ದಲಿತ ನಾಯಕನಾಗಿ ಅಂಬೇಡ್ಕರ್ ಸೀಮಿತ ಬೇಡ: ಡಾ.ಕರಿಯಪ್ಪ ಮಾಳಿಗೆ
Apr 15 2025, 12:56 AM ISTಅರಿವಿನ ಸಂಕೇತವಾದ ಬಾಬಾ ಸಾಹೇಬ್ ಅಂಬೇಡ್ಕರ್ ರವರನ್ನು ಮೀಸಲಾತಿ ವಿಷಯಕ್ಕೆ, ಸಂವಿಧಾನದ ರಚನೆ ಪ್ರಸ್ತಾಪ, ಇಲ್ಲವೆ ದಲಿತ ನಾಯಕ ಎಂಬ ಹೇಳಿಕೆಗಳಿಗೆ ಸೀಮಿತಗೊಳಿಸುವುದು ಬೇಡ ಎಂದು ಪ್ರಾಧ್ಯಾಪಕ ಡಾ.ಕರಿಯಪ್ಪ ಮಾಳಿಗೆ ಅಭಿಪ್ರಾಯ ಪಟ್ಟರು.