಿದೆ. ಈ ಸಂವಿಧಾನದ ನೆರಳಿನಲ್ಲಿ ಎಲ್ಲ ವರ್ಗದವರಿಗೂ ಸಮಾನ ಅವಕಾಶಗಳು ಲಭಿಸಿವೆ. ಆ ಸಂವಿಧಾನವನ್ನು ಸಂರಕ್ಷಣೆ ಮಾಡುವಂತಹ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದ್ದು. ಸಂವಿಧಾನಕ್ಕೆ ಧಕ್ಕೆಯಾದ ಸಂದರ್ಭದಲ್ಲಿ ಸಂವಿಧಾನ ಸಂರಕ್ಷಣೆಗೆ ಕಟೀಬದ್ದರಾಗಿರಬೇಕು

ಡಾ.ಬಿ.ಆರ್. ಅಂಬೇಡ್ಕರ್ ಬದುಕು ಸರ್ವರಿಗೂ ಸ್ಫೂರ್ತಿ: ಬಾಹುಸಾಹೇಬ ಕಾಂಬಳೆ

Apr 16 2024, 01:02 AM IST
ಡಾ.ಬಿ.ಆರ್. ಅಂಬೇಡ್ಕರ್ ಅವರು ಎಲ್ಲರಿಗೂ ನೀಡಿದ ಮತದಾನದ ಹಕ್ಕು ಇಂದು ಮೌಲ್ಯ ಕಳೆದುಕೊಂಡಿದೆ ಎಂದು ಉಪನ್ಯಾಸಕ ಬಾಹುಸಾಹೇಬ ಕಾಂಬಳೆ ಅಸಮಾಧಾನ ವ್ಯಕ್ತಪಡಿಸಿದರು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 49
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved