• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಲಿತ ನಾಯಕನಾಗಿ ಅಂಬೇಡ್ಕರ್ ಸೀಮಿತ ಬೇಡ: ಡಾ.ಕರಿಯಪ್ಪ ಮಾಳಿಗೆ

Apr 15 2025, 12:56 AM IST
ಅರಿವಿನ ಸಂಕೇತವಾದ ಬಾಬಾ ಸಾಹೇಬ್ ಅಂಬೇಡ್ಕರ್ ರವರನ್ನು ಮೀಸಲಾತಿ ವಿಷಯಕ್ಕೆ, ಸಂವಿಧಾನದ ರಚನೆ ಪ್ರಸ್ತಾಪ, ಇಲ್ಲವೆ ದಲಿತ ನಾಯಕ ಎಂಬ ಹೇಳಿಕೆಗಳಿಗೆ ಸೀಮಿತಗೊಳಿಸುವುದು ಬೇಡ ಎಂದು ಪ್ರಾಧ್ಯಾಪಕ ಡಾ.ಕರಿಯಪ್ಪ ಮಾಳಿಗೆ ಅಭಿಪ್ರಾಯ ಪಟ್ಟರು.

ಸ್ವಾಭಿಮಾನದ ಬದುಕು ಕಟ್ಟಿಕೊಟ್ಟವರು ಅಂಬೇಡ್ಕರ್

Apr 15 2025, 12:55 AM IST
ಚಾಮರಾಜನಗರದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆ ಸಮಾರಂಭವನ್ನು ಸಂಸದ ಸುನೀಲ್‌ಬೋಸ್ ಉದ್ಘಾಟಿಸಿದರು.

ಭಾರತದ ಸಂವಿಧಾನ ಅಂಬೇಡ್ಕರ್ ದೂರದೃಷ್ಟಿಗೆ ಸಾಕ್ಷಿ

Apr 15 2025, 12:55 AM IST
ಸಾಗರ: ನಮ್ಮ ದೇಶದಲ್ಲಿ ವಿವಿಧತೆಯಲ್ಲಿ ಏಕತೆ ಸಾಧ್ಯವಾಗಿರುವುದು ಡಾ.ಅಂಬೇಡ್ಕರ್ ನೀಡಿರುವ ಸಂವಿಧಾನದಿಂದ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಅಭಿಪ್ರಾಯಪಟ್ಟರು.

ಅಂಬೇಡ್ಕರ್ ಅನುಸರಿಸಿದರೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರ: ಶಾಸಕ ನಾರಾಯಣಸ್ವಾಮಿ

Apr 15 2025, 12:55 AM IST
ಸಮಾಜದಲ್ಲಿ ಇಂದಿಗೂ ಅಂಬೇಡ್ಕರ್ ಎಂದರೆ ಅವರಾ ಬರೀ ಎಸ್‌ಸಿ ಸಮುದಾಯಕ್ಕೆ ಮಾತ್ರ ಸೀಮಿತರು ಎನ್ನುವ ಭಾವನೆ ಇದೆ, ಆದರೆ ವಾಸ್ತವವಾಗಿ ಅಂಬೇಡ್ಕರ್ ಎಲ್ಲಾ ಸಮುದಾಯಗಳಿಗೂ ಸಂವಿಧಾನದಲ್ಲಿ ಸಮಾನವಾಗಿ ಮೀಸಲಾತಿ ಕಲ್ಪಿಸಿದ್ದಾರೆ.

ಜನರು ನೆಮ್ಮದಿಯಿಂದ ಬದುಕಲು ಅಂಬೇಡ್ಕರ್ ಕಾರಣ: ರವೀಂದ್ರ ಶ್ರೀಕಂಠಯ್ಯ

Apr 15 2025, 12:55 AM IST
ಡಾ.ಬಿ.ಆರ್.ಅಂಬೇಡ್ಕರ್ ಎಲ್ಲರಿಗೂ ಸಮ ಬಾಳು ಸಮಪಾಲು ನೀಡಿದ ಮಹಾನ್ ಮಾನವತಾವಾದಿ. ಅವರ ದೂರ ದೃಷ್ಟಿಯಿಂದದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಅಂಬೇಡ್ಕರ್ ಬರೆದ ಸಂವಿಧಾನ ಇಡೀ ವಿಶ್ವವೇ ಭಾರತದ ಕಡೆ ತಿರುಗಿ ನೋಡುವ ಹಂತಕ್ಕೆ ತೆಗೆದುಕೊಂಡು ಹೋದಂತ ದೀಮಂತ ನಾಯಕ.

ಶೋಷಿತ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸಿಕೊಟ್ಟ ಅಂಬೇಡ್ಕರ್, ಬಾಬೂಜಿ: ಚಲುವರಾಯಸ್ವಾಮಿ

Apr 15 2025, 12:55 AM IST
ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ್‌ರಾಂ ಅವರ ಜೀವನ ಚರಿತ್ರೆ ಕುರಿತು ರಾಜ್ಯ ಉಚ್ಛ ನ್ಯಾಯಾಲಯದ ವಕೀಲ ಮೋಹನ್‌ಕುಮಾರ್ ಪ್ರಧಾನ ಭಾಷಣ ಮಾಡಿದರು. ಸರ್ಕಾರಿ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಮೂವರು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡಿ ಗೌರವಿಸಲಾಯಿತು.

ಮಂಡ್ಯದಲ್ಲಿ ಸಚಿವರಿಂದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ

Apr 15 2025, 12:55 AM IST
ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ 134 ನೇ ಜಯಂತಿ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಉದ್ಯಾನವನದ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನ ರಾಂ ಅವರ ಪುತ್ಥಳಿಗೆ ಗಣ್ಯರು ಮಾಲಾರ್ಪಣೆ ಮಾಡಿದರು.

ಬೆಂಗಳೂರು ನಗರದಲ್ಲಿ ಡಾ. ಬಿ.ಆರ್‌. ಅಂಬೇಡ್ಕರ್ ಮ್ಯೂಸಿಯಂ ಹಾಗೂ ದೇಶದ ಅತಿಎತ್ತರದ ಅಂಬೇಡ್ಕರ್‌ ಪ್ರತಿಮೆ ಸ್ಥಾಪನೆ

Apr 15 2025, 12:54 AM IST
ಬೆಂಗಳೂರು ನಗರದಲ್ಲಿ ಡಾ. ಬಿ.ಆರ್‌. ಅಂಬೇಡ್ಕರ್ ಮ್ಯೂಸಿಯಂ ಹಾಗೂ ದೇಶದಲ್ಲೇ ಅತಿ ಎತ್ತರವಾದ ಅಂಬೇಡ್ಕರ್‌ ಪ್ರತಿಮೆಯನ್ನು ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಜತೆಗೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂವಿಧಾನ ಪೀಠ ಸ್ಥಾಪನೆ ಮಾಡುವುದಾಗಿ ಹೇಳಿದ್ದಾರೆ.

ಬಿಜೆಪಿ ಎಸ್‌ಸಿ ಮೋರ್ಚಾದಿಂದ ಅಂಬೇಡ್ಕರ್ ಜಯಂತಿ

Apr 15 2025, 12:54 AM IST
ಡಾ.ಬಿ.ಆರ್. ಅಂಬೇಡ್ಕರ್ ಅವರ 134ನೇ ಜಯಂತಿ ಪ್ರಯುಕ್ತ ಬಿಜೆಪಿ ಮಂಗಳೂರು ನಗರದ ದಕ್ಷಿಣ ಮಂಡಲ ಎಸ್ಸಿ ಮೋರ್ಚಾ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಸಹಿತ ಗೌರವ ನಮನ ಸಲ್ಲಿಸಲಾಯಿತು.

ಹೈಟೆಕ್‌ ಮಾದರಿಯ ಅಂಬೇಡ್ಕರ್ ಭವನ ನಿರ್ಮಾಣವಾಗಲಿ

Apr 15 2025, 12:53 AM IST
Let a high-tech Ambedkar Bhavan be built.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 46
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved