• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಗತಿಪರ ಸಂಘಟನೆಯಿಂದ ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ

Apr 21 2025, 12:57 AM IST
ಮೈಸೂರು ತಾಲೂಕಿನ ವರುಣಾ ಕ್ಷೇತ್ರದ ವಾಜ್ ಮಂಗಲದಲ್ಲಿ ಅಂಬೇಡ್ಕರ್ ಹಾಗೂ ಬುದ್ಧನ ಫ್ಲೆಕ್ಸ್ ನಲ್ಲಿನ ಪೋಟೋಗೆ ಮಲ ಬಳಿದು ಅವಮಾನ ಮಾಡಿದ ಕಿಡಿಗೇಡಿಗಳನ್ನು ಬಂಧಿಸಿ, ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿ ಇಲ್ಲಿನ ಪ್ರಗತಿಪರ ಸಂಘಟನೆಯ ವತಿಯಿಂದ ಅಂಬೇಡ್ಕರ್ ಪ್ರತಿಮೆ ಬಳಿ ಭಾನುವಾರ ಪ್ರತಿಭಟನೆ ನಡೆಸಲಾಯಿತು.

ಅಂಬೇಡ್ಕರ್ ಶೋಷಿತರು ದೇಶ ಆಳುವ ಆಶಯ ಹೊಂದಿದ್ದರು

Apr 21 2025, 12:50 AM IST
ಚಿತ್ರದುರ್ಗ ನಗರದ ಕೋಟೆ ನಾಡು ಬುದ್ಧ ವಿಹಾರದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ 134 ನೇ ಜಯಂತಿ ಕಾರ್ಯಕ್ರಮ ಆಚರಿಸಲಾಯಿತು.

ಮಹಾನ್ ಮಾನವತಾವಾದಿ ಡಾ.ಬಿ.ಆರ್.ಅಂಬೇಡ್ಕರ್: ಕೆ.ಜೆ.ರವಿಶಂಕರ್

Apr 21 2025, 12:50 AM IST
ಭಾರತೀಯ ಸಂವಿಧಾನದ ವಾಸ್ತುಶಿಲ್ಪಿ, ನ್ಯಾಯ ಸ್ವಾತಂತ್ರ್ಯ ಸಮಾನತೆ ಮತ್ತು ಭ್ರಾತೃತ್ವವನ್ನು ಖಾತ್ರಿಪಡಿಸಿ ಭಾರತೀಯ ಸಂವಿಧಾನ ರಚಿಸಿದ ಮಹಾನ್ ಚೇತನ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ಅರ್ಪಣಾ ಮನೋಭಾವದಿಂದ ಸ್ವೀಕರಿಸಿ ಮುನ್ನಡೆಯಬೇಕು.

ಬಸ್ತಿಪುರದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Apr 20 2025, 01:57 AM IST
ಕೊಳ್ಳೇಗಾಲದ ಬಸ್ತಿಪುರ ಬಡಾವಣೆಯ ಜೈಭೀಮ್ ಬಾಯ್ಟ್ ತಂಡದ ವತಿಯಿಂದ ಡಾ.ಅಂಬೇಡ್ಕರ್ ಅವರ 138ನೇ ಜಯಂತಿಯ ಹಿನ್ನೆಲೆ ಬಾಬಾ ಸಾಹೇಬರಿಗ ನಮಿಸಿ ಮೆರವಣಿಗೆಗೆ ಚಾಲನೆ ನೀಡಲಾಯಿತು.

ಇಂದು ವಿಟ್ಲದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ 134ನೇ ಜನ್ಮ ದಿನಾಚರಣೆ

Apr 20 2025, 01:47 AM IST
ಸ್ಪೀಕರ್ ಯು.ಟಿ.ಖಾದರ್ ಉದ್ಘಾಟಿಸಲಿದ್ದಾರೆ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮತ್ತಿತರರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಆಶಾ ಕಾರ್ಯಕರ್ತರಿಗೆ, ಪೌರ ಕಾರ್ಮಿಕರಿಗೆ ಗೌರವಾರ್ಪಣೆ, ಪುಸ್ತಕ ವಿತರಣೆ ನಡೆಯಲಿದೆ.

ದೇಶವನ್ನಾಳಿದ ಎರಡು ಪಕ್ಷಗಳಿಂದ ಅಂಬೇಡ್ಕರ್ ಕನಸು ನೂಚ್ಚುನೂರು: ಝಾಕೀರ್ ಹುಸೇನ್

Apr 19 2025, 12:39 AM IST
ಚಿಕ್ಕಮಗಳೂರು, ದೇಶವನ್ನಾಳಿದ ರಾಷ್ಟ್ರೀಯ ಪಕ್ಷಗಳು ಡಾ. ಬಿ.ಆರ್.ಅಂಬೇಡ್ಕರ್ ಕನಸನ್ನು ನೂಚ್ಚುನೂರು ಮಾಡಿದವು. ಪ್ರತಿಯೊಂದು ಹೆಜ್ಜೆಯಲ್ಲೂ ಅವಮಾನಿಸುವ ಜೊತೆಗೆ ಪರಿಶಿಷ್ಟರನ್ನು ಷಡ್ಯಂತ್ರದಿಂದ ಎತ್ತಿಕಟ್ಟಿ ಮೋಸದ ರಾಜಕಾರಣ ಮಾಡುತ್ತಿವೆ ಎಂದು ಬಿಎಸ್ಪಿ ರಾಜ್ಯ ಉಪಾಧ್ಯಕ್ಷ ಝಾಕೀರ್ ಹುಸೇನ್ ಹೇಳಿದರು.

‘ಮುಂದಿನ ವರ್ಷದಿಂದ ಮಡಿಕೇರಿ ದಸರಾದಂತೆ ಅಂಬೇಡ್ಕರ್ ಜನ್ಮ ದಿನಾಚರಣೆ’

Apr 19 2025, 12:36 AM IST
ಸಂವಿಧಾನ ಶಿಲ್ಪಿ, ಮಾನವತವಾದಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಮುಂದಿನ ವರ್ಷದಿಂದ ಮಡಿಕೇರಿ ದಸರಾ ಆಚರಣೆಯಂತೆ ಆಚರಿಸಲಾಗುವುದು ಎಂದು ಡಾ.ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ ಸಮಿತಿ ತಿಳಿಸಿದೆ.

ಅಂಬೇಡ್ಕರ್ ಸರ್ವ ಜನಾಂಗಕ್ಕೂ ಆದರ್ಶವ್ಯಕ್ತಿ: ರೇಖಾ ಹುಲಿಯಪ್ಪಗೌಡ

Apr 18 2025, 12:42 AM IST
ಚಿಕ್ಕಮಗಳೂರು, ಉಳ್ಳವರು, ಬಡವರು ಎನ್ನದೇ ಸರ್ವರಿಗೂ ಒಂದೇ ಎಂಬ ಕಾನೂನು ರೂಪಿಸಿ ಸಂವಿಧಾನ ರಚಿಸಿರುವ ಡಾ. ಬಿ.ಆರ್. ಅಂಬೇಡ್ಕರ್ ಸರ್ವ ಜನಾಂಗಕ್ಕೂ ಆದರ್ಶಪುರುಷ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಗೌರವಾಧ್ಯಕ್ಷೆ ರೇಖಾ ಹುಲಿಯಪ್ಪ ಹೇಳಿದರು.

ಜಗಜೀವನರಾಮ್‌ ಹಸಿರು ಕ್ರಾಂತಿ ಹರಿಕಾರ, ಅಂಬೇಡ್ಕರ್ ಭಾರತದ ಶಕ್ತಿ: ಶ್ರೀನಿವಾಸ

Apr 18 2025, 12:31 AM IST
ಡಾ.ಬಿ.ಆರ್. ಅಂಬೇಡ್ಕರ್ ಭಾರತದ ಶಕ್ತಿಯಾಗಿದ್ದಾರೆ. ಅವರು ನೀಡಿರುವ ಸಂವಿಧಾನ ದೇಶದ ಭದ್ರ ಬುನಾದಿಯಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಎಸ್.ಶ್ರೀನಿವಾಸ ಹೇಳಿದ್ದಾರೆ.

ದೊಡ್ಡಕೊಡ್ಲಿ: ಡಾ.ಅಂಬೇಡ್ಕರ್ ಪುತ್ಥಳಿ ಅನಾವರಣ

Apr 17 2025, 12:11 AM IST
ದೊಡ್ಡಕೊಡ್ಲಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಯನ್ನು ಮಡಿಕೇರಿ ಶಾಸಕ ಡಾ. ಮಂತರ್‌ ಗೌಡ ಅನಾವರಣಗೊಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 47
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved