ಒಂದು ಮುಷ್ಟಿ ಅಕ್ಕಿ ಸಂಗ್ರಹ ಅಭಿಯಾನ
Dec 19 2024, 12:32 AM ISTಶಬರಿಮಲೆ ಅಯ್ಯಪ್ಪ ಸ್ವಾಮಿ ಸೇವಾ ಸಮಾಜಂ (ಸಾಸ್) ಶಿವಮೊಗ್ಗ ನಗರ ಘಟಕ ವತಿಯಿಂದ ಬುಧವಾರ ಬೊಮ್ಮನಕಟ್ಟೆ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ಹಮ್ಮಿಕೊಂಡಿದ್ದ ಶಬರಿಮಲೈ ಸನ್ನಿಧಾನಕ್ಕೆ ಬರುವ ಸ್ವಾಮಿ ಮಾರಗಳಿಗೆ ಅನ್ನದಾನಕ್ಕಾಗಿ ಪ್ರತಿ ಮನೆಯಿಂದ ಒಂದು ಮುಷ್ಟಿ ಅಕ್ಕಿ ಹಾಗೂ ಇತರ ಸಾಮಗ್ರಿಗಳ ಸಂಗ್ರಹ ಅಭಿಯಾನಕ್ಕೆ ಆದಿಚುಂಚನಗಿರಿ ಶಾಖಾಮಠದ ಶ್ರೀ ಸಾಯಿನಾಥ ಶ್ರೀಗಳು ಚಾಲನೆ ನೀಡಿದರು.