• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಜ್ಜಯನಿ ಶ್ರೀಗಳಿಂದ ಭಾರತ್ ಅಕ್ಕಿ ಯೋಜನೆಗೆ ಚಾಲನೆ

Mar 07 2024, 01:49 AM IST
ಧಾನ ಮಂತ್ರಿಯವರ ಮಹತ್ವಾಕಾಂಕ್ಷಿ ಯೋಜನೆ ಇದು. ಬಡ ಮತ್ತು ಮಧ್ಯಮ ವರ್ಗದವರಿಗೆ ಅತ್ಯಂತ ಕಡಿಮೆ ದರದಲ್ಲಿ ಪ್ರತಿಯೊಬ್ಬರಿಗೆ 10 ಕೆಜಿ ಅಕ್ಕಿಯನ್ನು ಕೇವಲ 290 ರು.ಗಳಿಗೆ ನೀಡಲಾಗುತ್ತದೆ. ಒಂದು ಕೆಜಿ ಅಕ್ಕಿಗೆ 29 ರು. ಇದೆ. ಇದೇ ಅಕ್ಕಿ ಮಾರುಕಟ್ಟೆಯಲ್ಲಿ 60 ರು.ಗೆ ಮಾರಾಟವಾಗುತ್ತದೆ. ಬಡವರಿಗೆ ಅನುಕೂಲವಾಗಲು ಪ್ರಧಾನ ಮಂತ್ರಿಯವರು ಈ ಯೋಜನೆಯನ್ನು ಜಾರಿಗೆ ತಂದಿದ್ದಾರೆ.

ಡಿ.ಎನ್. ಅಕ್ಕಿ ಕಲ್ಯಾಣ ಕರ್ನಾಟಕದ ಗೆಜೆಟಿಯರ್: ಡಾ.ಶೈಲಜಾ

Mar 04 2024, 01:17 AM IST
ಶಹಾಪುರ ತಾಲೂಕಿನ ಅನೇಕ ಪ್ರಮುಖ ಹಳ್ಳಿಗಳನ್ನು ಕುರಿತು ಕ್ಷೇತ್ರ ಕಾರ್ಯ ಅಧ್ಯಯನ ಮಾಡಿ ಬೆಳಕು ಚೆಲ್ಲಿದ ಹಿರಿಯ ಸಾಹಿತಿ ಡಿ.ಎನ್. ಅಕ್ಕಿ ಅವರು ಕಲ್ಯಾಣ ಕರ್ನಾಟಕದ ಗೆಜೆಟಿಯರ್ ಆಗಿದ್ದಾರೆ.

ಪ್ರತಿಭೆಯನ್ನು ಜಾತಿ ಧರ್ಮದಿಂದ ಗುರುತಿಸಬೇಡಿ: ಅಕ್ಕಿ

Mar 03 2024, 01:34 AM IST
ಪ್ರತಿಭೆಯನ್ನು ಜಾತಿ ಧರ್ಮದಿಂದ ಗುರುತಿಸಬೇಡಿ. ಪ್ರತಿಭೆಯನ್ನು ಪ್ರತಿಭೆಯಿಂದಲೇ ಗುರುತಿಸುವ ಕೆಲಸವಾಗಬೇಕು

ರಾಜಧಾನಿಯಲ್ಲಿ ಎಲ್ಲೂ ಸಿಗುತ್ತಲ್ಲ ಭಾರತ್‌ ಅಕ್ಕಿ

Mar 02 2024, 01:52 AM IST
‘ರಿಲಾಯನ್ಸ್‌, ಕಿರಾಣಿ ಅಂಗಡಿಗಳು ಸುತ್ತಿದರೂ, ಮೊಬೈಲ್‌ ವ್ಯಾನ್‌ಗಳಿಗಾಗಿ ಕಾದು ಕುಳಿತರೂ ಮೋದಿ ಅಕ್ಕಿ ಸಿಗುತ್ತಿಲ್ಲ. ಆರಂಭದ ಒಂದೆರಡು ವಾರ ಅಲ್ಲಲ್ಲಿ ಅಕ್ಕಿ ಸಿಕ್ಕಿದರೂ ಈಗಂತೂ ಅಕ್ಕಿಯ ಸುಳಿವೇ ಇಲ್ಲ...’!

ಅಕ್ಕಿ ಕೊಡಲು ಅಡ್ಡಿಪಡಿಸಿದವರನ್ನು ತಿರಸ್ಕರಿಸಿ ಮನೆಗೆ ಕಳುಹಿಸಿ: ಸಿದ್ದು

Mar 01 2024, 02:16 AM IST
ಹಣ ನೀಡುತ್ತೇವೆಂದರೂ ಅಕ್ಕಿ ಕೊಡದೆ ಕೇಂದ್ರದ ಬಿಜೆಪಿ ಸರ್ಕಾರ ಬಡವರ ಹಿತ ಕಡೆಗಣಿಸಿದೆ. ಅಕ್ಕಿಗೆ ಅಡ್ಡ ಬಂದವರನ್ನು ತಿರಸ್ಕರಿಸಿ ಮನೆಗೆ ಕಳುಹಿಸಿ

ಸ್ವಸಹಾಯ ಸಂಘಗಳಿಂದ ಮಹಿಳೆಯರ ಬದುಕು ಗಟ್ಟಿ: ಅಕ್ಕಿ ಬಸವರಾಜ

Feb 23 2024, 01:47 AM IST
ಮಹಿಳೆಯರು ಸ್ವಾವಲಂಬನೆ ಬದುಕು ರೂಪಿಸಿಕೊಳ್ಳುವಲ್ಲಿ ಸಂಘ- ಸಂಸ್ಥೆಗಳ ಪಾತ್ರ ಮಹತ್ವದಾಗಿದೆ. ಆರ್ಥಿಕವಾಗಿ ಮಹಿಳೆ ಸಬಲಳಾಗಲು ಧರ್ಮಸ್ಥಳ ಗ್ರಾಮಾಭಿವೃಧ್ದಿ ಯೋಜನೆ ನಿರಂತರವಾಗಿ ಶ್ರಮಿಸುತ್ತಿದೆ.

ಮುನಿಯಪ್ಪ ನವರೇ ನಿಮ್ಮ ಅಕ್ಕಿ ಎಲ್ಲಿ: ಸಿ.ಟಿ. ರವಿ ಪ್ರಶ್ನೆ

Feb 22 2024, 01:47 AM IST
ಮುನಿಯಪ್ಪ ನವರೇ ನಿಮ್ಮ ಅಕ್ಕಿ ಎಲ್ಲಿ ? ಅನ್ನಭಾಗ್ಯದ ಅಕ್ಕಿ ಎಲ್ಲಿ ಕೊಟ್ಟಿದ್ದೀರಿ ಎಂದು ಮಾಜಿ ಸಚಿವ ಸಿ.ಟಿ.ರವಿ ಪ್ರಶ್ನಿಸಿದ್ದಾರೆ.ಭಾರತ್ ಬ್ರಾಂಡ್‌ ಅಕ್ಕಿ ಕಳಪೆಯಾಗಿದೆ ಎಂಬ ಮುನಿಯಪ್ಪ ಹೇಳಿಕೆಗೆ‌ ಪ್ರತಿಕ್ರಿಯಿಸಿರುವ ಸಿ.ಟಿ.ರವಿ, ರಾಜ್ಯ ಕಾಂಗ್ರೆಸ್ ಸರ್ಕಾರ ಕೇಂದ್ರ ಕೊಡುವ ಅಕ್ಕಿಯನ್ನೇ ಕಡಿತ ಮಾಡಿದೆ. ನಿಮ್ಮ ಪ್ರಣಾಳಿಕೆಯಂತೆ 10 ಕೆಜಿ ಅಕ್ಕಿ ಹೋಗಲಿ, 10 ಗ್ರಾಂ. ಅಕ್ಕಿಯಾದರೂ ನೀಡಿದ್ರಾ ? ಆಂಧ್ರ, ತೆಲಂಗಾಣ ಜತೆ ಮಾತನಾಡುತ್ತೇವೆಂದು ಜನರ ಕಿವಿಗೆ ಹೂವು ಮುಡಿಸಿದ್ದೀರಾ ಎಂದರು.

ಬಡವರು ಭಾರತ್ ಅಕ್ಕಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಸಂಸದ ರಾಜಾ ಅಮರೇಶ್ವರ ನಾಯಕ

Feb 14 2024, 02:23 AM IST
ರಾಯಚೂರಿನ ರಾಜೇಂದ್ರ ಗಂಜ್‌ ಎಪಿಎಂಸಿ ಯಾರ್ಡ್‌ನಲ್ಲಿ ಭಾರತ್‌ ಅಕ್ಕಿ ಯೋಜನೆಗೆ ಸಂಸದ ರಾಜಾ ಅಮರೇಶ್ವರ ನಾಯಕ ಹಾಗೂ ಶಾಸಕ ಡಾ.ಶಿವರಾಜ ಪಾಟೀಲ್‌ ಜಂಟಿಯಾಗಿ ಚಾಲನೆ ನೀಡಿದರು.

ಭಾರತ್‌ ಅಕ್ಕಿ ವಿತರಣೆಗೆ ಪ್ರತಾಪ್ ಸಿಂಹ ಚಾಲನೆ

Feb 14 2024, 02:18 AM IST
ಆರ್ಥಿಕವಾಗಿ ದುರ್ಬಲವಾಗಿರುವವರಿಗೆ ಮತ್ತಷ್ಟು ನೆರವು ನೀಡುವ ನಿಟ್ಟಿನಲ್ಲಿ, ಇಡೀ ದೇಶದಲ್ಲಿ ಒಂದೇ ಬ್ರ್ಯಾಂಡ್ ಅಡಿಯಲ್ಲಿ ಅಗತ್ಯ ಆಹಾರ ಸಾಮಗ್ರಿಗಳನ್ನು ರಿಯಾಯತಿ ದರದಲ್ಲಿ ನೀಡುವ ಮಹತ್ವಾಕಾಂಕ್ಷಿ ಉಪಕ್ರಮವನ್ನು ಕೇಂದ್ರ ಸರ್ಕಾರ ಪ್ರಾರಂಭಿಸಿದೆ.

ಶಿರಸಿ, ಬನವಾಸಿಯಲ್ಲಿ ಭಾರತ್ ಅಕ್ಕಿ ಮಾರಾಟ

Feb 13 2024, 12:48 AM IST
ಪ್ರಧಾನಿ ನರೇಂದ್ರ ಮೋದಿಯ ಮಹತ್ವಾಕಾಂಕ್ಷೆಯ ಭಾರತ್ ಅಕ್ಕಿ ಸೋಮವಾರದಿಂದ ಶಿರಸಿಯಲ್ಲೂ ಮಾರಾಟಕ್ಕೆ ಲಭ್ಯವಾಗಿದ್ದು, ಜನರು ಮುಗಿಬಿದ್ದು ಅಕ್ಕಿ ಖರೀದಿಸಿದರು.‌
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved