ದಲಿತರು ಅಂಬೇಡ್ಕರ್ ಚಿಂತನೆ ಅಳವಡಿಸಿಕೊಳ್ಳಲಿ
Dec 04 2023, 01:30 AM ISTದೇಶದಲ್ಲಿ ೪೦ ಕೋಟಿ ದಲಿತರಿದ್ದಾರೆ. ಈ ದೇಶದ ಮೂಲ ನಿವಾಸಿಗಳು ನಾವಿಗಿದ್ದೇವೆ. ದೇಶಕ್ಕೆ ಸ್ವಾತಂತ್ರ್ಯಬಂದು ೭೬ ವರ್ಷ ಕಳೆದರೂ ಇಂದಿಗೂ ನಾವು ಸ್ವಂತ ಮನೆಗಳನ್ನು ಕಟ್ಟಿಕೊಳ್ಳಲು ಪರದಾಡುವ ಸ್ಥಿತಿ ಇದೆ. ನಾವೆಲ್ಲರೂ ಅಂಬೇಡ್ಕರ್ ಅವರನ್ನು ಅರಿತುಕೊಂಡು ಪ್ರಶ್ನಿಸುವ ಗುಣದೊಂದಿಗೆ ನಮ್ಮ ಹಕ್ಕುಗಳನ್ನು ಹೋರಾಟದ ಮೂಲಕ ಪಡೆದುಕೊಳ್ಳಬೇಕಾಗಿದೆ ಎಂದರು.