• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಬೇಡ್ಕರ್ ಪುತ್ಥಳಿಗೆ ಅಪಮಾನ: ಪ್ರತಿಭಟನೆ

Jan 26 2024, 01:45 AM IST
ಡಾ.ಅಂಬೇಡ್ಕರ್ ಪುತ್ಥಳಿಗೆ ದುಷ್ಕರ್ಮಿಗಳು ಅವಮಾನ ಎಸಗಿದ್ದು, ಪ್ರಜಾಪ್ರಭುತ್ವ ಸರ್ಕಾರ ಇರುವ ಪ್ರತಿಯೊಬ್ಬ ನಾಗರಿಕರು ತಲೆ ತಗ್ಗಿಸುವಂತಹ ಘಟನೆ ಎಂದು ದಲಿತ ಸಾಮೂಹಿಕ ಸಂಘಟನೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ಅಂಬೇಡ್ಕರ್ ಪ್ರತಿಮೆಗೆ ಅವಮಾನ, ಆರೋಪಿಗಳ ಗಡಿಪಾರಿಗೆ ಆಗ್ರಹ

Jan 25 2024, 02:01 AM IST
ಕಲಬುರ್ಗಿ ನಗರದ ಜೇವರ್ಗಿ ರಸ್ತೆಯಲ್ಲಿ ಡಾ. ಅಂಬೇಡ್ಕರ್‌ ಪ್ರತಿಮೆಗೆ ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿದ ಕಿಡಿಗೇಡಿಗಳನ್ನು ಗಡೀಪಾರು ಮಾಡಬೇಕು ಎಂದು ಗಂಗಾವತಿಯಲ್ಲಿ ದಲಿತ ಪರ ಸಂಘಟನೆ ಮುಖಂಡರು ಒತ್ತಾಯಿಸಿದ್ದಾರೆ.

ಡಾ.ಅಂಬೇಡ್ಕರ್ ಚಿಂತನೆ ಎಲ್ಲರಿಗೂ ತಲುಪಿಸಿ: ಅಶೋಕ

Jan 25 2024, 02:00 AM IST
ಅಂಬೇಡ್ಕರ್ ಚಿಂತನೆಗಳನ್ನು ಎಲ್ಲರ ಮನ- ಮನೆಗಳಿಗೆ ತಲುಪಿಸುವ ಅಗತ್ಯವಿದೆ. ಅದುವೇ ಭಾರತ ಬದಲಾವಣೆಗಿರುವ ಹಾದಿ. ಸಮಸಮಾಜ, ಸರ್ವೋದಯ ಸಮಾಜ ನಿರ್ಮಿಸಲು ಅಂಬೇಡ್ಕರ್ ಚಿಂತನೆಗಳು ಅತಿ ಅಗತ್ಯವಾಗಿವೆ ಎಂದು ಕನ್ನಡ ಮತ್ತು ಸಂಸ್ಕೃತಿಯ ಇಲಾಖೆಯ ಶಿವಮೊಗ್ಗ ವಿಭಾಗದ ಜಂಟಿ ನಿರ್ದೇಶಕ ಅಶೋಕ್‍ ಎನ್. ಚಲವಾದಿ ಅಭಿಪ್ರಾಯ ಪಟ್ಟಿದ್ದಾರೆ.

ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಖಂಡಿಸಿ ಪ್ರತಿಭಟನೆ

Jan 24 2024, 02:00 AM IST
ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಗೆ ಅವಮಾನ ಮಾಡಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವ ಮೂಲಕ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪಟ್ಟಣದ ಬೀದರ-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ ಮೇಲೆ ಟೈರ್‌ಗೆ ಬೆಂಕಿ ಹಚ್ಚಿ ರಸ್ತೆ ತಡೆದು ದಲಿತ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು.

ಧರಣಿ ವೇಳೆ ವಾಲ್ಮೀಕಿ, ಅಂಬೇಡ್ಕರ್ ಭಾವಚಿತ್ರ ನಾಪತ್ತೆ!

Jan 22 2024, 02:19 AM IST
ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವಿಗೆ ಕಳೆದ 12 ದಿನದಿಂದಲೂ ನಾಯಕ ಸಮಾಜದವರು ಹಗಲು ರಾತ್ರಿ ಧರಣಿ ನಡೆಸಿದರು. ಅಧಿಕಾರಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗದೇ, ಮತ್ತೊಂದು ಸಮುದಾಯದವರ ಪರ ನಿಂತಿದ್ದಾರೆಂಬ ಅಸಮಾಧಾನ ಸಹಜವಾಗಿಯೇ ಇತ್ತು. ಗ್ರಾಪಂನಲ್ಲೂ ಅಧಿಕಾರಿ, ಸಿಬ್ಬಂದಿ ಮತ್ತೊಂದು ಸಮುದಾಯದವರಾಗಿದ್ದು, ಪುತ್ಥಳಿ ವಿಚಾರದಲ್ಲಿ ಗ್ರಾಮದ ಸಾಮರಸ್ಯ ಕದಡುತ್ತಿರುವ ಪಿಡಿಒ ಸೇರಿ ಅಧಿಕಾರಿ, ಸಿಬ್ಬಂದಿಗಳ ಬೇರೆಡೆಗೆ ವರ್ಗಾಯಿಸಬೇಕು.

ಅಂಬೇಡ್ಕರ್ ಆಶಯ ಪ್ರಕಾರ ಸಂವಿಧಾನ ರಕ್ಷಣೆ ಅಗತ್ಯ: ಸಚಿವ ಮಹಾದೇವಪ್ಪ

Jan 22 2024, 02:16 AM IST
ಭಾನುವಾರ ಸಂಜೆ ಬಂಟ್ವಾಳ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಬಂಟ್ವಾಳ ತಾಲೂಕು ಆಶ್ರಯದಲ್ಲಿ ತಾಲೂಕು ಮಟ್ಟದ ಡಾ. ಬಿ.ಆರ್.ಅಂಬೇಡ್ಕರ್ ಭವನವನ್ನು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಉದ್ಘಾಟಿಸಿದರು.ಡಾ. ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳಿಗೆ ಪೂರಕವಾಗಿ ಸಂವಿಧಾನವನ್ನು ರಕ್ಷಣೆ ಮಾಡುವ ಕಾರ್ಯ ಇಂದು ನಡೆಯಬೇಕಾಗಿದ್ದು, ಪ್ರಜಾಪ್ರಭುತ್ವವೇ ಅಪಾಯದಲ್ಲಿರುವ ಈ ಹೊತ್ತಿನಲ್ಲಿ ಅಂಬೇಡ್ಕರ್ ಆಶಯದ ಪ್ರಕಾರ ನಡೆದುಕೊಳ್ಳುವ ಕೆಲಸವಾಗಬೇಕು ಎಂದು ಆಶಿಸಿದರು.

ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಸಮಾನತೆ ತರಲು ಸಾಧ್ಯ ಎಂದು ನಂಬಿದ್ದ ಡಾ. ಅಂಬೇಡ್ಕರ್: ಮಕಾಂದಾರ್

Jan 21 2024, 01:30 AM IST
ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ-ಸಾಧನೆ ಕುರಿತು ವಿದ್ಯಾರ್ಥಿಗಳು ಓದಿ ಪ್ರೇರಣೆ ಪಡೆದುಕೊಳ್ಳಬೇಕು ಎಂದು ಮೋಕಾ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಇಸ್ಮಾಯಿಲ್ ಮಕಾಂದರ್ ಸಲೆಹ ನೀಡಿದ್ದಾರೆ. ಕಾಲೇಜಿನಲ್ಲಿ ನಡೆದ ಸಂವಿಧಾನ ಓದು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಂಬೇಡ್ಕರ ಭವನಗಳು ಈಗ ಗ್ರಂಥಾಲಯಗಳು

Jan 16 2024, 01:45 AM IST
ಚಡಚಣ ತಾಲೂಕಿನ ಎಲ್ಲ 42 ಗ್ರಾಮಗಳಲ್ಲಿ ಗ್ರಂಥಾಲಯಗಳನ್ನು ಆರಂಭಿಸಲಾಗಿದೆ. ಪ್ರತಿ ಗ್ರಾಮದಲ್ಲಿನ ಅಂಬೇಡ್ಕರ ಭವನಗಳನ್ನು ಬಳಕೆ ಮಾಡಿಕೊಂಡು ಅವುಗಳನ್ನು ಗ್ರಂಥಾಲಯ ರೂಪಕ್ಕೆ ಪರಿವರ್ತನೆ ಮಾಡಿ, ಪ್ರತಿ ಗ್ರಂಥಾಲಯಕ್ಕೆ ವಿಶ್ವಜ್ಞಾನಿ ಡಾ.ಬಿ.ಆರ್‌.ಅಂಬೇಡ್ಕರ ಸಾರ್ವಜನಿಕ ಗ್ರಂಥಾಲಯ ಎಂಬ ಹೆಸರು ಇಡಲಾಗಿದೆ.

ಅಂಬೇಡ್ಕರ್ ಆದರ್ಶಗಳನ್ನು ಮಕ್ಕಳಿಗೆ ಬೋಧನೆ ಮೂಲಕ ತಿಳಿಸಿ

Jan 15 2024, 01:51 AM IST

ಹನೂರು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಆದರ್ಶಗಳನ್ನು ಮಕ್ಕಳಿಗೆ ಬೋಧನೆ ಮೂಲಕ ತಿಳಿಸಿ ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು. ಹನೂರು ಪಟ್ಟಣದ ಗೌತಮ್ ಶಿಕ್ಷಣ ಸಂಸ್ಥೆಯು ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಮಕ್ಕಳ ಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಅಂಬೇಡ್ಕರ್ ಅಪಮಾನಿಸಿದ ಕಾಂಗ್ರೆಸ್ಸನ್ನು ದಲಿತರು ಬೆಂಬಲಿಸಿದ್ದೇ ವಿಪರ್ಯಾಸ: ಮೂಡ್ನಾಕೂಡು ಪ್ರಕಾಶ್

Jan 12 2024, 01:46 AM IST
ಅಂಬೇಡ್ಕರ್ ಅಪಮಾನಿಸಿದ ಕಾಂಗ್ರೆಸ್ಸನ್ನು ದಲಿತರು ಬೆಂಬಲಿಸಿದ್ದೇ ವಿಪರ್ಯಾಸ ಎಂದು ಮೂಡ್ನಕೂಡು ಪ್ರಕಾಶ್‌ ತಿಳಿಸಿದ್ದಾರೆ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved