• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಡೀ ವಿಶ್ವಕ್ಕೆ ಮಾದರಿ ಸಂವಿಧಾನ ಕೊಟ್ಟ ಅಂಬೇಡ್ಕರ್

Apr 16 2025, 12:35 AM IST
ಇಡೀ ವಿಶ್ವಕ್ಕೆ ಮಾದರಿ ಎನ್ನಿಸುವಂತಹ ಸಂವಿಧಾನವನ್ನು ರಚಿಸಿದ ಹೆಗ್ಗಳಿಕೆ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ. ಶಿಕ್ಷಣ ಮತ್ತು ಸಂಘಟನೆ ಮೂಲಕ ಜನರ ಬದುಕಿಗೆ ಹೊಸ ಮಾರ್ಗವನ್ನು ಸಂವಿಧಾನಾತ್ಮಕವಾಗಿ ನೀಡಿದರು. ಈ ಮೂಲಕ ಸಮಗ್ರ ಬಡವರ ಏಳಿಗೆಗೆ ಕಾರಣವಾದ ಅಂಬೇಡ್ಕರ್ ಅವರ ಚಿಂತನೆ, ಮಾರ್ಗದರ್ಶನ, ಜ್ಞಾನ ನಮ್ಮೆಲ್ಲರಿಗೂ ಆದರ್ಶಪ್ರಾಯವಾಗಿದೆ.

ಅಂಬೇಡ್ಕರ್ ಚಿಂತನೆಗಳನ್ನು ಕಾಂಗ್ರೆಸ್ ನನಸು ಮಾಡುತ್ತಿದ್ದೆ: ಜಿ. ಎಚ್. ಶ್ರೀನಿವಾಸ್

Apr 16 2025, 12:33 AM IST
ಅಜ್ಜಂಪುರ, ಅಂಬೇಡ್ಕರ್ ಅವರ ಚಿಂತನೆಗಳನ್ನು ನಮ್ಮ ಕಾಂಗ್ರೆಸ್ ಸರ್ಕಾರ ನನಸು ಮಾಡುತ್ತಿದ್ದೆ ಎಂದು ತರೀಕೆರೆ ಶಾಸಕ ಜಿ. ಎಚ್. ಶ್ರೀನಿವಾಸ್ ಹೇಳಿದರು.

ಅಸ್ಪೃಶ್ಯರಿಗೆ ಹಕ್ಕು ಕೊಡಿಸಿದ ಅಂಬೇಡ್ಕರ: ಶುಭಂ ಶುಕ್ಲಾ

Apr 16 2025, 12:33 AM IST
ಡಾ. ಬಿ.ಆರ್. ಅಂಬೇಡ್ಕರ ಅವರ ಜಯಂತಿಯು ಸಮಾನತೆ, ಸೌಹಾರ್ದತೆ ಮತ್ತು ಶಾಂತಿಯ ಬಗ್ಗೆ ಜನರಿಗೆ ಅರಿವು ಮೂಡಿಸುವ ದಿನವಾಗಿ ಪರಿಣಮಿಸಿದೆ.

ಅಂಬೇಡ್ಕರ್ ಬದುಕು ಎಲ್ಲರಿಗೂ ಸ್ಫೂರ್ತಿದಾಯಕ

Apr 16 2025, 12:32 AM IST
ಶತಶತಮಾನದಿಂದಲೂ ಭಾರತ ದೇಶದಲ್ಲಿರುವ ಜಾತಿ ವ್ಯವಸ್ಥೆಯನ್ನು ಮೀರಿ ಸಮಾನತೆ ಹಾಗೂ ಸಾಮಾಜಿಕ ನ್ಯಾಯವನ್ನು ಹೊಂದಲು ಡಾ.ಅಂಬೇಡ್ಕರ್‌ ಶ್ರಮ ಹಾಗೂ ಹೋರಾಟಗಳನ್ನು ಎಲ್ಲರೂ ಸ್ಮರಿಸಬೇಕು. ಪ್ರತಿಯೊಂದು ಹಂತದಲ್ಲೂ ಅಂಬೇಡ್ಕರ್ ಅವರ ಜೀವನ ನಮ್ಮೆಲ್ಲರಿಗೂ ಸ್ಫೂರ್ತಿದಾಯಕವಾಗಿದೆ.

ಅಂಬೇಡ್ಕರ್ ಸಾಧನೆಗಳನ್ನು ಕಾಂಗ್ರೆಸ್ ಮರೆಮಾಚಿದೆ: ಮಲ್ಲಿಕಾರ್ಜುನ್

Apr 16 2025, 12:31 AM IST
80 ರ ದಶಕದವರೆಗೂ ಅಂಬೇಡ್ಕರ್ ಅವರು ಯಾರು? ಅವರ ಆಚರಣೆ ಯಾವುದು ಇರಲಿಲ್ಲ. ದಲಿತರಲ್ಲಿ ಅಂಬೇಡ್ಕರ್ ಬಗ್ಗೆ ಒಂದು ಪ್ರಜ್ಞೆ ಬೆಳೆದ ನಂತರ ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ನೆನೆಸಿಕೊಳ್ಳಲು ಶುರು ಮಾಡಿದೆ.

ಅಂಬೇಡ್ಕರ್ ಜೀವನಗಾಥೆ ನಮ್ಮೆಲ್ಲರಿಗೆ ಸ್ಫೂರ್ತಿ: ಅರುಣ ಕಾರಜೋಳ

Apr 16 2025, 12:30 AM IST
ಡಾ.ಅಂಬೇಡ್ಕರ್ ಅವರ ಜೀವನವೇ ನಮಗೆಲ್ಲರಿಗೂ ಇಂದಿಗೂ ಆದರ್ಶಪ್ರಾಯ ಎಂದು ಬಿಜೆಪಿ ಯುವ ಧುರೀಣ ಅರುಣ ಗೋವಿಂದ ಕಾರಜೋಳ ಹೇಳಿದರು.

ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಕನಸಿನ ಸಮಾಜ ನಿರ್ಮಾಣ : ಮುಖ್ಯಮಂತ್ರಿ ಸಿದ್ದರಾಮಯ್ಯ

Apr 15 2025, 02:02 AM IST
ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರವನ್ನು ಅನುಸರಿಸುವ ಪ್ರಯತ್ನವನ್ನು ನಮ್ಮ ಸರ್ಕಾರ ಮಾಡುತ್ತಿದ್ದು, ಅವರು ಬಯಸಿದಂಥ ಸಮಾಜ ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

'ಅಂಬೇಡ್ಕರ್ ಅಂತಹ ಮಹಾನ್ ನಾಯಕರ ಜಯಂತಿಗಳನ್ನೂ ರಾಜಕೀಯ ದುರುದ್ದೇಶಕ್ಕೆ ಬಳಸುತ್ತಿರುವುದು ದುರಂತ'

Apr 15 2025, 01:06 AM IST

ಮಹನೀಯರ ಜಯಂತಿಗಳನ್ನು ತಮ್ಮ ಬೇಳೆ ಬೇಯಿಸಿಕೊಳ್ಳಲು ರಾಜಕೀಯಕ್ಕಾಗಿ ಉಪಯೋಗಿಸುತ್ತಿರುವುದು ವಿಷಾದನೀಯ ಎಂದು ಶಾಸಕ ಸುರೇಶ್ ಹೇಳಿದರು.

ಪ್ರಜಾಪ್ರಭುತ್ವ ಗಟ್ಟಿಗೊಳಿಸಿದ್ದು ಅಂಬೇಡ್ಕರ್ ಸಂವಿಧಾನ-ಸಚಿವ ಎಚ್ಕೆ

Apr 15 2025, 01:05 AM IST
ಸರ್ವ ಜನಾಂಗವನ್ನು ಸಮದೃಷ್ಟಿಯಿಂದ ನೋಡುವ ಸಂವಿಧಾನವನ್ನು ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿ ಕೊಟ್ಟರು. ಜೊತೆಗೆ ನಮ್ಮ ಕರ್ತವ್ಯ ನಮಗೆ ಸೂಚಿಸಿದರು. ಅವರ ಆದರ್ಶಗಳ ಪಾಲನೆ ಅತ್ಯವಶ್ಯ. ಅದೇ ರೀತಿ ಬಾಬು ಜಗಜೀವನರಾಮ ಅವರು ಹೊಂದಿದ ಸಂಸ್ಕೃತ ಪಾಂಡಿತ್ಯ ಮೆಚ್ಚುವಂತದ್ದು ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಅಂಬೇಡ್ಕರ್ ಎಲ್ಲರಿಗಾಗಿ ಶ್ರಮಿಸಿದ ಮಹಾನ್ ನಾಯಕ: ಡಾ.ಕೆ.ಸುಧಾಕರ್

Apr 15 2025, 01:03 AM IST
ದೇಶದ ಕೆಲವೇ ಮೇಧಾವಿಗಳಲ್ಲಿ ಅವರೂ ಒಬ್ಬರು. ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ. ಎಲ್ಲರೂ ಮನುಷ್ಯರಾಗಿ ಬದುಕಬೇಕು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 47
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved