• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಟಕಗಳಿಂದ ಜನರಿಗೆ ಮನ ಮುಟ್ಟುವ ಕಾರ್ಯ: ಅಕ್ಕಿ

Feb 04 2024, 01:33 AM IST
ನಾಟಕ ಎಂಬುವುದು ದೃಶ್ಯ ಮಾಧ್ಯಮವಾಗಿದೆ. ಎಲ್ಲಾ ಕಲೆಗಳಲ್ಲಿ ರಂಗಕಲೆ ವಿಷಯ ವಿಶಿಷ್ಟವಾಗಿದೆ. ಜನರ ಮನ ಮುಟ್ಟುವ ರೀತಿ ನಾಟಕಗಳು ಕೆಲಸ ಮಾಡುತ್ತವೆ.

ಸಿಗಲಿದೆ 29 ರು.ಗೆ 1 ಕೆ.ಜಿ. ‘ಭಾರತ್‌ ಅಕ್ಕಿ’

Feb 03 2024, 01:51 AM IST

ಅಕ್ಕಿ ಬೆಲೆ ಏರಿಕೆ ನಿಯಂತ್ರಣಕ್ಕೆ ಕೈಗೊಂಡ ಸಾಕಷ್ಟು ಕ್ರಮಗಳು ಪೂರ್ಣ ಪ್ರಮಾಣದಲ್ಲಿ ಫಲ ಕೊಡದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವೇ ನೇರವಾಗಿ ಜನಸಾಮಾನ್ಯರಿಗೆ ಪ್ರತಿ ಕೆ.ಜಿ.ಗೆ 29 ರು.ನಂತೆ ಅಕ್ಕಿ ಮಾರಾಟ ಮಾಡಲು ನಿರ್ಧರಿಸಿದೆ.

ಪಠ್ಯೇತರ ಚಟುವಟಿಕೆಯಿಂದ ಶೈಕ್ಷಣಿಕ ಆಸಕ್ತಿ ವೃದ್ಧಿ: ಅಕ್ಕಿ ಶಿವಕುಮಾರ

Feb 02 2024, 01:00 AM IST
ನಿರಂತರ ಓದು, ಶೈಕ್ಷಣಿಕ ಚರ್ಚೆಗಳ ಮೂಲಕ ವಿದ್ಯಾರ್ಥಿಗಳು ಸಂಪೂರ್ಣ ತೊಡಗಿಸಿಕೊಳ್ಳಬೇಕು.

ಉಚಿತ ಪಡಿತರ ವಿತರಣೆಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆ

Feb 01 2024, 02:01 AM IST
ರಾಜ್ಯ ಸರ್ಕಾರ ನೀಡುವ ಉಚಿತ ಪಡಿತರ ವಿತರಣೆಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆ ಆಗಿದೆ ಎಂಬ ದೂರಿನನ್ವಯ ಆಹಾರ ಇಲಾಖೆ ಉಪನಿರ್ದೇಶಕ ಯೋಗಾನಂದ ನೇತೃತ್ವದ ತಂಡ ಅಜ್ಜಿಪುರ ಗ್ರಾಮಕ್ಕೆ ಬೇಟಿ ನೀಡಿ ಪರಿಶೀಲಿಸಿದರು.

ಅಕ್ಕಿ ಕಳ್ಳತನ ಮಾಡಿದರೆ ಹೊಟ್ಟೆ ತುಂಬುವುದೇ: ರಾಜೂಗೌಡ

Jan 31 2024, 02:15 AM IST
ಶಹಾಪುರ ನಗರದ ಸಿಪಿಎಸ್ ಶಾಲಾ ಮೈದಾನದಲ್ಲಿ ನಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರರಿಗೆ ಅಭಿನಂದನ ಹಾಗೂ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜೂಗೌಡ ಮಾತನಾಡಿದರು.

ಹತ್ತು ಕೆಜಿ ಅಲ್ಲ, ಹತ್ತು ಕಾಳು ಅಕ್ಕಿ ಕೊಟ್ಟಿಲ್ಲ

Jan 25 2024, 02:03 AM IST
ಮಾಜಿ ಸಿಎಂ ಬೊಮ್ಮಾಯಿ ಅವರು ತಮ್ಮ ಕೊನೆಯ ಬಜೆಟ್ಟಿನಲ್ಲಿ ರೈತರಿಗಾಗಿ ₹ 7500 ಕೋಟಿ ಘೋಷಿಸಿದ್ದರು. ಸಿದ್ದರಾಮಯ್ಯ ಸರ್ಕಾರ ತಮ್ಮ ಬಜೆಟ್ ನಲ್ಲಿ ₹ 3500 ಕೋಟಿ ಮಾತ್ರ ಮೀಸಲಿಟ್ಟು, ರೈತರಿಗೆ ಅನ್ಯಾಯ ಮಾಡಿದ್ದಾರೆ

ಪಡಿತರ ಅಕ್ಕಿ ಅಕ್ರಮ: ಜಿಲ್ಲೆಯಲ್ಲಿ ಇನ್ನೂ ಬೆಳಕಿಗೆ ಬಾರದ ತನಿಖೆ

Jan 24 2024, 02:00 AM IST
ಶಹಾಪುರದ ಸರ್ಕಾರಿ ಗೋದಾಮಿನಿಂದ ಸುಮಾರು ₹2 ಕೋಟಿ ಮೌಲ್ಯದ ಪಡಿತರ ಅಕ್ಕಿ ನಾಪತ್ತೆ ಪ್ರಕರಣದಲ್ಲಿ ತನಿಖೆಗಿಳಿದ ಅಧಿಕಾರಿಗಳ ಅನುಮಾನಾಸ್ಪದ ನಡೆಗಳು ಹಾಗೂ ಅವರ ವಿರುದ್ಧದ ಆರೋಪಗಳಿಂದಾಗಿ ನೈಜತನಿಖೆ ಸಾಧ್ಯವೇ ಎಂಬ ಅನುಮಾನದ ಪ್ರಶ್ನೆಗಳು ಎದ್ದಿದ್ದವು. ಇದರ ಬೆನ್ನಲ್ಲೇ, ಸುರಪುರದಲ್ಲೂ 20234 ಫೆಬ್ರವರಿಯಲ್ಲಿ ಸುಮಾರು 2300 ಕ್ವಿಂಟಲ್‌ ಪಡಿತರ ಅಕ್ಕಿ ನಾಪತ್ತೆ ಪ್ರಕರಣದ ತನಿಖೆ ಹಳ್ಳಹಿಡಿಯಿತೇ?

ಬಿಜೆಪಿಯವರು ಮಂತ್ರಾಕ್ಷತೆ ಕೊಡುವುದನ್ನು ಬಿಟ್ಟು ಹಸಿದ ಹೊಟ್ಟೆಗೆ ಅಕ್ಕಿ ಕೊಡಲಿ: ಸಚಿವ ಶಿವರಾಜ ತಂಗಡಗಿ

Jan 14 2024, 01:30 AM IST
ಕೊಪ್ಪಳ ಲೋಕಸಭೆ ಕ್ಷೇತ್ರ ಟಿಕೆಟ್ ಕೊಡುವುದು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಈಗಾಗಲೇ ಉಸ್ತುವಾರಿ ಸಚಿವರ, ಶಾಸಕರ ಮತ್ತು ಜಿಲ್ಲೆಯ ಬ್ಲಾಕ್ ಅಧ್ಯಕ್ಷರ ಸಭೆಯನ್ನು ಹೈಕಮಾಂಡ್ ಮಾಡಿದ್ದೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ೨೦ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ.

ಅಕ್ಕಿ ಹಗರಣ: ಇಬ್ಬರು ಅಧಿಕಾರಿಗಳ ಅಮಾನತು

Jan 14 2024, 01:30 AM IST
ಚನ್ನಪಟ್ಟಣ: ನಗರದ ತಾಲೂಕು ವ್ಯವಸಾಯೋತ್ಪನ್ನಗಳ ಸಹಕಾರ ಸಂಘದ (ಟಿಎಪಿಸಿಎಂಎಸ್) ಗೋದಾಮಿನಿಂದ ನಾಪತ್ತೆಯಾಗಿದ್ದ ಅನ್ನಭಾಗ್ಯ ಯೋಜನೆಯ 1543 ಕ್ವಿಂಟಲ್ ಅಕ್ಕಿ ಮತ್ತು 70 ಕ್ವಿಂಟಲ್ ರಾಗಿ ಪ್ರಕರಣದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಕರ್ತವ್ಯಲೋಪಕ್ಕಾಗಿ ಇಬ್ಬರು ಅಧಿಕಾರಿಗಳನ್ನು ಅಮಾನತಗೊಳಿಸಿದೆ.

ತಿಂಥಣಿ ಬ್ರಿಡ್ಜ್‌ನಲ್ಲಿ ಮೂರು ದಿನ ನಡೆಯುವ ಹಾಲುಮತ ಸಂಸ್ಕೃತಿ ವೈಭವಕ್ಕೆ ಅಕ್ಕಿ ದೇಣಿಗೆ

Jan 13 2024, 01:30 AM IST
ಹುಲಿಗೆಮ್ಮ ದೇವಸ್ಥಾನದಿಂದ ಇಲ್ಲಿನ ಹಾಲುಮತ ಸಮಾಜದವರು ಸೇರಿ ಸಂಸ್ಕೃತಿ ಉತ್ಸವದ ವೈಭವದಲ್ಲಿ ನಡೆಯಲಿರುವ ದಾಸೋಹಕ್ಕೆ ಸಂಗ್ರಹಿಸಿಲಾದ ೨೧ ಕ್ವಿಂಟಲ್ ಅಕ್ಕಿಗಳನ್ನು ವಾಹನದಲ್ಲಿ ಮೂಲಕ ಕಳುಹಿಸಿಕೊಟ್ಟರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved