• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದಿನಿಂದ ಒಂದು ಮುಷ್ಟಿ ಅಕ್ಕಿ ಅಭಿಯಾನಕ್ಕೆ ಚಾಲನೆ

Dec 18 2024, 12:46 AM IST
ಶಬರಿಮಲೈ ಅಯ್ಯಪ್ಪ ಸ್ವಾಮಿ ಸೇವಾ ಸಮಾಜಂ ವತಿಯಿಂದ ಡಿ.18 ರಂದು ಬೆಳಗ್ಗೆ 9 ಗಂಟೆಗೆ ಬೊಮ್ಮನಕಟ್ಟೆಯ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಿಂದ ಒಂದು ಮುಷ್ಟಿ ಅಕ್ಕಿ ಅಭಿಯಾನ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಮಹಾನಗರ ಪಾಲಿಕೆ ಮಾಜಿ ಸದಸ್ಯ ಈ. ವಿಶ್ವಾಸ್ ಹೇಳಿದರು.

ಮುಂಗಾರಿನೊಳಗೆ ವಿದ್ಯುತ್ ಪರಿವರ್ತಕ ಮೇಲ್ದರ್ಜೇಗೇರಿಸಿ: ಅಕ್ಕಿ ತೋಟೇಶ

Dec 10 2024, 12:32 AM IST
ತಂಬ್ರಹಳ್ಳಿ ವಿದ್ಯುತ್ ಉಪಕೇಂದ್ರದಲ್ಲಿನ ೧೨.೫ ಎವಿಎ ಸಾಮರ್ಥ್ಯದ ವಿದ್ಯುತ್ ಪರಿವತರ್ಕಗಳಿಂದಾಗಿ ಕೇಂದ್ರ ವ್ಯಾಪ್ತಿಯ ಗ್ರಾಮಗಳಿಗೆ ಸಮರ್ಪಕ ವಿದ್ಯುತ್ ಪೂರೈಸಲಾಗುತ್ತಿಲ್ಲ.

ರಾಜ್ಯದಲ್ಲಿ ತ್ರಿಭಾಷಾ ಸೂತ್ರ ಅಳವಡಿಸಿಕೊಳ್ಳಬೇಕಿದೆ: ಪ್ರೊ. ಚಂದ್ರಶೇಖರ್ ಅಕ್ಕಿ

Nov 25 2024, 01:00 AM IST
ತ್ರಿಭಾಷಾ ಸೂತ್ರವನ್ನು ಪ್ರತಿಯೊಬ್ಬ ಕನ್ನಡಿಗನೂ ಎತ್ತಿ ಹಿಡಿಯುವ ಕೆಲಸ ಮಾಡಬೇಕು ಎಂದು 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸಮ್ಮೇಳನಾಧ್ಯಕ್ಷ ಪ್ರೊ.ಚಂದ್ರಶೇಖರ ಅಕ್ಕಿ ಹೇಳಿದರು.

ಕನ್ನಡ ಭಾಷೆ ಉಳಿಸಿಕೊಳ್ಳಲು ಗಂಭೀರ ಚಿಂತನೆ ಅಗತ್ಯ: ಪ್ರೊ.ಚಂದ್ರಶೇಖರ ಅಕ್ಕಿ

Nov 24 2024, 01:46 AM IST
ಯಾವುದೇ ಒಂದು ಭಾಷೆಯ ಅಳಿವು-ಉಳಿವಿನ ಮೂಲ ಸಮಸ್ಯೆ ಶಿಕ್ಷಣ ಮಾಧ್ಯಮದಲ್ಲಿಯೇ ಇರುತ್ತದೆ. ಇಂಗ್ಲಿಷ್ ಭಾಷೆಗೆ ಈಗಾಗಲೇ ಜಗತ್ತಿನ ಬಹಳಷ್ಟು ಭಾಷೆಗಳು ಬಲಿಯಾಗಿವೆ. ಈಗ ಕನ್ನಡವೂ ಆತಂಕದಲ್ಲಿರುವುದು ದುರಂತ. ಉದ್ಯೋಗದ ಹಪಾಹಪಿ ಹೆಚ್ಚಿಸುವ ಮೂಲಕ ಕನ್ನಡ ಸೇರಿದಂತೆ ಇತರ ಭಾಷಿಕರ ಬದುಕನ್ನೇ ಇಂದು ಇಂಗ್ಲಿಷ್‌ ಕಸಿದುಕೊಳ್ಳುತ್ತಿದೆ ಎಂದು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಪ್ರೊ.ಚಂದ್ರಶೇಖರ ಅಕ್ಕಿ ಕಳವಳ ವ್ಯಕ್ತಪಡಿಸಿದರು.

ಮತ್ತೆ 34 ರು.ಗೆ ಕೇಜಿ ಅಕ್ಕಿ, 30 ರು.ಗೆ ಗೋಧಿ ಹಿಟ್ಟು ಮಾರಾಟ ಶುರು

Nov 06 2024, 12:36 AM IST
ಆಹಾರ ವಸ್ತುಗಳ ಬೆಲೆ ಮತ್ತೆ ಗಗನಮುಖಿಯಾದ ಬೆನ್ನಲ್ಲೇ, ‘ಭಾರತ್‌ ಬ್ರ್ಯಾಂಡ್‌’ ಅಡಿಯಲ್ಲಿ ಗ್ರಾಹಕರಿಗೆ ಸಬ್ಸಿಡಿ ರೂಪದಲ್ಲಿ ಅಕ್ಕಿ ಹಾಗೂ ಗೋಧಿ ಹಿಟ್ಟಿನ ಮಾರಾಟದ 2ನೇ ಹಂತಕ್ಕೆಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಮಂಗಳವಾರ ಚಾಲನೆ ನೀಡಿದರು.

ಉಡುಪಿ: ಕೆ.ಜಿ. ಅಕ್ಕಿ 60 ರು. ಗೆ ಮಾರಾಟ ಮಾಡಿ ರೈತರಿಂದ ಪ್ರತಿಭಟನೆ

Oct 26 2024, 12:58 AM IST
ಜಿಲ್ಲಾ ಕೃಷಿಕ ಸಂಘ ವತಿಯಿಂದ ಶುಕ್ರವಾರ ರಜತಾದ್ರಿಯ ಜಿಲ್ಲಾಧಿಕಾರಿ ಮುಂದೆ ಈ ಪ್ರತಿಭಟನೆ ನಡೆಸಲಾಯಿತು.

ಕಡಿಮೆ ಬೆಲೆಗೆ ಭಾರತ್ ಅಕ್ಕಿ, ಬೇಳೆ ವಿತರಣೆ

Oct 24 2024, 12:48 AM IST
ದೆಹಲಿ ನಿವಾಸಿಗಳಿಗಾಗಿ ಭಾರತ್ ಕಡಲೆ ಬೇಳೆ ಕೆಜಿಗೆ ₹ 70, ಭಾರತ್ ಹೆಸರುಬೇಳೆ ಕೆಜಿಗೆ ₹ 107 ಮತ್ತು ಭಾರತ್ ತೊಗರಿಬೇಳೆ ಕೆಜಿಗೆ ₹ 89 ಬೆಲೆಯಲ್ಲಿ ಮಾರಾಟ ಮಾಡಲಾಗುತ್ತಿದೆ.

20ರ ಬಳಿಕ ಪಡಿತರ ಅಕ್ಕಿ ವಿತರಣೆ ಸುಗಮ

Oct 20 2024, 01:50 AM IST
ಬೆಂಗಳೂರಿನ ಆಹಾರ ಇಲಾಖೆಯ ಆಯುಕ್ತರ ಕಚೇರಿಯ ಮಾಹಿತಿಯಂತೆ ಅ.೨೦ರ ನಂತರವೇ ಅಂಗಡಿ ಬಾಗಿಲನ್ನು ತೆರೆದು ಅಕ್ಕಿ ವಿತರಿಸಲು ಅಂಗಡಿ ಮಾಲೀಕರು ನಿರ್ಧರಿಸಿದ್ದಾರೆ. ಅಕ್ಟೋಬರ್ ತಿಂಗಳಿಗೆ ಮಾತ್ರ ಅನ್ವಯಿಸುವಂತೆ ನಿತ್ಯ ಬೆಳಗ್ಗೆ ೭ರಿಂದ ರಾತ್ರಿ ೧೦ರತನಕ ಸರ್ವರ್ ಲಭ್ಯವಾಗಲಿದೆ.

ಅಕ್ರಮ ಪಡಿತರ ಅಕ್ಕಿ ಪಡೆಯುವವರ ವಿರುದ್ಧ ಕ್ರಮ: ಕುರಿ ಶಿವಮೂರ್ತಿ

Oct 17 2024, 12:03 AM IST
ವಿದ್ಯುತ್‌ನ್ನು ಅಕ್ರಮವಾಗಿ ಉಪಯೋಗಿಸುವ ಫಲಾನುಭವಿಗಳಿಗೆ, ಸರ್ಕಾರ ಉಚಿತ ವಿದ್ಯುತ್ ಪೂರೈಕೆಯ ಮಾಹಿತಿ ಒದಗಿಸಿ ಸಕ್ರಮಗೊಳಿಸಬೇಕು

ಜಿಲ್ಲೆಯಲ್ಲಿ ನಡೆಯುತ್ತಿದೆ ಅನ್ನಭಾಗ್ಯ ಅಕ್ಕಿ ಮಾರಾಟ

Oct 05 2024, 01:38 AM IST
ಅಕ್ರಮ ಅಕ್ಕಿ ಸಾಗಾಟ ಪ್ರಕರಣಗಳು ರೋಣ, ಮುಂಡರಗಿ ತಾಲೂಕಿನಲ್ಲಿ ನಡೆದಿದ್ದರೂ ಜಿಲ್ಲೆಯಲ್ಲಿ ಅಂತಹ ಯಾವುದೇ ಸಮಸ್ಯೆಗಳಿಲ್ಲ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved