• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ಕಿ ಖರೀದಿ ದರ ವ್ಯತ್ಯಾಸ- ಸದನದಲ್ಲಿ ಜಟಾಪಟಿ

Jul 16 2024, 12:30 AM IST
ಶಿಕ್ಷಣ ಇಲಾಖೆ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಖರೀದಿಸುವ ಅಕ್ಕಿ ದರದಲ್ಲಿ ವ್ಯತ್ಯಾಸ ಇರುವ ವಿಷಯ ಸದನದಲ್ಲಿ ಕೆಲ ಕಾಲ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಯಿತು.

ಮಾನು ಸ್ವಾಭಿಮಾನಿ ಮತ್ತು ವಸ್ತುನಿಷ್ಠ ಬರಹಗಾರ; ಅಕ್ಕಿ

Jul 14 2024, 01:39 AM IST
ಪ್ರತಿಭಾವಂತ ಮಾನವೀಯ ಮೌಲ್ಯಗಳನ್ನು ಹೊಂದಿದ್ದ ಹಿರಿಯ ಪತ್ರಕರ್ತ ಮಾನು ಅವರನ್ನು ನಾವು ಕಳೆದುಕೊಂಡಿದ್ದೇವೆ. ಅವರ ಅಗಲಿಕೆಯಿಂದ ಮಾಧ್ಯಮ, ಸಾಹಿತ್ಯ ಕ್ಷೇತ್ರಕ್ಕೆ ಭರಿಸಲಾಗದ ನಷ್ಟ ಎಂದು ಹಿರಿಯ ಸಾಹಿತಿ, ಸಂಶೋಧಕ ಡಿ.ಎನ್.ಅಕ್ಕಿ ಕಂಬನಿ ಮಿಡಿದರು. ದಿ. ವೆಂಕಟೇಶ ಮಾನು ಅವರ ಪಾರ್ಥಿವ ಶರೀರದ ದರ್ಶನ ನಂತರ ಅವರ ಗೆಳೆಯರ ಬಳಗದಿಂದ ನಡೆದ ಭಾವಪೂರ್ಣ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿ ಅವರು ನುಡಿ ನಮನಗಳನ್ನು ಸಲ್ಲಿಸಿದರು.

ಭಾರತ್ ಅಕ್ಕಿ ಯೋಜನೆ ಪುನಾರಂಭಕ್ಕೆ 15 ದಿನ ಗಡುವು

Jul 09 2024, 12:46 AM IST
ಭಾರತ್ ಅಕ್ಕಿ ಯೋಜನೆ ರದ್ದುಪಡಿಸಿದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಜನವಿರೋಧಿ ಧೋರಣೆ ಖಂಡಿಸಿ ಕಾಂಗ್ರೆಸ್ ಜಿಲ್ಲಾ ಘಟಕದಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಅಕ್ಕಿ ಕೊಡ್ತೇವೆ, ಆದರೆ ಖರೀದಿಗೆ ರಾಜ್ಯದಲ್ಲಿ ಹಣವೇ ಇಲ್ಲ: ಜೋಶಿ

Jul 08 2024, 12:32 AM IST
ಕರ್ನಾಟಕಕ್ಕೆ ನಾವು ಬೇಕಾದಷ್ಟು ಅಕ್ಕಿ ನೀಡಲು ಸಿದ್ಧರಿದ್ದೇವೆ. ಆದರೆ ರಾಜ್ಯ ಸರ್ಕಾರ ಮಾತ್ರ ಅಕ್ಕಿ ತೆಗೆದುಕೊಳ್ಳುವುದಿಲ್ಲ. ಯಾಕೆಂದರೆ ಸರ್ಕಾರದ ಬಳಿ ಅಕ್ಕಿ ಖರೀದಿಗೂ ಹಣವಿಲ್ಲದಂಥ ಸ್ಥಿತಿಯಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಗರ್ಭಿಣಿಯರಿಗೆ ವಿತರಿಸಬೇಕಾಗಿದ್ದ ನೂರಾರು ಕ್ವಿಂಟಲ್‌ ಅಕ್ಕಿ ಹಾಳು

Jun 21 2024, 01:07 AM IST
ಅಂಗನವಾಡಿ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ವಿತರಿಸಬೇಕಾಗಿದ್ದ ನೂರಾರು ಕ್ವಿಂಟಲ್ ಅಕ್ಕಿ ಮುಂಡರಗಿ ಪಟ್ಟಣದ ಎಂಎಸ್‌ಪಿಸಿ ಗೋದಾಮಿನಲ್ಲಿ ಹಾಳಾಗಿವೆ. ಈ ಅಕ್ಕಿಯನ್ನು ವಿತರಿಸದಂತೆ ತಹಸೀಲ್ದಾರ್‌ ಧನಂಜಯ ಮಾಲಗತ್ತಿ ಸೂಚಿಸಿದ್ದಾರೆ.

₹1.89 ಲಕ್ಷ ಮೌಲ್ಯದ ಅನ್ನಭಾಗ್ಯ ಅಕ್ಕಿ ಜಪ್ತಿ

May 29 2024, 12:53 AM IST
ಇಂಡಿ: ಅಕ್ರಮವಾಗಿ ಅಕ್ಕಿ ಸಂಗ್ರಹಿಸಿಡಲಾಗಿದ್ದ ಅಡ್ಡೆಯ ಮೇಲೆ ಆಹಾರ ಇಲಾಖೆಯ ಆಹಾರ ನಿರೀಕ್ಷಕ ಪರಮಾನಂದ ಹೂಗಾರ ಹಾಗೂ ಪೊಲೀಸರು ದಾಳಿ ನಡೆಸಿದ್ದು, ಲಕ್ಷಾಂತರ ಮೌಲ್ಯದ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಡಿತರ ಅನ್ನಭಾಗ್ಯ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.

ನಂಜರಾಜ ಬಹದ್ದೂರ್ ಛತ್ರದಲ್ಲಿ ದೇಸಿ ಅಕ್ಕಿ ಮೇಳಕ್ಕೆ ಚಾಲನೆ

May 19 2024, 01:47 AM IST
ಎರಡು ದಿನಗಳ ಈ ಮೇಳದಲ್ಲಿ ಸುಮಾರು 25 ಮಳಿಗೆಗಳಿವೆ. ಸುಮಾರು 150 ಬಗೆಯ ಅಕ್ಕಿಗಳನ್ನು ಪ್ರದರ್ಶಿಸಲಾಯಿತು. ನೈಸರ್ಗಿಕವಾಗಿ ಬೆಳೆದ ಮಾವು, ರಾಗಿ ಮಾಲ್ಟ್ಪೌಡರ್ ಮುಂತಾದ ವಸ್ತುಗಳನ್ನು ಪ್ರದರ್ಶಿಸಲಾಯಿತು.

ಪಡಿತರ ಅಕ್ಕಿ ಅಕ್ರಮ ದಾಸ್ತಾನು: ಅಧಿಕಾರಿಗಳ ದಾಳಿ

May 15 2024, 01:32 AM IST
ಶಹಾಪುರ ನಗರದ ಸ್ಲಂ ಬೋರ್ಡ್ ಮನೆಯಂದರಲ್ಲಿ ಸಂಗ್ರಹಿಸಿಡಲಾಗಿದ್ದ ಅಕ್ರಮ ಪಡಿತರ ಅಕ್ಕಿ.

ತುತ್ತು ಅನ್ನಕ್ಕೂ ಅಕ್ಕಿ ನೀಡದ ಮೋದಿ ಸರ್ಕಾರ: ಸಚಿವ ಮುನಿಯಪ್ಪ

May 02 2024, 12:22 AM IST
ಬೀದರ್‌ನ ಪತ್ರಿಕಾ ಭವನದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಮುನಿಯಪ್ಪ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಮೋದಿ ಅಕ್ಷಯ ಪಾತ್ರೆಯಿಂದ ಜನತೆಗೆ ಉಚಿತ ಅಕ್ಕಿ, ಕಾಂಗ್ರೆಸಿನಿಂದ ಖಾಲಿ ಚೊಂಬು ಮಾತ್ರ: ಯಶ್ಪಾಲ್

Apr 23 2024, 12:53 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದ 6 ಕೋಟಿ ಜನತೆಗೆ ಒಂದು ಕಾಳು ಅಕ್ಕಿಯನ್ನೂ ನೀಡದೆ ಖಾಲಿ ಚೊಂಬು ನೀಡಿ ದ್ರೋಹವೆಸಗಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಸೋಮವಾರ ಉಡುಪಿಯಲ್ಲಿ ಆರೋಪಿಸಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved