• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಬೇಡ್ಕರ್ ಸಂವಿಧಾನ ದೇಶದ ಪ್ರಗತಿಗೆ ರಹದಾರಿ

Apr 28 2025, 11:51 PM IST
ಚಳ್ಳಕೆರೆ ತಾಲೂಕಿನ ತಿಪ್ಪಾರೆಡ್ಡಿಹಳ್ಳಿ ಗ್ರಾಮದಲ್ಲಿ ಜೈ ಭೀಮಾ ರಾಷ್ಟ್ರೀಯ ಪ್ರಜಾಪ್ರಭುತ್ವ ಸೇನೆ ಹಮ್ಮಿಕೊಂಡಿದ್ದ ಜಯಂತಿ ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಅಂಬೇಡ್ಕರ್ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳಿ: ಶಾಸಕ ಕೆ.ಎಸ್.ಆನಂದ್

Apr 28 2025, 11:48 PM IST
ಬೀರೂರು. ಮಾನವತವಾದಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನರಾಂ ಜಯಂತಿ ಆಚರಿಸುವ ಮೂಲಕ ಅವರ ತತ್ವಾದರ್ಶಗಳನ್ನು ಅಳವಡಿಸಿಕೊಂಡು ಇತರರಿಗೆ ಮಾದರಿಯಾಗಬೇಕು ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಸಮಾನತೆ ಹಕ್ಕು ಕೊಟ್ಟಿದ್ದು ಡಾ.ಬಿ.ಆರ್. ಅಂಬೇಡ್ಕರ್

Apr 28 2025, 11:48 PM IST
ಸಮಾಜದಲ್ಲಿ ದೀನದಲಿತರ ಶೋಷಿತರ ಮಹಿಳೆಯರ ಅಭಿವೃದ್ಧಿಗೆಂದು ಅಂಬೇಡ್ಕರ್ ಅವರು ಸಂವಿಧಾನ ರಚನೆ ಮಾಡಿದರು. ಅವರ ಸಂವಿಧಾನದ ಅಡಿಯಲ್ಲಿ ನಾವೆಲ್ಲರೂ ಸಮಾನತೆಯಿಂದ ಬದುಕುತ್ತಿದ್ದು ಅಂಬೇಡ್ಕರ್ ಅವರನ್ನು ನಿತ್ಯ ಸ್ಮರಿಸುವ ಕೆಲಸ ಆಗಬೇಕು

ಅಂಬೇಡ್ಕರ್ ಕಂಡ ಕನಸು ಇಂದಿಗೂ ನನಸಾಗಿಲ್ಲ: ಸಂಸದ ಸುನೀಲ್‌ ಬೋಸ್‌

Apr 28 2025, 11:46 PM IST
ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಅಂಬೇಡ್ಕರ್ ಕಂಡಂತ ಕನಸು ನನಸಾಗಿಲ್ಲ, ಎಷ್ಟೋ ಕಡೆ ಇನ್ನು ಅಸ್ಪೃಶ್ಯತೆ ಜೀವಂತವಾಗಿರುವುದು ದುರಂತ ಎಂದು ಸಂಸದ ಸುನೀಲ್ ಬೋಸ್ ಹೇಳಿದರು.

ಶೋಷಿತ ಸಮುದಾಯಕ್ಕೆ ಹಕ್ಕು-ಅಂಬೇಡ್ಕರ್ ಹೋರಾಟದ ಫಲ: ಮುಂಡರಗಿ ನಾಗರಾಜ್

Apr 28 2025, 11:45 PM IST
ಸಿರುಗುಪ್ಪ ತಾಲೂಕಿನ ಸಿರಿಗೇರಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್ ಅವರ 134ನೇ ಹಾಗೂ ಬಾಬು ಜಗಜೀವನ್ ರಾಮ್ ಅವರ 118ನೇ ಜಯಂತಿ ಗ್ರಾಮದ ನಾಗನಾಥೇಶ್ವರ ದೇವಸ್ಥಾನದ ಮುಂಭಾಗದ ಹಮ್ಮಿಕೊಳ್ಳಲಾಗಿತ್ತು.

ನೋವುಂಡದ್ದರಿಂದಲೇ ಅಂಬೇಡ್ಕರ್ ಸಂವಿಧಾನ ಬರೆಯಲು ಸಾಧ್ಯವಾಯಿತು

Apr 28 2025, 11:45 PM IST
ನಾಯಕನಹಟ್ಟಿ ಸಮೀಪದ ತಿಮ್ಮಪ್ಪಯ್ಯನಹಳ್ಳಿಯಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿಯಲ್ಲಿ ಡಾ.ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿ ಮಾತನಾಡಿದರು.

ಅಂಬೇಡ್ಕರ್ ದಲಿತ ವರ್ಗಕ್ಕೆ ಸೀಮಿತವಾದ ನಾಯಕರಲ್ಲ

Apr 28 2025, 12:51 AM IST
ಸ್ವಾತಂತ್ರ್ಯಕ್ಕೂ ಮುನ್ನ ಪದವೀಧರರು, ಶ್ರೀಮಂತರಿಗೆ ಮತದಾನದ ಹಕ್ಕಿತ್ತು. ಆದರೆ, ಸಂವಿಧಾನದಲ್ಲಿ 18 ವರ್ಷ ತುಂಬಿದ ಮಹಿಳೆ- ಪುರುಷನಿಗೂ ಮತದಾನದ ಹಕ್ಕನ್ನು ಕಲ್ಪಿಸಿದರು

ಡಾ. ಅಂಬೇಡ್ಕರ್ ಪಾಂಡಿತ್ಯವನ್ನು ಆರಾಧಿಸಬೇಕು

Apr 28 2025, 12:49 AM IST
ಅಂಬೇಡ್ಕರ್ ಜಾಗತಿಕ ಪಂಡಿತರಾಗಿದ್ದಾರೆ. ಮಹಾನ್ ಮೇಧಾವಿ. ಅವರು 64 ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ಅಂಬೇಡ್ಕರ್ ಸ್ಮಾರಕ ಸಂಘದ ಅಧ್ಯಕ್ಷರಾಗಿ ಆನಂದಮೂರ್ತಿ ಆಯ್ಕೆ

Apr 28 2025, 12:46 AM IST
ಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕ ಸಂಘದ ಅಧ್ಯಕ್ಷರಾಗಿ ಆನಂದಮೂರ್ತಿ, ಉಪಾಧ್ಯಕ್ಷರಾಗಿ ಕಿರಣ್‌ ಆಯ್ಕೆಯಾಗಿದ್ದಾರೆ.

ಅಂಬೇಡ್ಕರ್ ಜನ್ಮದಿನ ಜ್ಞಾನದ ದಿನವಾಗಿದೆ: ಪ್ರಧಾನ ಸಿವಿಲ್ ನ್ಯಾಯಾಧೀಶ ಸತೀಶ್

Apr 24 2025, 11:50 PM IST
ನ್ಯಾಯಾಲಯದ ಆವರಣದಲ್ಲಿ ಮಹಿಳಾ ವಿಶ್ರಾಂತಿ ಗೃಹವನ್ನು ಉದ್ಘಾಟಿಸಲಾಯಿತು, ಅಕಾಲಿಕ ಮರಣಕ್ಕೀಡಾದ ವಕೀಲ ಮಹೇಶ್ ಅವರ ಕುಟುಂಬಕ್ಕೆ ಪರಿಹಾರ ವಿತರಿಸಲಾಯಿತು, ಹಿರಿಯ ವಕೀಲ ಮುನಿಸುವ್ರತ ಅವರನ್ನು ಸನ್ಮಾನಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 49
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved