• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಡಳಿತ ವ್ಯವಸ್ಥೆಗೆ ಆಧುನಿಕ ಸ್ಪರ್ಶ ನೀಡಿದ ಅಂಬೇಡ್ಕರ್: ಶಿಲ್ಪಾನಾಗ್‌

Apr 15 2024, 01:18 AM IST
ಸಂವಿಧಾನದ ಮೂಲಕ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ವ್ಯವಸ್ಥೆಯನ್ನು ಹುಟ್ಟುಹಾಕಿ ದೇಶದ ಆಡಳಿತ ವ್ಯವಸ್ಥೆಗೆ ಆಧುನಿಕ ಸ್ಪರ್ಶ ನೀಡಿದ ಸಮಾನತೆಯ ಹರಿಕಾರ, ಸಮಾಜ ಸುಧಾರಕ ಡಾ. ಬಿ.ಆರ್. ಅಂಬೇಡ್ಕರ್ ಅವರು ಮಹಾನ್ ಮಾನವತಾವಾದಿಯೂ ಆಗಿದ್ದಾರೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅಭಿಪ್ರಾಯಪಟ್ಟರು.

ಮುದಗಲ್‌ ವಿವಿಧೆಡೆ ಅಂಬೇಡ್ಕರ್ ಜಯಂತಿ ಸಂಭ್ರಮ

Apr 15 2024, 01:18 AM IST
ಮುದಗಲ್ ಪುರಸಭೆ ಕಾರ್ಯಾಲಯದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಸಿಬ್ಬಂದಿ ಚನ್ನಮ್ಮ ದಳವಾಯಿ ಪೂಜೆ ಸಲ್ಲಿಸಿದರು. ಮುಖ್ಯಾಧಿಕಾರಿ ನಬಿ ಎಂ. ಕಂದಗಲ್ ಅವರು ಪುರ್ಷ್ಪಾಚಣೆ ಸಲ್ಲಿಸಿದರು.

ಅಂಬೇಡ್ಕರ್ ವಿಚಾರಧಾರೆ ಇತರರಿಗೆ ಮಾದರಿ: ರಂಗರಾಜು

Apr 15 2024, 01:17 AM IST
ಅಂಬೇಡ್ಕರ್ ತತ್ವ, ಆದರ್ಶಗಳು ಸುಂದರ ಸಮಾಜವನ್ನು ನಿರ್ಮಿಸುತ್ತವೆ ಎಂದು ಪಿಡಿಒ ರಂಗರಾಜು ಹೇಳಿದರು.

ಅಂಬೇಡ್ಕರ್ ನಮ್ಮೆಲ್ಲರ ಪ್ರೇರಕ ಶಕ್ತಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

Apr 15 2024, 01:17 AM IST
ಶಿವಮೊಗ್ಗದ ಅಂಬೇಡ್ಕರ್‌ ಭವನದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ , ಸಮಾಜ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ ಶಿವಮೊಗ್ಗ ಸಹಯೋಗ ದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜಯಂತಿ ಕಾರ್ಯಕ್ರಮದಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಬೋಧಿಸಲಾಯಿತು.

ಅಂಬೇಡ್ಕರ್ ಬಹುಮುಖಿ ವ್ಯಕ್ತಿತ್ವದ ವಿಶ್ವ ಜ್ಞಾನಿ: ಡಿಸಿ ಮೀನಾ ನಾಗರಾಜ್‌

Apr 15 2024, 01:17 AM IST
ದೇಶದಲ್ಲಿನ ಸಾಮಾಜಿಕ ಅಸಮಾನತೆ ಹೋಗಲಾಡಿಸಲು ಹಗಲಿರುಳು ಶ್ರಮಿಸಿ ಸಮ ಸಮಾಜದ ಬಲವರ್ಧನೆಗೆ ದಿಟ್ಟತನದಿಂದ ಹೋರಾಡಿದ ಡಾ. ಬಿ.ಆರ್. ಅಂಬೇಡ್ಕರ್ ಮಹಾನ್ ತಪಸ್ವಿ, ಅವರು ಬಹುಮುಖಿ ವ್ಯಕ್ತಿತ್ವದ ವಿಶ್ವಜ್ಞಾನಿ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.

ಡಾ. ಬಿ.ಆರ್.ಅಂಬೇಡ್ಕರ್ 133 ನೇ ಜನ್ಮ ದಿನಾಚರಣೆ

Apr 15 2024, 01:16 AM IST
ಬೆಳಗಾವಿ: ನಗರದಲ್ಲಿ ಸಂವಿಧಾನ ಶಿಲ್ಪಿ ಹಾಗೂ ಭಾರತ ರತ್ನ ಡಾ. ಬಿ.ಆರ್‌.ಅಂಬೇಡ್ಕರ ಅವರ 133ನೇ ಜನ್ಮದಿನಾಚರಣೆಯನ್ನು ಜಿಲ್ಲಾಡಳಿತದ ವತಿಯಿಂದ ಭಾನುವಾರ ಅದ್ದೂರಿಯಿಂದ ಆಚರಿಸಲಾಯಿತು. ಮೊದಲಿಗೆ ಸದಾಶಿವ ನಗರದಲ್ಲಿರುವ ಬುದ್ಧ ವಿಹಾರದಲ್ಲಿ ಬುದ್ಧನ ಪ್ರತಿಮೆಗೆ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ, ಎಸ್‌ಪಿ ಡಾ.ಭೀಮಾಶಂಕರ ಗುಳೇದ, ನಗರ ಪೊಲೀಸ್‌ ಆಯುಕ್ತ ಯಡಾ ಮಾರ್ಟಿನ್‌, ಜಿಪಂ ಸಿಇಒ ರಾಹುಲ್‌ ಶಿಂಧೆ ಅವರು ಪುಷ್ಪ ಸಮರ್ಪಿಸಿದರು.

ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ, ಪಿಡಿಓ ಅಮಾನತ್ತಿಗೆ ಆಗ್ರಹ

Apr 15 2024, 01:16 AM IST
ಅಂಬೇಡ್ಕರ ಭಾವಚಿತ್ರಕ್ಕೆ ಯಾರೇ ಅಪಮಾನ ಮಾಡಿದರೂ ಅದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ

ಅಂಬೇಡ್ಕರ್ ಬದುಕು, ತತ್ವ ಪ್ರತಿಯೊಬ್ಬರಿಗೂ ಮಾದರಿ-ಪ್ರಭಾಕರಗೌಡ

Apr 15 2024, 01:16 AM IST
ಅಂಬೇಡ್ಕರ್ ದೇಶಕ್ಕೆ ಸಮರ್ಥ ಸಂವಿಧಾನ ನೀಡಿದ್ದಾರೆ. ಅಂಬೇಡ್ಕರ್ ದೇಶದ ಆಸ್ತಿ. ಅವರ ಬದುಕು, ತತ್ವ, ಚಿಂತನೆಗಳು ಪ್ರತಿಯೊಬ್ಬರಿಗೂ ಮಾದರಿಯಾಗಿವೆ. ಅವರಂತಹ ಮಹಾಪುರುಷರ ಆದರ್ಶಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ತಹಸೀಲ್ದಾರ್‌ ಪ್ರಭಾಕರಗೌಡ ಎಚ್. ಹೇಳಿದರು.

ಡಾ.ಅಂಬೇಡ್ಕರ್ ಬಡ, ಶೋಷಿತ ವರ್ಗದ ಆಶಾ ಕಿರಣ: ಎಂ.ಶ್ರೀನಿವಾಸ್

Apr 15 2024, 01:16 AM IST
ಡಾ.ಬಿ.ಆರ್.ಅಂಬೇಡ್ಕರ್ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಧ್ಯೇಯದೊಂದಿಗೆ ಈ ದೇಶಕ್ಕೆ ಅತ್ಯಂತ ಶ್ರೇಷ್ಠ ಸಂವಿಧಾನ ನೀಡುವ ಮೂಲಕ ಶೋಷಿತ ವರ್ಗದವರ, ಬಡವರ, ದಲಿತ ಬದುಕಿಗೆ ಆಶಾ ಕಿರಣ ವಾಗಿದ್ದಾರೆ ಎಂದು ಪ್ರವಾಸೋದ್ಯಮ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ಹೇಳಿದರು.

ಗರಕ್ಕೆ ನವ ಭಾರತದ ನಿರ್ಮಾಣದಲ್ಲಿ ಅಂಬೇಡ್ಕರ್ ಅವರ ಕೊಡುಗೆ ಅಪಾರ: ಪ್ರೊ.ಎನ್.ಕೆ. ಲೋಕನಾಥ್

Apr 15 2024, 01:16 AM IST
ಬದುಕಿನುದ್ದಕ್ಕೂ ಎಲ್ಲರನ್ನೂ ಒಳಗೊಳ್ಳುವ ಚರಿತ್ರೆಯ ನಿರ್ಮಾಣದ ಹಾದಿಯನ್ನು ನಿರ್ಮಿಸಿ ಪ್ರತಿಯೊಬ್ಬ ಭಾರತೀಯನ ಬೆಳವಣಿಗೆಗೆ ಮುಕ್ತ ಅವಕಾಶವನ್ನು ಕಲ್ಪಿಸಿದ ಕೀರ್ತಿ ಡಾ. ಅಂಬೇಡ್ಕರ್ ಅವರದ್ದು.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 49
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved