• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಡಿತರ ಅಕ್ರಮ ಅಕ್ಕಿ ದುಬೈಗೆ ಸಾಗಾಣಿಕೆ ಪ್ರಕರಣ, ಇಬ್ಬರ ವಿರುದ್ಧ ದೂರು

Sep 02 2025, 12:00 AM IST
ಗಂಗಾವತಿಯಿಂದಲೇ ದುಬೈಗೆ ಅಕ್ಕಿ ಅಕ್ರಮ ಸಾಗಾಣಿಕೆ ಮಾಡುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿದ್ದ ತಹಸೀಲ್ದಾರ್‌ ಮತ್ತು ಆಹಾರ ಇಲಾಖೆ ಅಧಿಕಾರಿಗಳು ಉಗ್ರಾಣ ವ್ಯವಸ್ಥಾಪಕ ಸೋಮಶೇಖರ ಮೇಲೆ ಪ್ರಕರಣ ದಾಖಲಿಸಿದ್ದರಿಂದ ಅಮಾನತುಗೊಂಡಿದ್ದರು.

ಪಡಿತರ ಅಕ್ಕಿ ಅಕ್ರಮ ಸಾಗಾಟಕ್ಕೆ ಗಂಗಾವತಿಯೇ ಹೆಡ್‌ಕ್ವಾರ್ಟರ್

Aug 31 2025, 02:00 AM IST
ಕೊಪ್ಪಳ ಸೇರಿದಂತೆ ರಾಜ್ಯಾದ್ಯಂತ ಪಡಿತರ ಅಂಗಡಿಯಿಂದ ಪಡೆಯುವ ಅಕ್ಕಿಯನ್ನು ಫಲಾನುಭವಿಗಳೇ ಅರ್ಧದಷ್ಚು ಮಾರಾಟ ಮಾಡುತ್ತಾರೆ. ಕೆಲವರು ಪಡಿತರ ವ್ಯವಸ್ಥೆಯಲ್ಲಿ ಉಚಿತವಾಗಿ ಪಡೆದ ಅಷ್ಟೂ ಅಕ್ಕಿಯನ್ನು ₹10ರಿಂದ ₹12 ಕೆಜಿಯಂತೆ ಮಾರಾಟ ಮಾಡುತ್ತಾರೆ. ಹೀಗೇ ಖರೀದಿಸಿದ ಅಕ್ಕಿಯನ್ನು ಪಾಲಿಶ್‌ ಮಾಡಿ ₹ 30ರಿಂದ ₹ 40ಗೆ ಕೆಜೆಯಿಂತೆ ಬ್ರಾಂಡ್ ಮಾಡಿ ಮಾರಾಟ ಮಾಡಲಾಗುತ್ತದೆ.

ಪಡಿತರ ಅಕ್ಕಿ ಕಳ್ಳ ಸಾಗಣೆಯಾದರೆ ಕಠಿಣ ಕ್ರಮ

Aug 30 2025, 01:01 AM IST
ಪಡಿತರ ಧಾನ್ಯವನ್ನು ಮಾರಾಟ ಮಾಡಲು ಅವಕಾಶವಿಲ್ಲ. ಈ ಕುರಿತು ಜನರಿಗೆ ಅರಿವು ಮೂಡಿಸಬೇಕು. ಪಡಿತರ ಚೀಟಿಗೆ ಈ-ಕೆವೈಸಿ ಮಾಡಿಸಲು ನ್ಯಾಯಬೆಲೆ ಅಂಗಡಿ ಮೂಲಕವೇ ತಿಳಿಸಬೇಕು. ಪಡಿತರ ವಿತರಿಸುವ ಸಮಯ ಹೆಚ್ಚಿಸಿದ್ದು ಅದರಂತೆ ನ್ಯಾಯಬೆಲೆ ಅಂಗಡಿಗಳು ಕಾರ್ಯನಿರ್ವಹಿಸಬೇಕು.

ಅನ್ನಭಾಗ್ಯ ಅಕ್ಕಿ ದುಬೈಗೆ ಅಕ್ರಮ ಸಾಗಣೆಗೆ ಯತ್ನ?

Aug 27 2025, 01:00 AM IST
ಆಹಾರ ಇಲಾಖೆಯ ಸರ್ಕಾರಿ ಉಗ್ರಾಣದ ಮೇಲೆ ತಹಸೀಲ್ದಾರ್‌ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು, ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಅನ್ನಭಾಗ್ಯ ಯೋಜನೆಯ ಸುಮಾರು 171 ಕ್ವಿಂಟಲ್ ಅಕ್ಕಿಯನ್ನು ವಶಪಡಿಸಿಕೊಂಡಿರುವ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ನಡೆದಿದೆ.

ಕಾಳಸಂತೆಯಲ್ಲಿ ಸುಮಾರು 4 ಸಾವಿರ ಕೆಜಿ ಅನ್ನಭಾಗ್ಯ ಅಕ್ಕಿ ಮಾರಾಟ!

Aug 26 2025, 01:06 AM IST
ಕಾಳಸಂತೆಗೆ ಮಾರಾಟವಾಗಿದ್ದ ಭಾರೀ ಪ್ರಮಾಣದ ಅನ್ನಭಾಗ್ಯ ಅಕ್ಕಿಯನ್ನು ಆಹಾರ ಇಲಾಖೆ ಅಧಿಕಾರಿಗಳು, ಪೊಲೀಸರು ಪತ್ತೆಹಚ್ಚಿ ಮಾಲು ಲಾರಿ ಸಮೇತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಪಡಿತರ ಅಕ್ಕಿ ಮಾರಾಟ ಮಾಡೋರ ಮೇಲೆ ಕ್ರಮ: ಗ್ಯಾರಂಟಿ ಸಮಿತಿ ಅಧ್ಯಕ್ಷ ಸೂಚನೆ

Aug 21 2025, 02:00 AM IST
ಮಂಗಳೂರಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ನೆರವೇರಿತು.

ಪಡಿತರ ಅಕ್ಕಿ ಅಕ್ರಮ ಮಾರಾಟಕ್ಕೆ ಕಡಿವಾಣ ಇಲ್ಲ

Aug 19 2025, 01:00 AM IST
ಮುಂದಿನ ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆಗೆ ಜೆಸ್ಕಾಂ ಎಇಇ ಗೈರಾದರೆ ಸೂಕ್ತ ಕ್ರಮಕೈಗೊಳ್ಳಲಾಗುವುದು.

ದೇಸಿ ಅಕ್ಕಿ ಬಳಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಿ

Aug 11 2025, 12:30 AM IST
ಸಹಜ ಸಮೃದ್ಧ ಹಾಗೂ ಭತ್ತ ಉಳಿಸಿ‌ ಆಂದೋಲನದ

ನಾಳೆಯಿಂದ ಎರಡು ದಿನಗಳ ಕಾಲ ದೇಶಿ ಅಕ್ಕಿ ಮೇಳ

Aug 08 2025, 01:00 AM IST
5 ರಿಂದ 10 ವರ್ಷದ ಮತ್ತು 10 ರಿಂದ 15 ವರ್ಷದ ಒಳಗಿನ ಮಕ್ಕಳಿಗಾಗಿ ನಾ ಕಂಡ ಭತ್ತದ ಲೋಕ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿದೆ. ಮನೆಯಲ್ಲೇ ಚಿತ್ರ ಬಿಡಿಸಿ, ಆ.10ರ ಬೆಳಗ್ಗೆ 11ಕ್ಕೆ ಮೇಳಕ್ಕೆ ತರಬೇಕು. ಆಯ್ಕೆಯಾದ ಆರು ಚಿತ್ರಗಳಿಗೆ ಆಕರ್ಷಕ ಬಹುಮಾನ ನೀಡಲಾಗುತ್ತದೆ ಎಂದು ಸಹಜ ಸಮೃದ್ಧ ನಿರ್ದೇಶಕ ಜಿ. ಕೃಷ್ಣಪ್ರಸಾದ್ ತಿಳಿಸಿದ್ದಾರೆ.

ಚನ್ನರಾಯಪಟ್ಟಣದಲ್ಲಿ ಅನ್ನದಾಸೋಹದ ಅಕ್ಕಿ, ರಾಗಿ ಕಳವು

Aug 01 2025, 12:00 AM IST
ಲೈಲ್ಯಾಂಡ್ ವಾಹನದೊಂದಿಗೆ ಬಂದಿದ್ದ ಇಬ್ಬರು ವ್ಯಕ್ತಿಗಳು ಪಡಿತರ ಧಾನ್ಯ ಕಳವು ಮಾಡಿಕೊಂಡು ಹೋಗಿರುವ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 16
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved