• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ಕಿ ನಾಪತ್ತೆ ಪ್ರಕರಣ ಲೋಕಾಯುಕ್ತ ತನಿಖೆಗೆ?

Feb 11 2025, 12:50 AM IST
Lokayukta to investigate rice disappearance case?

ಪಡಿತರ ಅಕ್ಕಿ ಅಕ್ರಮ ಸಾಗಣೆ: ವಾಹನ ಸಮೇತ ಆರೋಪಿ ಬಂಧನ

Feb 10 2025, 01:45 AM IST
ಕೊಳ್ಳೇಗಾಲದ ಹಲವೆಡೆ ಪಡಿತರೆ ಅಕ್ಕಿಯನ್ನು ಮಳವಳ್ಳಿ ಕಡೆಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಸಾಗಿಸುತ್ತಿದ್ದರು.

ಅಕ್ರಮ ಅಕ್ಕಿ ಸಾಗಿಸಿದ್ರೆ ಮೇಲೆ ಕಠಿಣ ಕ್ರಮ: ಸಚಿವ ಆರ್‌.ಬಿ.ತಿಮ್ಮಾಪೂರ

Feb 04 2025, 12:32 AM IST
ಅಕ್ರಮ ಕಾಳಸಂತೆ ಮಾಡುವವರ ವಿರುದ್ಧ 17 ಪ್ರಕರಣ ದಾಖಲಿಸಿಕೊಂಡು 1020 ಕ್ವಿಂಟಲ್ ಅಕ್ಕಿ ಹಾಗೂ 12 ವಾಹನ ಜಪ್ತಿ ಮಾಡಲಾಗಿದೆ.

ಬಿದ್ದ ಭತ್ತದ ಬೆಲೆ, ಅಕ್ಕಿ ಮಾಡಿಸಿ ಗೆದ್ದ ರೈತರು! ಭತ್ತದ ದರ ಕುಸಿದರೂ ದಲ್ಲಾಳಿಗಳಿಂದಾಗಿ ಇಳಿಯದ ಅಕ್ಕಿ ಬೆಲೆ

Jan 21 2025, 12:15 PM IST

ಉತ್ಪನ್ನಗಳಿಗೆ ತಾವೇ ದರ ನಿಗದಿ ಮಾಡಿಕೊಳ್ಳುವಂತಾಗಬೇಕು. ಅಲ್ಲಿಯವರೆಗೂ ಉದ್ದಾರ ಆಗುವುದಿಲ್ಲ ಎನ್ನುವುದನ್ನು ಅರ್ಥ ಮಾಡಿಕೊಂಡಿರುವ ಭತ್ತ ಬೆಳೆದ ರೈತರು ಭತ್ತಕ್ಕೆ ತಾವೇ ದರ ನಿಗದಿ ಮಾಡಿದ್ದಾರೆ.

ಕೃಷಿ ಸಚಿವರ ಮನವಿಗೆ ಸ್ಪಂದನೆ; ಹೆಚ್ಚುವರಿ ಅಕ್ಕಿ ಖರೀದಿಗೆ ಕೇಂದ್ರ ಸಮ್ಮತಿ

Jan 14 2025, 01:02 AM IST
ಕೇಂದ್ರ ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಿ 2024- 25ನೇ ಸಾಲಿನಲ್ಲಿ ಬೆಂಬಲ ಬೆಲೆಯೊಂದಿಗೆ ಕನಿಷ್ಠ 5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ನಿರ್ದೇಶನ ನೀಡುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಡಿ.13ರಂದು ಪತ್ರ ಬರೆದು ಮನವಿ ಮಾಡಿದ್ದರು.

ಗವಿಮಠದ ಜಾತ್ರೆಗೆ 210 ಕ್ವಿಂಟಲ್‌ ಅಕ್ಕಿ ದೇಣಿಗೆ

Jan 14 2025, 01:00 AM IST
ಕೊಪ್ಪಳದ ಗವಿಸಿದ್ದೇಶ್ವರ ಮಠದ ಜಾತ್ರಾ ಮಹೋತ್ಸವದ ದಾಸೋಹಕ್ಕೆ ಭತ್ತದ ಕಣಜ ಕಾರಟಗಿಯಿಂದ ೨೧೦ ಕ್ವಿಂಟಲ್ ಅಕ್ಕಿಯನ್ನು ಸೋಮವಾರ ಕಳುಹಿಸಿಕೊಡಲಾಯಿತು.

ಪಡಿತರ ಅಕ್ರಮ‌ ಸಾಗಣೆ: ಮೂರು ಕ್ವಿಂಟಾಲ್ ಅಕ್ಕಿ, ಆರೋಪಿ ವಶ

Jan 06 2025, 01:00 AM IST
ಸರ್ಕಾರದಿಂದ ಉಚಿತವಾಗಿ ವಿತರಿಸುವ ಪಡಿತರ ಅಕ್ಕಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ಪಡಿತರ ವಶಕ್ಕೆ ಪಡೆದ ಘಟನೆ ತಾಲೂಕಿನ ಆಲ್ದೂರು ಗೇಟ್ ಬಳಿ ಭಾನುವಾರ ನಡೆದಿದೆ.

ಮಧ್ಯಾಹ್ನದ ಬಿಸಿಯೂಟದ ಅಕ್ಕಿ, ಸಿಲಿಂಡರ್‌ ಕಳ್ಳತನ

Dec 29 2024, 01:17 AM IST
ಅಡುಗೆ ಕೋಣೆಯ ಬೀಗ ಮುರಿದು ಅಕ್ಕಿ ಚೀಲ ಹಾಗೂ ಸಿಲಿಂಡರ್ ಕಳ್ಳತನ ಮಾಡಿದ ಘಟನೆ ತಾಲೂಕಿನ ಹುಲಿಕಟ್ಟಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

ಸಾಹಿತ್ಯ ಜಾತ್ರೆಯಲ್ಲಿ 4.69 ಲಕ್ಷ ಜನಕ್ಕೆ ಊಟೋಪಚಾರ - 625 ಕ್ವಿಂಟಲ್‌ ಅಕ್ಕಿ, 1200 ಕ್ರೇಟ್ ಟೊಮೆಟೊ ಬಳಕೆ

Dec 23 2024, 08:04 AM IST

ಸಕ್ಕರೆ ನಗರಿಯಲ್ಲಿ ಮೂವತ್ತು ವರ್ಷದ ಬಳಿಕ ನಡೆದ ಸಾಹಿತ್ಯ ಜಾತ್ರೆ ಊಟದ ವಿಚಾರದಲ್ಲಿ ದಾಖಲೆ ಬರೆದಿದೆ. ಸಾಹಿತ್ಯ ಸಮ್ಮೇಳನದ ಮೂರು ದಿನ 4.69 ಲಕ್ಷಕ್ಕೂ ಹೆಚ್ಚು ಮಂದಿ ಭೋಜನ ಸವಿದಿದ್ದಾರೆ.

ಒಂದು ಮುಷ್ಟಿ ಅಕ್ಕಿ ಸಂಗ್ರಹ ಅಭಿಯಾನ

Dec 19 2024, 12:32 AM IST
ಶಬರಿಮಲೆ ಅಯ್ಯಪ್ಪ ಸ್ವಾಮಿ ಸೇವಾ ಸಮಾಜಂ (ಸಾಸ್) ಶಿವಮೊಗ್ಗ ನಗರ ಘಟಕ ವತಿಯಿಂದ ಬುಧವಾರ ಬೊಮ್ಮನಕಟ್ಟೆ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ಹಮ್ಮಿಕೊಂಡಿದ್ದ ಶಬರಿಮಲೈ ಸನ್ನಿಧಾನಕ್ಕೆ ಬರುವ ಸ್ವಾಮಿ ಮಾರಗಳಿಗೆ ಅನ್ನದಾನಕ್ಕಾಗಿ ಪ್ರತಿ ಮನೆಯಿಂದ ಒಂದು ಮುಷ್ಟಿ ಅಕ್ಕಿ ಹಾಗೂ ಇತರ ಸಾಮಗ್ರಿಗಳ ಸಂಗ್ರಹ ಅಭಿಯಾನಕ್ಕೆ ಆದಿಚುಂಚನಗಿರಿ ಶಾಖಾಮಠದ ಶ್ರೀ ಸಾಯಿನಾಥ ಶ್ರೀಗಳು ಚಾಲನೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved