• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ಷರ, ಅರಿವು, ಆಚಾರಗಳ ಪರಿಶುದ್ಧತೆ ಪ್ರೇರಕ ಅಂಬೇಡ್ಕರ್

Dec 07 2023, 01:15 AM IST
ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಕುಲಪತಿ ಪ್ರೊ. ಎಸ್.ವೆಂಕಟೇಶ್ ಮಾತನಾಡಿ, ಅಂಬೇಡ್ಕರ್ ಅವರ ಜೀವನ ಚರಿತ್ರೆ ಎಂದರೆ ವಿರೂಪಗೊಂಡಿರುವ ಭಾರತೀಯ ಸಾಮಾಜಿಕ ಸ್ವರೂಪವನ್ನು ಸುರೂಪಗೊಳಿಸುವ ಪ್ರಯತ್ನದ ಚರಿತ್ರೆ. ಅದು ಅನನ್ಯವಾದುದು. ಸಂಶೋಧಕರು, ಸಂಸ್ಕೃತಿ ಚಿಂತಕರು, ಸಮಸಮಾಜದ ಕನಸುಗಾರರು ಆದ ಅಂಬೇಡ್ಕರರ ದೃಷ್ಟಿ ಧೋರಣೆಗಳನ್ನು ಸಮಗ್ರವಾಗಿ ಅಭ್ಯಸಿಸಿದಾಗ ಅವರ ವಿದ್ವತ್, ಬರವಣಿಗೆಯ ಶಕ್ತಿ, ಚಿಂತನೆಗಳ ಒಳನೋಟಗಳು ಅಚ್ಚರಿಗೊಳಿಸುತ್ತವೆ ಎಂದರು.

ಕಾಂಗ್ರೆಸ್ ಕಚೇರಿಯಲ್ಲಿ ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ

Dec 07 2023, 01:15 AM IST
ನಮನ ಸಲ್ಲಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಎಚ್.ಕೆ. ಜವರೇಗೌಡ,ಇಂದು ಭಾರತೀಯ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಆವರ ೬೭ನೇ ಪುಣ್ಯತಿಥಿ. ಈ ಹಿನ್ನಲೆ ಪ್ರತಿ ವರ್ಷ ಡಿಸೆಂಬರ್ ೬ ರಂದು ‘ಮಹಾ ಪರಿನಿರ್ವಾಣ್ ದಿವಸ್’ ಎಂದು ಆಚರಿಸಲಾಗುತ್ತದೆ. ಮಧ್ಯಪ್ರದೇಶದ ಮೋವ್ ಜಿಲ್ಲೆಯಲ್ಲಿ ೧೮೯೧ರ ಎಪ್ರಿಲ್ ೧೪ ರಂದು ದಲಿತ ಕುಟುಂಬದಲ್ಲಿ ಹುಟ್ಟಿದ ಅಂಬೇಡ್ಕರ್. ಚಿಕ್ಕಂದಿನಿಂದಲೂ ಅವಮಾನವನ್ನೇ ಎದುರಿಸಿದವರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೂಲ ಹೆಸರು ಅಂಬಾವಾಡ್ಕರ್. ಶಾಲಾ ದಿನಗಳಲ್ಲಿ ದಾಖಲಾತಿಗಾಗಿ ಅವರ ಶಿಕ್ಷಕಿ ಅಂಬೇಡ್ಕರ್ ಎಂದು ನಾಮಕರಣ ಮಾಡಿದ್ದರು.

ದಲಿತರು ಅಂಬೇಡ್ಕರ್ ಚಿಂತನೆ ಅಳವಡಿಸಿಕೊಳ್ಳಲಿ

Dec 04 2023, 01:30 AM IST
ದೇಶದಲ್ಲಿ ೪೦ ಕೋಟಿ ದಲಿತರಿದ್ದಾರೆ. ಈ ದೇಶದ ಮೂಲ ನಿವಾಸಿಗಳು ನಾವಿಗಿದ್ದೇವೆ. ದೇಶಕ್ಕೆ ಸ್ವಾತಂತ್ರ್ಯಬಂದು ೭೬ ವರ್ಷ ಕಳೆದರೂ ಇಂದಿಗೂ ನಾವು ಸ್ವಂತ ಮನೆಗಳನ್ನು ಕಟ್ಟಿಕೊಳ್ಳಲು ಪರದಾಡುವ ಸ್ಥಿತಿ ಇದೆ. ನಾವೆಲ್ಲರೂ ಅಂಬೇಡ್ಕರ್ ಅವರನ್ನು ಅರಿತುಕೊಂಡು ಪ್ರಶ್ನಿಸುವ ಗುಣದೊಂದಿಗೆ ನಮ್ಮ ಹಕ್ಕುಗಳನ್ನು ಹೋರಾಟದ ಮೂಲಕ ಪಡೆದುಕೊಳ್ಳಬೇಕಾಗಿದೆ ಎಂದರು.

ಅಂಬೇಡ್ಕರ್, ವಾಲ್ಮೀಕಿ ಭವನ ಪೂರ್ಣಗೊಂಡರೆ ಮೆರಗು

Oct 29 2023, 01:01 AM IST
ನಗರದಲ್ಲಿ ವಾಲ್ಮೀಕಿ ಉದ್ಯಾನವನ ಹಾಗೂ ವಾಲ್ಮೀಕಿ ಪುತ್ಥಳಿ ಸ್ಥಾಪಿಸಬೇಕು.

ಅಂಬೇಡ್ಕರ್ ದೀಕ್ಷಾ ಭೂಮಿ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ

Oct 23 2023, 12:15 AM IST
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕೈಗೊಂಡಿರುವ ೨೦೨೩-೨೪ನೇ ಸಾಲಿನ ಮಹಾರಾಷ್ಟ್ರದ ನಾಗಪುರದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್‌ರವರ ದೀಕ್ಷಾಭೂಮಿ ಯಾತ್ರೆಗೆ ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾಲಾರ್ಪಣೆ ಮಾಡಿ ಬೀಳ್ಕೊಟ್ಟು ಶುಭ ಕೋರಿದರು.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved