• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗವಿಸಿದ್ಧೇಶ್ವರ ಜಾತ್ರೆಗೆ 4 ತಿಂಗಳ ಮೊದಲೇ ಅಕ್ಕಿ ದೇಣಿಗೆ

Sep 10 2024, 01:38 AM IST
ನಾಲ್ಕು ತಿಂಗಳ ಮುಂಚಿತವಾಗಿಯೇ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಅಕ್ಕಿಯ ದೇಣಿಗೆಯನ್ನು ಭಕ್ತರು ನೀಡಿದ್ದಾರೆ.ಕೊಪ್ಪಳ ತಾಲೂಕಿನ ಬಡ್ಡಿ ಹರ್ಲಾಪುರ ಗ್ರಾಮಸ್ಥರು ಶ್ರೀ ಗವಿಮಠದ ಜಾತ್ರಾ ಮಹೋತ್ಸವಕ್ಕೆ 20 ಕ್ವಿಂಟಲ್ ಅಕ್ಕಿಯನ್ನು ಟ್ರ್ಯಾಕ್ಟರಿಯಲ್ಲಿ ಮೆರವಣಿಗೆಯಲ್ಲಿ ತಂದು ನೀಡಿದ್ದಾರೆ.

ಪಡಿತರ ಅಂಗಡಿಯಲ್ಲಿ ಇನ್ನು ಅಕ್ಕಿ ಜೊತೆ ಜೋಳ ವಿತರಣೆ : ಆಹಾರ ನಿರೀಕ್ಷಕ ಮಂಜುನಾಥ ರೊಟ್ಟಿ

Aug 23 2024, 01:10 AM IST

ಈ ತಿಂಗಳಿನಿಂದ ಪಡಿತರದಲ್ಲಿ ಅಕ್ಕಿಯ ಜೊತೆಗೆ ಜೋಳವನ್ನು ವಿತರಿಸಲಾಗುತ್ತಿದೆ. ಪ್ರತಿ ತಿಂಗಳು 10ನೇ ತಾರೀಖಿ ನಂತರ ಫಲಾನುಭವಿಗಳಿಗೆ ಆಹಾರಧಾನ್ಯ ವಿತರಿಸಲಾಗುತ್ತಿದೆ.  

ಹಣದ ಬದಲು ಹೆಚ್ಚುವರಿ 5 ಕೇಜಿ ಅಕ್ಕಿ ಪೂರೈಸಲು ರಾಜ್ಯದ ಸರ್ಕಾರದ ತಯಾರಿ - ಕೇಂದ್ರದಿಂದ 28 ರು.ಗೆ ಸರ್ಕಾರಕ್ಕೆ ಅಕ್ಕಿ

Aug 22 2024, 10:25 AM IST

ಅನ್ನಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗೆ ಇನ್ನು ಮುಂದೆ ಪ್ರತಿ ತಿಂಗಳು ತಲಾ 10 ಕೆ.ಜಿ. ಅಕ್ಕಿ ಲಭ್ಯವಾಗಲಿದ್ದು, ಡಿಬಿಟಿ ಮೂಲಕ ಬ್ಯಾಂಕ್‌ ಖಾತೆಗೆ ಜಮಾ ಆಗುತ್ತಿರುವ 5 ಕೆ.ಜಿ. ಹೆಚ್ಚುವರಿ ಅಕ್ಕಿಯ ಹಣ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.

ಪಡಿತರ ಅಕ್ಕಿ ಅಕ್ರಮ ಸಾಗಾಟ: 140 ಕ್ವಿಂ. ಅಕ್ಕಿ ಜಪ್ತಿ

Aug 13 2024, 12:48 AM IST
Illegal shipment of ration rice: 140 qm. Rice confiscation

ಪಡಿತರ ಅಕ್ಕಿ ರಾಗಿ ಅಕ್ರಮ ಮಾರಾಟ ಕ್ರಮಕ್ಕೆ ಒತ್ತಾಯ

Aug 11 2024, 01:32 AM IST
ಅಕ್ಕಿ ರಾಗಿಯನ್ನು ಮರು ದಿನವೇ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದು ಅಧಿಕಾರಿಗಳ ಕಣ್ಣಿಗೆ ಕಂಡರೂ ಕಾಣದಂತೆ ವರ್ತಿಸುತ್ತಾರೆ.

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅನ್ನಭಾಗ್ಯ ಅಕ್ಕಿ ವಶಕ್ಕೆ

Aug 02 2024, 01:00 AM IST
ಕನ್ನಡಪ್ರಭ ವಾರ್ತೆ ಇಂಡಿ ಪಟ್ಟಣದ ಮನೆಯೊಂದರಲ್ಲಿ ಸರ್ಕಾರದ ಅನ್ನಭಾಗ್ಯ (ಪಡಿತರ) ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ಖಚಿತ ಮಾಹಿತಿ ಆಧರಿಸಿ ಆಹಾರ ನಿರೀಕ್ಷಕರು ಮತ್ತು ಪೊಲೀಸರು ದಾಳಿ ನಡೆಸಿ, ಸುಮಾರು ₹1,24,700 ಮೌಲ್ಯದ 4,300 ಕೆಜಿ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ಆಹಾರ ನಿರೀಕ್ಷಕ ಪರಮಾನಂದ ಹೂಗಾರ ಹಾಗೂ ಇಂಡಿ ಶಹರ ಪೊಲೀಸ್‌ ಠಾಣೆ ಸಿಪಿಐ ರತನಕುಮಾರ ಜಿರಗ್ಯಾಳ ದಾಳಿ ಮಾಡಿದರು.

ಇನ್ನು ಕೇಂದ್ರದ ಅಕ್ಕಿ ರಾಜ್ಯಗಳಿಗೆ ನೇರ ಮಾರಾಟ : ಇ-ಹರಾಜು ಪದ್ಧತಿ ರದ್ದು- ಆಗಸ್ಟ್‌ 1ರಿಂದಲೇ ಜಾರಿ

Aug 02 2024, 12:50 AM IST
ಮಹತ್ವದ ನಡೆಯೊಂದರಲ್ಲಿ ಕೇಂದ್ರೀಯ ಅಕ್ಕಿ ಖರೀದಿಗೆ ಇದ್ದ ಇ-ಹರಾಜು ಪದ್ಧತಿಯನ್ನು ಕೇಂದ್ರ ಸರ್ಕಾರ ರದ್ದುಪಡಿಸಿದೆ. ರಾಜ್ಯ ಸರ್ಕಾರಗಳು ಭಾರತೀಯ ಆಹಾರ ನಿಗಮಕ್ಕೆ ಕ್ವಿಂಟಾಲ್‌ಗೆ 2800 ರು. ಹಣವನ್ನು ಪಾವತಿಸಿ ನೇರವಾಗಿ ಅಕ್ಕಿಯನ್ನು ಖರೀದಿಸಬಹುದು. ಈ ನಿಯಮ ಆಗಸ್ಟ್‌ 1ರಿಂದಲೇ ಜಾರಿಗೆ ಬಂದಿದೆ.

ಪೋಷಕರ ಸ್ಮರಣಾರ್ಥ ಧರ್ಮಸ್ಥಳಕ್ಕೆ ಕ್ಷೇತ್ರಕ್ಕೆ 864 ಪ್ಯಾಕೆಟ್‌ ಅಕ್ಕಿ ಅರ್ಪಣೆ

Aug 01 2024, 01:48 AM IST
ದಾವಣಗೆರೆ ನಗರದ ದಿ।। ಬಸಮ್ಮ ಹಾಗೂ ದಿ।। ವೀರಬಸಪ್ಪ ಮಾಗಿ ಅವರ ಮಕ್ಕಳಾದ ಜಯಪ್ರಕಾಶ ಮಾಗಿ ಹಾಗೂ ಕೈಲಾಶ್ ಬಾಬು ಮಾಗಿ ಅವರು ಪೋಷಕರ ಸ್ಮರಣಾರ್ಥ ಧರ್ಮಸ್ಥಳ ಕ್ಷೇತ್ರ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಗೆ ಅಕ್ಕಿ ಸಮರ್ಪಿಸಿದ್ದಾರೆ.

ಶೈಕ್ಷಣಿಕ, ಧಾರ್ಮಿಕ ಕ್ಷೇತ್ರಕ್ಕೆ ಅಕ್ಕಿ ಕೊಟ್ರಪ್ಪ ಕೊಡುಗೆ ಅಪಾರ: ವಿರಕ್ತಮಠದ ಪ್ರಭುಸ್ವಾಮೀಜಿ

Aug 01 2024, 12:15 AM IST
ಶಿಕ್ಷಣ ಕ್ಷೇತ್ರದ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಅಕ್ಕಿ ಕೊಟ್ರಪ್ಪ, ಗ್ರಾಮದಲ್ಲಿ ಡಿಗ್ರಿ ಕಾಲೇಜು ಆರಂಭಿಸಬೇಕು.

ಅಕ್ರಮ ಸಾಗಾಟ ಮಾಡುತ್ತಿದ್ದ 13ಟನ್ ಪಡಿತರ ಅಕ್ಕಿ ವಶ

Jul 31 2024, 01:00 AM IST
13 tons of ration rice which was being smuggled illegally was seized
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved