• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿರಾಜಪೇಟೆ: ‘ಫೆಡರೇಶನ್ ಬ್ರಾಂಡ್’ ಅಕ್ಕಿ ಬಿಡುಗಡೆ

Jul 19 2025, 01:00 AM IST
ಕೊಡಗು ಜಿಲ್ಲಾ ಸಹಕಾರ ಮಾರಾಟ ಮಹಾ ಮಂಡಳಿ ವಿರಾಜಪೇಟೆ ಫೆಡರೇಶನ್ ಸಂಸ್ಥೆಯು ನಗರದ ದಖ್ಖನಿ ಮೊಹಲ್ಲದಲ್ಲಿರುವ ಅಕ್ಕಿ ಗಿರಣಿಯಲ್ಲಿ ‘ಫೆಡರೇಶನ್ ಬ್ರಾಂಡ್ ಅಕ್ಕಿ’ ಬಿಡುಗಡೆ ಮಾಡಿತು.

ಅನಧಿಕೃತ ಅಕ್ಕಿ ಸಾಗಣೆ ಪತ್ತೆ: ಪ್ರಕರಣ ದಾಖಲು

Jul 11 2025, 01:48 AM IST
ಸರ್ಕಾರದ ವಿವಿಧ ಯೋಜನೆಯ ಅಕ್ಕಿಯನ್ನು ಅನಧಿಕೃತವಾಗಿ ದಾಸ್ತಾನು, ಸಾಗಾಣಿಕೆ ಮಾಡುತ್ತಿರುವಾಗ ಆಹಾ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿದ್ದಾರೆ.

ಪ್ರತಿ ತಿಂಗಳು 7 ಲಕ್ಷ ಕೆಜಿ ಅಕ್ಕಿ ಕಡಿತ: ವೆಂಕಟೇಶ ಆರ್.ಗುತ್ತೆದಾರ

Jul 07 2025, 11:48 PM IST
ಪ್ರತಿ ತಿಂಗಳಿಗೆ 6 ಲಕ್ಷ ಕೆ.ಜಿ. ಆಗುತ್ತದೆ ಇಷ್ಟೊಂದು ಪ್ರಮಾಣದ ಅಕ್ಕಿ ಎಲ್ಲಿಗೆ ಹೋಗುತ್ತದೆ? ಎಂದು ಸೋಮವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ವೆಂಕಟೇಶ ಆರ್.ಗುತ್ತೆದಾರ ಗರಂ ಆದರು.

ಪಡಿತರ ಅಕ್ರಮ ದಾಸ್ತಾನು: 100ಕ್ಕೂ ಅಧಿಕ ಅಕ್ಕಿ ಮೂಟೆ ವಶ

Jul 02 2025, 11:47 PM IST
ಕಾರ್ಕಳ ತಾಲೂಕಿನ ಅಜೆಕಾರು ಗ್ರಾಮದಲ್ಲಿ ಪಡಿತರ ಅಕ್ಕಿ ಅಕ್ರಮವಾಗಿ ಸಾಗಣೆ ಮಾಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಸುಮಾರು 100 ಚೀಲ ಪಡಿತರ ಅಕ್ಕಿ ವಶಪಡಿಸಿಕೊಂಡಿದ್ದಾರೆ.

ಅನ್ನಭಾಗ್ಯ ಅಕ್ಕಿ ದಾಸ್ತಾನಿಡುವ ಗೋದಾಮು ಸ್ಥಿತಿಗತಿ ವರದಿ ಸಲ್ಲಿಸಿ

Jun 27 2025, 12:48 AM IST
ಬಸ್ ನಿಲ್ದಾಣಗಳಲ್ಲಿ ಮಹಿಳೆಯರ ಸುರಕ್ಷತೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು.

ಬಡವರ ಅಕ್ಕಿ ದುರುಯೋಗದಂತೆ ನೋಡಿಕೊಳ್ಳಿ

Jun 25 2025, 12:34 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಪಂಚ ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಸಮರ್ಪಕ ಅನುಷ್ಠಾನಗೊಳಿಸುವ ಮೂಲಕ ಯಾವುದೇ ಅರ್ಹ ಫಲಾನುಭವಿಗಳು ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ ಸೂಚಿಸಿದರು

ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ: ಧರ್ಮಜ ಉತ್ತಪ್ಪ

Jun 20 2025, 12:34 AM IST
ಜಿಲ್ಲೆಯಲ್ಲಿ ಅನ್ನಭಾಗ್ಯ ಅಕ್ಕಿಯು ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಈ ಬಗ್ಗೆ ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚಿಸಲಾಗಿದ್ದು, ಕೆಲವು ಮಾಲೀಕರು ತಮ್ಮ ಕಾರ್ಮಿಕರ ಪಡಿತರ ಚೀಟಿಯನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದು, ಅದನ್ನು ಕೂಡಲೇ ಪಡಿತರ ಚೀಟಿದಾರರ ಕುಟುಂಬಕ್ಕೆ ಹಿಂತಿರುಗಿಸಬೇಕು ಎಂದು ಧರ್ಮಜ ಉತ್ತಪ್ಪ ಹೇಳಿದ್ದಾರೆ.

ಅಕ್ಕಿ ಮಾರಾಟ ಕಂಡು ಬಂದರೆ ನಿರ್ದಾಕ್ಷಿಣ್ಯ ಕ್ರಮ: ತಾಪಂ ಇಒ ಶ್ರೀನಿವಾಸ್ ಸೂಚನೆ

Jun 13 2025, 02:10 AM IST
ಸರ್ಕಾರದಿಂದ ಬಡವರ ಹಸಿವನ್ನು ನಿವಾರಿಸಲು ಅನ್ನಭಾಗ್ಯ ಯೋಜನೆ ನೀಡಲಾಗುತ್ತಿದೆ. ಅದನ್ನು ಕಾಳಸಂತೆಯಲ್ಲಿ ಮಾರಾಟವಾಗುವುದನ್ನು ಎಂದಿಗೂ ಸಹಿಸುವುದಿಲ್ಲ. ಇಂತಹ ಪ್ರಕರಣ ಕಂಡು ಬಂದರೇ ಕೂಡಲೇ ಪಡಿತರ ಚೀಟಿ ರದ್ದುಗೊಳಿಸಬೇಕು.

ಪಡಿತರ ಅಕ್ಕಿ ಅಕ್ರಮ ಮಾರಾಟ ದಂಧೆಗೆ ಕಡಿವಾಣ ಹಾಕಿ

Jun 10 2025, 01:52 AM IST
ಮಳೆಗಾಲ ಆರಂಭವಾಗಿದ್ದು, ಕೃಷ್ಣಾ ನದಿ ಪಾತ್ರದ ಹಳ್ಳಿಗಳಲ್ಲಿ ಪ್ರವಾಹ ಪರಿಸ್ಥಿತಿ ಅರಿತುಕೊಳ್ಳಲು ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು.

ಅಂತೂ ಬಂತು ವೃದ್ಧ ದಂಪತಿಗೆ ಅನ್ನಭಾಗ್ಯ ಅಕ್ಕಿ!

Jun 01 2025, 01:47 AM IST
ಮೊಬೈಲ್ ಒಟಿಪಿ ಆಧರಿತವಾಗಿ ರೇಷನ್ ನೀಡುವ ಪದ್ಧತಿ ಬಂದ್ ಮಾಡಿದ್ದಕ್ಕೆ ಸಮಸ್ಯೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved