• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿರಹಟ್ಟಿಯಲ್ಲಿ ಅಗ್ನಿಶಾಮಕ ಠಾಣೆ ಕಟ್ಟಡಕ್ಕೆ ಶಂಕುಸ್ಥಾಪನೆ

Jun 14 2024, 01:07 AM IST
ಶಿರಹಟ್ಟಿ ಪಟ್ಟಣದಲ್ಲಿ ₹೩ ಕೋಟಿ ವೆಚ್ಚದಲ್ಲಿ ಅಗ್ನಿಶಾಮಕ ಠಾಣೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಡಾ. ಚಂದ್ರು ಲಮಾಣಿ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ನಿಗದಿತ ಅವಧಿಯೊಳಗೆ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ನಡೆಸಬೇಕು ಎಂದು ಸೂಚಿಸಿದರು.

ಸೋಂಪುರ ಕೈಗಾರಿಕಾ ಪ್ರದೇಶಕ್ಕೆ ಬೇಕಿದೆ ಅಗ್ನಿಶಾಮಕ ಠಾಣೆ

May 06 2024, 12:39 AM IST
ಕಳೆದ ಕೆಲ ವರ್ಷಗಳ ಹಿಂದೆ ಕೈಗಾರಿಕಾ ಪ್ರದೇಶದ ಸಿದ್ಧಾರ್ಥ ಹೊಂ ಅಪ್ಲೈಯನ್ಸಸ್ ಕಾರ್ಖಾನೆ ಬೆಂಕಿಗೆ ಆಹುತಿಯಾಯಿತು, ಕೊಟ್ಯಾಂತರ ರು. ಕಂಪನಿಗೆ ನಷ್ಟವಾಯಿತು. ಇತ್ತ ಕೆಲ ವರ್ಷಗಳ ಹಿಂದೆ ರಾಷ್ಟ್ರೀಯ ಹೆದ್ದಾರಿ 48 ರ 1 ಮತ್ತು 2 ನೇ ಹಂತದ ಕೈಗಾರಿಕಾ ವಲಯದಲ್ಲಿರುವ ಲಿಯೋನೆಡ್ ಕೆಮಿಕಲ್ಸ್ ಕಾರ್ಖಾನೆಗೆ ಬೆಂಕಿ ತಗುಲಿ ಕಂಪನಿಯಲ್ಲಿದ್ದ ಕೆಮಿಕಲ್ಸ್ ನ ಡ್ರಮ್ ಗಳು ಹೊತ್ತಿ ಉರಿದವು.ಇಂತಹ ಅವಘಡಗಳು ಆಗಾಗ ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಮನೆಯಲ್ಲಿ 2 ಸಿಲಿಂಡರ್‌ ಸ್ಫೋಟ: ಅಗ್ನಿಶಾಮಕ ಸಿಬ್ಬಂದಿ ಪಾರು

Feb 29 2024, 02:01 AM IST
ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್‌ ಸ್ಫೋಟಗೊಂಡು ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿ ನದಿಸುವ ವೇಳೆ ಮತ್ತೊಂದು ಸಿಲಿಂಡರ್‌ ಸಹ ಸ್ಫೋಟಗೊಂಡ ಘಟನೆ ಶಿವಮೊಗ್ಗದ ಗೋಪಾಲಗೌಡ ಬಡಾವಣೆಯಲ್ಲಿ ನಡೆದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.

ಅಗ್ನಿಶಾಮಕ ಠಾಣೆಯಿಂದ ಅಗ್ನಿ ಅನಾಹುತ ತಡೆಗಟ್ಟುವ ದಿನಾಚರಣೆ

Feb 25 2024, 01:45 AM IST
ಅಗ್ನಿ ಅನಾಹುತ ತಡೆಗಟ್ಟುವ ದಿನಾಚರಣೆ ಅಂಗವಾಗಿ ಗದಗ ಅಗ್ನಿಶಾಮಕ ಠಾಣೆ ಸಿಬ್ಬಂದಿ ತಾಲೂಕಿನ ಹುಲಕೋಟಿಯ ಕೆ.ಎಚ್‌.ಪಾಟೀಲ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಅಗ್ನಿ ಅವಘಡ ಪರಿಸ್ಥಿತಿಯನ್ನು ತ್ವರಿತವಾಗಿ ನಿಭಾಯಿಸುವುದರ ಜತೆಗೆ ಅಗ್ನಿ ಸುರಕ್ಷತೆಯ ಬಗ್ಗೆ ಆಸ್ಪತ್ರೆ ಸಿಬ್ಬಂದಿಗೆ ಅಣಕು ಪ್ರದರ್ಶನ ಮೂಲಕ ಅರಿವು ಮೂಡಿಸಿದರು.

ಪ್ರತಿ ತಾಲೂಕಿಗೂ ಅಗ್ನಿಶಾಮಕ ಠಾಣೆ ಮಂಜೂರು: ಟಿ.ಡಿ.ರಾಜೇಗೌಡ

Feb 19 2024, 01:34 AM IST
ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ಲಾಭದಾಯಿಕ ಸಂಸ್ಥೆಯಾಗಿದೆ ಎಂದು ಶಾಸಕ ಹಾಗೂ ಇಂಧನ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷ ಟಿ.ಡಿ.ರಾಜೇಗೌಡ ತಿಳಿಸಿದರು.

ಸಕಾಲಕ್ಕೆ ಬಾರದ ವೇತನ, ಅಗ್ನಿಶಾಮಕ ದಳದ ಸಿಬ್ಬಂದಿಗೆ ಸಂಕಷ್ಟ

Dec 23 2023, 01:45 AM IST
ಕುರುಗೋಡು ಸಮೀಪದ ಕುಡತಿನಿಯ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಆವರಣದಲ್ಲಿ ಇರುವ ಅಗ್ನಿಶಾಮಕ ದಳದ ಗುತ್ತಿಗೆ ಆಧಾರಿತ ನೌಕರರಿಗೆ ಕೆಲವು ತಿಂಗಳಿಂದ ಸರಿಯಾದ ಸಮಯಕ್ಕೆ ಸಂಬಳ ಸಿಗುತ್ತಿಲ್ಲ. ಬಿಟಿಪಿಎಸ್ ಆಡಳಿತ ಮಂಡಳಿ, ಟೆಂಡರ್‌ ಪಡೆದ ಏಜೆನ್ಸಿಯ ತಾಂತ್ರಿಕ ಸಮಸ್ಯೆಯಿಂದ ಪ್ರತಿ ತಿಂಗಳು ವೇತನ ವಿಳಂಬವಾಗುತ್ತಿದೆ ಎಂದು ಹೇಳಲಾಗುತ್ತಿದೆ. ಅದರಿಂದ ಗುತ್ತಿಗೆ ಆಧಾರದ ನೌಕರರು ಸಮಸ್ಯೆ ಎದುರಿಸುವಂತಾಗಿದೆ.

ಅಗ್ನಿಶಾಮಕ ಸಿಬ್ಬಂದಿಯಿಂದ ವಸೂಲಿ: ಆರೋಪ

Nov 17 2023, 06:45 PM IST
ಕುರುಗೋಡಿನ ಅಗ್ನಿಶಾಮಕ ಠಾಣೆಯಲ್ಲಿ ಕೆಲಸ ಮಾಡುವ ಎಂ. ಪ್ರಭಾಕರ ಸ್ವಾಮಿ ಎಂಬ ಫೈರ್‌ಮ್ಯಾನ್‌ ವಸೂಲಿ ಮಾಡಿದ್ದಾನೆ ಎಂದು ಹೇಳಲಾಗಿದೆ.ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ವಿಡಿಯೋ ವೈರಲ್‌ ಆಗುತ್ತಿದ್ದಂತೆ ಪ್ರಭಾಕರ ಸ್ವಾಮಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಕರ್ನಾಟಕ ರಾಜ್ಯಅಗ್ನಿಶಾಮಕ ಮತ್ತು ತುರ್ತು ಸೇವೆಯ ಹಿರಿಯ ಅಧಿಕಾರಿಗಳಿಗೆ ಇಲಾಖೆಯ ವಾಹನದ ಚಾಲಕ ಶಾಂತಪ್ಪ ಹಾಗೂ ಸಾರ್ವಜನಿಕರು ಪತ್ರ ಬರೆದಿದ್ದಾರೆ.
  • < previous
  • 1
  • 2
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved