• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳೆಯರಿಗೆ ಶಕ್ತಿ ನೀಡಿದ್ದೇ ಅಂಬೇಡ್ಕರ್, ಸಾವಿತ್ರಿಬಾಯಿ: ಪ್ರಮೀಳಾ

Mar 10 2024, 01:30 AM IST
ಮಹಿಳೆ ದೈಹಿಕವಾಗಿ ಪುರುಷರಿಗಿಂತ ದುರ್ಬಲರಾಗಿರಬಹುದು, ಆದರೆ ಮಾನಸಿಕವಾಗಿ ಆಕೆ ಪುರುಷರಿಗಿಂತ ಪ್ರಬಲಳಾಗಿದ್ದಾಳೆ. ಆದ್ದರಿಂದಲೇ ಆಕೆಗೆ ಕುಟುಂಬ ನಿಭಾಯಿಸುವ ಜೊತೆಗೆ ದೇಶವನ್ನೂ ಆಳುವ ಶಕ್ತಿ ಬಂದಿದೆ. ನಿರಾಶ್ರಿತ ಮಕ್ಕಳಿಗೆ ಆತ್ಮಬಲ ತುಂಬುವ ಕಾರ್ಯಕ್ರಮ ಇದಾಗಿದ್ದು, ನಿರಾಶ್ರಿತರು ಎಲ್ಲರಂತೆ ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ ಸಮಾಜದ ಮುನ್ನೆಲೆಗೆ ತರಬೇಕು.

ಡಾ.ಅಂಬೇಡ್ಕರ್ ಮಾರ್ಗದಲ್ಲಿ ನಡೆದರೆ ಯಶಸ್ಸು ನಿಶ್ಚಿತ: ಅತನೂರ

Mar 05 2024, 01:31 AM IST
ವಿಜಯಪುರ: ಡಾ.ಬಾಬಾಸಾಹೇಬ ಅಂಬೇಡ್ಕರ್ ಮಾರ್ಗದಲ್ಲಿ ನಡೆದು ಅವರ ತತ್ವ-ಸಿದ್ಧಾಂತಗಳನ್ನು ಅಳವಡಿಸಿಕೊಂಡರೆ ಯಶಸ್ಸು ನಿಶ್ಚಿತ. ಅದಕ್ಕೆ ನಾನೇ ಜೀವಂತ ಉದಾಹರಣೆ ಎಂದು ಕರ್ನಾಟಕ ಸಿವಿಲ್ ನ್ಯಾಯಾಧೀಶ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದು, ನ್ಯಾಯಾಧೀಶರಾಗಿ ಆಯ್ಕೆಯಾದ ಜಹೀರ್ ಅತನೂರ ಹೇಳಿದರು.

ಮಾ.31ರಂದು ಡಾ.ಅಂಬೇಡ್ಕರ್ ಜಯಂತಿ ಪ್ರಯುಕ್ತ ಕ್ರೀಡಾ ಉತ್ಸವ

Mar 02 2024, 01:47 AM IST
ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜಯಂತಿ ಪ್ರಯುಕ್ತ ಜಿಲ್ಲಾ ಒಲಿಂಪಿಕ್ ಅಸೋಸಿಯೇಶನ್ ವತಿಯಿಂದ ನಗರದ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ಕ್ರೀಡಾ ಉತ್ಸವ ಹಮ್ಮಿಕೊಳ್ಳಲಾಗಿದೆ

ಅಂಬೇಡ್ಕರ್ ಜೀವನ ಜಗತ್ತಿಗೆ ಆದರ್ಶಪ್ರಾಯ: ಮಹೇಶ್

Feb 27 2024, 01:30 AM IST
ಅಂಬೇಡ್ಕರ್‌ರವರ ಜೀವನ ಇಡೀ ಜಗತ್ತಿಗೆ ಆದರ್ಶಪ್ರಾಯವಾದುದು. ಅವರ ಸಂವಿಧಾನದ ವಿಧಿ ವಿಧಾನಗಳು ಸರ್ವರಿಗೂ ಪ್ರೇರಕವಾಗಿದ್ದು, ಅವುಗಳನ್ನು ನಾವೆಲ್ಲರೂ ಅಳವಡಿಸಿಕೊಂಡಾಗ ಮಾತ್ರ ಅಂಬೇಡ್ಕರ್ ಆಶಯ ಈಡೇರಲಿದೆ.

ಶಿಕ್ಷಣ ಪ್ರತಿಯೊಬ್ಬರ ಹಕ್ಕು ಎಂದವರು ಡಾ.ಅಂಬೇಡ್ಕರ್

Feb 26 2024, 01:34 AM IST
ಬಾಬಾ ಸಾಹೇಬರು ಸಂವಿಧಾನದ ಅಡಿಯಲ್ಲಿ ನಿಮಗೆ ನ್ಯಾಯವನ್ನು ಕೊಟ್ಟಿದ್ದಾರೆ, ಅವರನ್ನು ಜಯಂತಿ ಹಾಗೂ ಭಾವಚಿತ್ರಗಳಲ್ಲಿ ಮಾತ್ರ ಬಿಂಬಿಸುತ್ತಿದ್ದೀರಿ. ಅವರ ತತ್ವಗಳನ್ನು ಪಾಲಿಸಿ ಮಕ್ಕಳನ್ನು ವಿದ್ಯಾವಂತರನ್ನಾಗಿಸಿದರೆ ಅವರ ಕೊಡುಗೆಗಳಿಗೆ ಬೆಲೆ ಬಂದಂತಾಗುತ್ತದೆ.

ಸಂವಿಧಾನದಿಂದ ಸಮಾಜಕ್ಕೆ ಕೊಡುಗೆ ನೀಡಿದ ಅಂಬೇಡ್ಕರ್: ಸುಜಾತಾ

Feb 22 2024, 01:52 AM IST
ತಾಳಿಕೋಟೆ: ಈ ನಾಡು ಕಂಡ ಸಾಮಾಜಿಕ ಸಮಾನತೆಯ ಹರಿಕಾರ ಮತ್ತು ನಾಡಿಗೆ ಸಂವಿಧಾನದ ಮೂಲಕ ಕೊಡುಗೆ ನೀಡಿದ ಮಹಾನ್ ಚೇತನ ಡಾ.ಬಿ.ಆರ್.ಅಂಬೇಡ್ಕರ್ ಎಂದು ಎಸ್.ಕೆ.ಪದವಿ ಮಹಾವಿದ್ಯಾಲಯದ ಉಪನ್ಯಾಸಕಿ ಸುಜಾತಾ ಚಲವಾದಿ ಹೇಳಿದರು.

ಅಂಬೇಡ್ಕರ್ ಸಹಕಾರ ಸಂಘದ ಅಭಿಯಾನ

Feb 22 2024, 01:45 AM IST
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಸಾರ್ವಾಂಗೀಣ ಏಳಿಗೆಗಾಗಿ ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಸಂಘದ ಸದಸ್ಯತ್ವ ಅಭಿಯಾನ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಎವಿಎಸ್‌ಎಸ್‌ ನಿರ್ದೇಶಕ ಮಂಜುನಾಥ್ ಹೇಳಿದರು. ಬೇಲೂರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ವಿದ್ಯಾವಂತರು ಅಂಬೇಡ್ಕರ್ ಆಶಯದಂತೆ ಸಮಾಜದ ಋಣ ತೀರಿಸಿ: ಡಾ.ಎಸ್. ತುಕಾರಾಂ

Feb 19 2024, 01:35 AM IST
ಬುದ್ಧನ ಕುರಿತ ಪುಸ್ತಕದಿಂದಾಗಿ ಅಂಬೇಡ್ಕರ್ ಬದುಕು ಬದಲಾಯಿತು. ಅದೇ ರೀತಿ ವಿದ್ಯಾರ್ಥಿಗಳು ಪುಸ್ತಕಗಳನ್ನು ಓದಬೇಕು. ಆ ಮೂಲಕ ಅಂಬೇಡ್ಕರ್ ಅವರನ್ನು ಅರಿಯಬೇಕು. ಮಗು ನಮ್ಮಂತಾಗಬಾರದು ಎಂದು ವಿದ್ಯೆ ಕೊಡಿಸುವ ತಂದೆ- ತಾಯಿ, ಪ್ರಾಥಮಿಕ ಶಾಲೆಗೆ ದಾಖಲು ಮಾಡಿಕೊಂಡು ವಿದ್ಯೆ ನೀಡುವ ಗುರುಗಳನ್ನು ಮರೆಯಬಾರದು

ಅಂಬೇಡ್ಕರ್ ಆಶಯದಂತೆ ಬದುಕಿದ್ದ ಚೆನ್ನಣ್ಣ ವಾಲೀಕಾರ: ವಿಕ್ರಂ

Feb 18 2024, 01:39 AM IST
ಗುವಿವಿ ಕನ್ನಡ ಅಧ್ಯಯನ ಸಂಸ್ಥೆಯ ಹರಿಹರ ಸಭಾಂಗಣದಲ್ಲಿ ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆ ಸರಣಿ ಉಪನ್ಯಾಸ ಮಾಲೆ-2 ಕಾರ್ಯಕ್ರಮ ಜರುಗಿತು.

ಬಸವಣ್ಣನವರಿಂದ ಪ್ರಭಾವಿತರಾಗಿದ್ದ ಡಾ.ಬಿ.ಆರ್‌. ಅಂಬೇಡ್ಕರ್: ಶಾಸಕ ನರೇಂದ್ರಸ್ವಾಮಿ

Feb 18 2024, 01:33 AM IST
ಗಂಡು-ಹೆಣ್ಣು ಬೇಧವಿಲ್ಲದೇ ಮನುಷ್ಯರನ್ನು ಮನುಷ್ಯರನ್ನಾಗಿ ಕಾಣಬೇಕು. ಪ್ರತಿಯೊಬ್ಬರು ಸಮಾನತೆಯಿಂದ ಬದುಕಬೇಕು ಎನ್ನುವ ಸಂದೇಶ ಸಾರುವುದರ ಜೊತೆಗೆ ವಿಶ್ವವೇ ಮೆಚ್ಚುವಂತಹ ಆಡಳಿತವನ್ನು ೧೨ನೇ ಶತಮಾನದಲ್ಲಿಯೇ ಬಸವಣ್ಣನವರು ತಿಳಿಸಿಕೊಟ್ಟಿದ್ದರು. ಬಸವಣ್ಣನವರ ವಚನಗಳು ಸಮಾಜಕ್ಕೆ ದಾರಿ ದೀಪವಾಗಿದೆ. ಅವರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿದೆ.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • 47
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved