• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬುದ್ಧ, ಬಸವ, ಅಂಬೇಡ್ಕರ್ ಮೂರ್ತಿಗಳ ಪ್ರತಿಷ್ಠಾಪನೆಗೆ ಕ್ರಿಯಾ ಯೋಜನೆ ಸಿದ್ಧಪಡಿಸಿ

Apr 30 2025, 12:36 AM IST
ಪಟ್ಟಣದ ಪುರಸಭೆಯಲ್ಲಿ ಬುದ್ಧ, ಬಸವ ಹಾಗೂ ಅಂಬೇಡ್ಕರ್ ಮೂರ್ತಿಗಳ ಪ್ರತಿಷ್ಠಾಪನೆಯ ಕ್ರಿಯಾಯೋಜನೆ ಸಿದ್ಧಪಡಿಸಿ ಎಂದು ಪುರಸಭೆ ಸದಸ್ಯ ಮುರ್ತುಜಾ ಡಾಲಾಯತ್ ಆಗ್ರಹಿಸಿದರು.

ಅಂಬೇಡ್ಕರ್ ಪ್ರತಿಮೆ, ಭಾವಚಿತ್ರಕ್ಕೆ ಅಪಮಾನ ಖಂಡಿಸಿ ಪ್ರತಿಭಟನೆ

Apr 30 2025, 12:33 AM IST
ವಾಜಮಂಗಲದಲ್ಲಿ ಅಂಬೇಡ್ಕರ್ ಪ್ರತಿಮೆ ಹಾಗೂ ಭಾವಚಿತ್ರಕ್ಕೆ ಅಪಮಾನ ಮಾಡಿರುವುದು ನೋವಿನ ಸಂಗತಿ. ಪ್ರಕರಣ ನಡೆದು ನಾಲ್ಕು ದಿನ ಕಳೆದರೂ ಕೂಡ ಪೊಲೀಸ್ ಇಲಾಖೆ ಆರೋಪಿಗಳನ್ನು ಬಂಧಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಸರ್ಕಾರ ಕೂಡಲೇ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ಒಳಪಡಿಸಬೇಕು.

ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ- ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಪಾದಯಾತ್ರೆ

Apr 30 2025, 12:31 AM IST
ವಾಜಮಂಗಲದಲ್ಲಿ ಏ.18ರ ರಾತ್ರಿ ಕಿಡಿಗೇಡಿಗಳು ಅಂಬೇಡ್ಕರ್ ನಾಮಫಲಕ ಮತ್ತು ಭಾವಚಿತ್ರಕ್ಕೆ ವಿರೂಪಗೊಳಿಸಿ ಅಪಮಾನಿಸಿದ್ದಾರೆ

ಅಂಬೇಡ್ಕರ್ ಎಲ್ಲಾ ವರ್ಗಕ್ಕೂ ಮೀಸಲಾತಿ ನೀಡಿದ ಮಹಾಪುರುಷ: ಶಾಸಕ ಎ.ಆರ್.ಕೃಷ್ಣಮೂರ್ತಿ ಅಭಿಪ್ರಾಯ

Apr 30 2025, 12:30 AM IST
ಅಂಬೇಡ್ಕರ್ ಅವರು ಸಂವಿಧಾನ ರಚನೆ ಮಾಡಿ, ಇಂದು ಮೀಸಲಾತಿಯನ್ನು ಕಲ್ಪಿಸಿಕೊಡದಿದ್ದರೆ ನಾವು ನಿಂತು ಮಾತನಾಡಲು ಸಹ ಸಾಧ್ಯವಾಗುತ್ತಿರಲಿಲ್ಲ. ಅವರು ಕೊಟ್ಟ ಸಂವಿಧಾನದಡಿಯಲ್ಲಿ ನಾನು ಶಾಸಕನಾಗಿದ್ದೇನೆ. ಹೀಗಾಗಿ ಅವರ ಜಯಂತಿಯನ್ನು ಆಚರಣೆ ಮಾಡುವ ಜೊತೆಗೆ ತತ್ವ, ಅದರ್ಶಗಳನ್ನು ಪಾಲನೆ ಮಾಡಬೇಕಾಗಿದೆ.

ಅಂಬೇಡ್ಕರ್ ಸಂವಿಧಾನ ದೇಶದ ಪ್ರಗತಿಗೆ ರಹದಾರಿ

Apr 28 2025, 11:51 PM IST
ಚಳ್ಳಕೆರೆ ತಾಲೂಕಿನ ತಿಪ್ಪಾರೆಡ್ಡಿಹಳ್ಳಿ ಗ್ರಾಮದಲ್ಲಿ ಜೈ ಭೀಮಾ ರಾಷ್ಟ್ರೀಯ ಪ್ರಜಾಪ್ರಭುತ್ವ ಸೇನೆ ಹಮ್ಮಿಕೊಂಡಿದ್ದ ಜಯಂತಿ ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಅಂಬೇಡ್ಕರ್ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳಿ: ಶಾಸಕ ಕೆ.ಎಸ್.ಆನಂದ್

Apr 28 2025, 11:48 PM IST
ಬೀರೂರು. ಮಾನವತವಾದಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನರಾಂ ಜಯಂತಿ ಆಚರಿಸುವ ಮೂಲಕ ಅವರ ತತ್ವಾದರ್ಶಗಳನ್ನು ಅಳವಡಿಸಿಕೊಂಡು ಇತರರಿಗೆ ಮಾದರಿಯಾಗಬೇಕು ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಸಮಾನತೆ ಹಕ್ಕು ಕೊಟ್ಟಿದ್ದು ಡಾ.ಬಿ.ಆರ್. ಅಂಬೇಡ್ಕರ್

Apr 28 2025, 11:48 PM IST
ಸಮಾಜದಲ್ಲಿ ದೀನದಲಿತರ ಶೋಷಿತರ ಮಹಿಳೆಯರ ಅಭಿವೃದ್ಧಿಗೆಂದು ಅಂಬೇಡ್ಕರ್ ಅವರು ಸಂವಿಧಾನ ರಚನೆ ಮಾಡಿದರು. ಅವರ ಸಂವಿಧಾನದ ಅಡಿಯಲ್ಲಿ ನಾವೆಲ್ಲರೂ ಸಮಾನತೆಯಿಂದ ಬದುಕುತ್ತಿದ್ದು ಅಂಬೇಡ್ಕರ್ ಅವರನ್ನು ನಿತ್ಯ ಸ್ಮರಿಸುವ ಕೆಲಸ ಆಗಬೇಕು

ಅಂಬೇಡ್ಕರ್ ಕಂಡ ಕನಸು ಇಂದಿಗೂ ನನಸಾಗಿಲ್ಲ: ಸಂಸದ ಸುನೀಲ್‌ ಬೋಸ್‌

Apr 28 2025, 11:46 PM IST
ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಅಂಬೇಡ್ಕರ್ ಕಂಡಂತ ಕನಸು ನನಸಾಗಿಲ್ಲ, ಎಷ್ಟೋ ಕಡೆ ಇನ್ನು ಅಸ್ಪೃಶ್ಯತೆ ಜೀವಂತವಾಗಿರುವುದು ದುರಂತ ಎಂದು ಸಂಸದ ಸುನೀಲ್ ಬೋಸ್ ಹೇಳಿದರು.

ಶೋಷಿತ ಸಮುದಾಯಕ್ಕೆ ಹಕ್ಕು-ಅಂಬೇಡ್ಕರ್ ಹೋರಾಟದ ಫಲ: ಮುಂಡರಗಿ ನಾಗರಾಜ್

Apr 28 2025, 11:45 PM IST
ಸಿರುಗುಪ್ಪ ತಾಲೂಕಿನ ಸಿರಿಗೇರಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್ ಅವರ 134ನೇ ಹಾಗೂ ಬಾಬು ಜಗಜೀವನ್ ರಾಮ್ ಅವರ 118ನೇ ಜಯಂತಿ ಗ್ರಾಮದ ನಾಗನಾಥೇಶ್ವರ ದೇವಸ್ಥಾನದ ಮುಂಭಾಗದ ಹಮ್ಮಿಕೊಳ್ಳಲಾಗಿತ್ತು.

ನೋವುಂಡದ್ದರಿಂದಲೇ ಅಂಬೇಡ್ಕರ್ ಸಂವಿಧಾನ ಬರೆಯಲು ಸಾಧ್ಯವಾಯಿತು

Apr 28 2025, 11:45 PM IST
ನಾಯಕನಹಟ್ಟಿ ಸಮೀಪದ ತಿಮ್ಮಪ್ಪಯ್ಯನಹಳ್ಳಿಯಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿಯಲ್ಲಿ ಡಾ.ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿ ಮಾತನಾಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 47
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved