• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ಭಾವಿ ಪರ್ಯಾಯ ಶಿರೂರು ಮಠದ ಅಕ್ಕಿ ಮುಹೂರ್ತ ಸಂಪನ್ನ

Mar 07 2025, 12:47 AM IST
2026ರ ಜ.18ರಂದು ನಡೆಯುವ ಪರ್ಯಾಯೋತ್ಸವದಲ್ಲಿ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಕೃಷ್ಣನ ಪೂಜೆಯ ಪರ್ಯಾಯ ಅಧಿಕಾರವನ್ನು ಪ್ರಥಮ ಬಾರಿಗೆ ಸ್ವೀಕರಿಸಲಿದ್ದಾರೆ. ಸಂಪ್ರದಾಯದಂತೆ ಪರ್ಯಾಯೋತ್ಸವಕ್ಕೆ ಪೂರ್ವಭಾವಿಯಾಗಿ 4 ಮುಹೂರ್ತಗಳು ನಡೆಯುತ್ತವೆ. ಅದರಂತೆ 2ನೇ ಮುಹೂರ್ತ ಅಕ್ಕಿ ಮುಹೂರ್ತ ಗುರುವಾರ ಸಂಪನ್ನಗೊಂಡಿತು.

ಅನ್ನಭಾಗ್ಯ ಬಾಕಿ ಸೇರಿ ಈ ತಿಂಗಳು 15 ಕೆಜಿ ಅಕ್ಕಿ

Mar 04 2025, 12:31 AM IST
ದೊಡ್ಡಬಳ್ಳಾಪುರ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಸುವ ರಾಗಿ ,ಜೋಳ, ಭತ್ತದ ಗುಣಮಟ್ಟವನ್ನು ಕಾಪಾಡಬೇಕು. ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯೇ ಯೋಜನೆಯ ಅಧ್ಯಕ್ಷರಿದ್ದು ಆಹಾರ ಧಾನ್ಯಗಳು ಗುಣಮಟ್ಟದಲ್ಲಿ ವ್ಯತ್ಯಾಸವಿದ್ದಲ್ಲಿ ಸ್ಥಳದಲ್ಲಿಯೇ ಕ್ರಮ ತೆಗೆದುಕೊಳ್ಳಬೇಕು ಎಂದು ಬೆಂ.ಗ್ರಾ ಜಿಲ್ಲಾ ಉಸ್ತುವಾರಿ ಹಾಗೂ ಆಹಾರ ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಂಗೀತ, ನೃತ್ಯ ಸಾಂಸ್ಕೃತಿಕ ಸದಭಿರುಚಿಯಿಂದ ಮನಸ್ಸು ಅರಳುವುದು-ಅಶೋಕ ಅಕ್ಕಿ

Mar 03 2025, 01:47 AM IST
ಮಕ್ಕಳಿಗೆ ಬಾಲ್ಯದಲ್ಲಿಯೇ ಸಂಸ್ಕಾರ, ಸಂಸ್ಕೃತಿಯನ್ನು ರೂಢಿಸಬೇಕು. ಸಂಗೀತ, ನೃತ್ಯ ಸಾಂಸ್ಕೃತಿಕ ಸದಭಿರುಚಿಯಿಂದ ಮನಸ್ಸು ಅರಳುವುದು ಎಂದು ಗದುಗಿನ ವಿಜಯ ಲಲಿತ ಕಲಾ ಸಂಸ್ಥೆಯ ಅಧ್ಯಕ್ಷ ಅಶೋಕ ಅಕ್ಕಿ ಹೇಳಿದರು.

ಉಡುಪಿ ಪರ್ಯಾಯ: ಮಾರ್ಚ್ 6ರಂದು ಶಿರೂರು ಮಠದಲ್ಲಿ ಅಕ್ಕಿ ಮುಹೂರ್ತ

Mar 02 2025, 01:17 AM IST
ಉಡುಪಿಯಲ್ಲಿ 2026ರ ಜ.18ರಿಂದ 2028ರ ಜ.18ರವರೆಗೆ ನಡೆಯಲಿರುವ ಶಿರೂರು ಮಠದ ಪರ್ಯಾಯೋತ್ಸವದ ಪೂರ್ವಭಾವಿ ನಾಲ್ಕು ಮುಹೂರ್ತಗಳ ಪೈಕಿ 2ನೇ ಮುಹೂರ್ತ ‘ಅಕ್ಕಿ ಮುಹೂರ್ತ’ 6ರಂದು ನಡೆಯಲಿದೆ.

ಕೊಪ್ಪಳದಲ್ಲಿ ಅಕ್ಕಿ ಗಾತ್ರದ ಶಿವಲಿಂಗ

Feb 26 2025, 01:06 AM IST
ಕೊಪ್ಪಳದ ಪ್ರಕಾಶ ಶಿಲ್ಪಿ, ಈಗಾಗಲೇ ನಿತ್ಯವೊಂದರಂತೆ ಆಂಜನೇಯನ ಮೂರ್ತಿ ಕೆತ್ತುತ್ತಾರೆ. ಇಂದಿಗೆ ಬರೋಬ್ಬರಿ 6606 ಮೂರ್ತಿ ಕೆತ್ತಿದ್ದಾರೆ. ಇದಲ್ಲದೆ ಅಕ್ಕಿ ಗಾತ್ರಿದಲ್ಲಿ ಗಾಂಧೀಜಿ, ಕಲ್ಲಿನಲ್ಲಿ ಕೊಳಲು, ಗಿಣಿಯ ಪಂಜರ ಕೆತ್ತಿದ ಹಿರಿಮೆ ಇವರದು.

ಅನ್ನಭಾಗ್ಯ ಸ್ಕೀಂನಡಿ ನಗದು ಇನ್ನು ಸಿಗದು - 5 ಕೆ.ಜಿ. ಅಕ್ಕಿ ಕೊಡಲು ತೀರ್ಮಾನ - ಈ ತಿಂಗಳಿಂದ್ಲೇ ಜಾರಿ

Feb 20 2025, 07:34 AM IST

ಅನ್ನಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗೆ ಹೆಚ್ಚುವರಿ 5 ಕೆ.ಜಿ. ಅಕ್ಕಿಗೆ ಪರ್ಯಾಯವಾಗಿ ನೀಡಲಾಗುತ್ತಿದ್ದ ಹಣದ ಬದಲು ಅಕ್ಕಿಯನ್ನೇ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ

ಕೇಂದ್ರದಿಂದ ಕಡಿಮೆ ದರಕ್ಕೆ ಅಕ್ಕಿ - ಪ್ರತಿ ಕೇಜಿಗೆ 22.50 ರು. ನಿಗದಿ - 556 ಮೆಟ್ರಿಕ್‌ ಟನ್‌ ದಾಸ್ತಾನು

Feb 18 2025, 06:22 AM IST

ಕೇಂದ್ರ ಸರ್ಕಾರ ಭಾರತೀಯ ಆಹಾರ ನಿಗಮದ (ಎಫ್​​ಸಿಐ) ಮೂಲಕ ರಾಜ್ಯ ಸರ್ಕಾರಗಳಿಗೆ, ಸರ್ಕಾರದ ಅಧೀನದ ನಿಗಮಗಳಿಗೆ ಪ್ರತಿ ಕೆ.ಜಿ. ಅಕ್ಕಿಗೆ ಕೇವಲ 22.50 ರು.ಗಳಂತೆ ಮಾರಾಟ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ.

ಅಕ್ಕಿ ನಾಪತ್ತೆ ಪ್ರಕರಣ ಲೋಕಾಯುಕ್ತ ತನಿಖೆಗೆ?

Feb 11 2025, 12:50 AM IST
Lokayukta to investigate rice disappearance case?

ಪಡಿತರ ಅಕ್ಕಿ ಅಕ್ರಮ ಸಾಗಣೆ: ವಾಹನ ಸಮೇತ ಆರೋಪಿ ಬಂಧನ

Feb 10 2025, 01:45 AM IST
ಕೊಳ್ಳೇಗಾಲದ ಹಲವೆಡೆ ಪಡಿತರೆ ಅಕ್ಕಿಯನ್ನು ಮಳವಳ್ಳಿ ಕಡೆಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಸಾಗಿಸುತ್ತಿದ್ದರು.

ಅಕ್ರಮ ಅಕ್ಕಿ ಸಾಗಿಸಿದ್ರೆ ಮೇಲೆ ಕಠಿಣ ಕ್ರಮ: ಸಚಿವ ಆರ್‌.ಬಿ.ತಿಮ್ಮಾಪೂರ

Feb 04 2025, 12:32 AM IST
ಅಕ್ರಮ ಕಾಳಸಂತೆ ಮಾಡುವವರ ವಿರುದ್ಧ 17 ಪ್ರಕರಣ ದಾಖಲಿಸಿಕೊಂಡು 1020 ಕ್ವಿಂಟಲ್ ಅಕ್ಕಿ ಹಾಗೂ 12 ವಾಹನ ಜಪ್ತಿ ಮಾಡಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved