• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅದಿರು ಲಾರಿಗಳಿಗೆ ಪ್ರತ್ಯೇಕ ಕಾರಿಡಾರ್ ಬೇಡಿಕೆ ಸಾಕಾರಗೊಳ್ಳುವುದೇ?

Jun 16 2025, 02:13 AM IST
ಸಂಡೂರು-ಹೊಸಪೇಟೆ ಮಾರ್ಗದಲ್ಲಿ ಅದಿರು ಲಾರಿಗಳ ಸಂಚಾರಕ್ಕೆ ಪ್ರತ್ಯೇಕ ಕಾರಿಡಾರ್ ರಸ್ತೆ ನಿರ್ಮಾಣ ಮಾಡಬೇಕೆಂಬ ಈ ಭಾಗದ ಹಲವು ವರ್ಷಗಳ ಬೇಡಿಕೆ ಹಾಗೂ ಒತ್ತಾಯ ಸಾಕಾರಗೊಳ್ಳುವ ಕಾಲ ಸನ್ನಿಹಿತವಾಗಿದೆ ಎಂಬ ಭಾವನೆ ಜನರಲ್ಲಿ ಮೂಡಿದೆ.

ಕಾರಿಗೆ ಅದಿರು ಲಾರಿ ಡಿಕ್ಕಿ- ಗರ್ಭಿಣಿ ಸೇರಿ ಐವರ ಸಾವು

May 27 2025, 12:51 AM IST
ಅದಿರು ಸಾಗಣೆ ಟಿಪ್ಪರ್ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ 5 ಜನ ಮೃತಪಟ್ಟ ಹೃದಯ ವಿದ್ರಾವಕ ಘಟನೆ ತಾಲೂಕಿನ ಸಿದ್ದಾಪುರ ಹಾಗೂ ಜೈಸಿಂಗ್‌ಪುರದ ಮಧ್ಯ ಸೋಮವಾರ ಬೆಳಗ್ಗೆ ಜರುಗಿದೆ.

ಕಬ್ಬಿಣ ಅದಿರು, ಮ್ಯಾಂಗನೀಸ್‌ ಗಣಿಗೆ ಒಪ್ಪಿಗೆ

May 10 2025, 01:05 AM IST

ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಏಳು ಮುಖ್ಯ ಖನಿಜ, 157 ಉಪ ಖನಿಜ ಹಾಗೂ 834 ನಿರ್ದಿಷ್ಟವಲ್ಲದ ಉಪ ಖನಿಜಗಳ ಗಣಿಗಾರಿಕೆಗೆ ಗುತ್ತಿಗೆ ನೀಡಲಾಗಿದ್ದು. ಈ ಪೈಕಿ 789 ಹೆಕ್ಟೇರ್‌ನಲ್ಲಿ ಕಬ್ಬಿಣ ಮತ್ತು ಮ್ಯಾಂಗನೀಸ್‌ ಅದಿರು ತೆಗೆಯಲು ಅನುಮತಿ ನೀಡಲಾಗಿದೆ.  

ಕಬ್ಬಿಣದ ಅದಿರು ಬೆನಿಫಿಶಿಯೇಷನ್‌ ಪ್ಲಾಂಟ್ ಸ್ಥಾಪನೆಗೆ ಜನರ ಒಪ್ಪಿಗೆ

Mar 13 2025, 12:51 AM IST
ಹಾರುವನಹಳ್ಳಿಗ್ರಾಮದ ಬಳಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿಯಿಂದ ಪರಿಸರ ಸಾರ್ವಜನಿಕ ಆಲಿಕೆ ಸಭೆಯು ನಡೆಯಿತು.

ಅದಿರು ಸಾಗಾಣಿಕೆ ಲಾರಿ ಧೂಳಿನಿಂದ ಬೆಳೆಗೆ ಹಾನಿ

Feb 21 2025, 12:49 AM IST
ಜಮೀನುಗಳಲ್ಲಿ ಬೆಳೆಯುವ ಬೆಳೆಗಳ ಮೇಲೆ ಅದಿರಿನ ಧೂಳಿನಿಂದ ಬೆಳೆಗಳಿಗೆ ನಷ್ಟವಾಗುತ್ತಿರುವುದರಿಂದ ಗ್ರಾಮದ ರಸ್ತೆಯಲ್ಲಿ ಅದಿರು ಸಾಗಾಣಿಕೆ ಲಾರಿಗಳು ಸಂಚರಿಸಬಾರದು ಗ್ರಾಮಸ್ಥರು ಲಾರಿ ತಡೆದ ಘಟನೆ ಪಟ್ಟಣದ ಸಮೀಪದ ಬೊಮ್ಮೇನಹಳ್ಳಿ ಬಳಿ ಗುರುವಾರ ನಡೆದಿದೆ.

ಬೇಲಿಕೇರಿ ಅದಿರು ನಾಪತ್ತೆ ಕೇಸಲ್ಲಿ ಅದಾನಿ ಸಂಸ್ಥೆ ವಿರುದ್ಧವೂ ಕ್ರಮ ಕೈಗೊಳ್ಳಿ : ಬಿ.ಕೆ.ಹರಿಪ್ರಸಾದ್‌

Dec 08 2024, 01:15 AM IST
ಬೇಲಿಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ 2011ರ ಜುಲೈನಲ್ಲಿ ಲೋಕಾಯುಕ್ತ ಸಲ್ಲಿಸಿದ್ದ ತನಿಖಾ ವರದಿಯಲ್ಲಿ ಪ್ರಧಾನಿ ಮೋದಿ ಕೃಪಾಪೋಷಿತ ಅದಾನಿ ಗ್ರೂಪ್‌ನ ಹೆಸರಿದ್ದು, ಅವರ ವಿರುದ್ಧ ಕೂಡಲೆ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್‌ ಆಗ್ರಹಿಸಿದ್ದಾರೆ.

ಬಿಜೆಪಿ-ಜೆಡಿಎಸ್‌ ಸಮ್ಮಿಶ್ರ ಸರ್ಕಾರದ ಅವಧಿಯ 6 ಅದಿರು ಸಾಗಾಣಿಕೆ ಕೇಸಿಗೂ ಎಸ್‌ಐಟಿ

Nov 15 2024, 12:32 AM IST
ಸಿಬಿಐ ತನಿಖೆ ನಡೆಸದೇ ವಾಪಸ್‌ ಮಾಡಿದ್ದ ಬಿಜೆಪಿ-ಜೆಡಿಎಸ್‌ ಸಮ್ಮಿಶ್ರ ಸರ್ಕಾರದ ಅವಧಿಯ 6 ಅದಿರು ಸಾಗಾಣಿಕೆ ಪ್ರಕರಣಗಳ ಬಗ್ಗೆ ರಾಜ್ಯ ಸರ್ಕಾರವೇ ತನಿಖೆ ನಡೆಸಲು ನಿರ್ಧರಿಸುದ್ದು, ರಾಜ್ಯ ಸಚಿವ ಸಂಪುಟ ಗುರುವಾರ ಎಸ್‌ಐಟಿ (ವಿಶೇಷ ತನಿಖಾ ತಂಡ) ರಚನೆಗೆ ಅನುಮೋದನೆ ನೀಡಿದೆ.

ಬೇಲೆಕೇರಿ ಅದಿರು ನಾಪತ್ತೆ ಕೇಸ್‌ ಸೈಲ್‌ಗೆ ಜೈಲ್‌- 7 ವರ್ಷ ಶಿಕ್ಷೆ । ಎಲ್ಲ 7 ತಪ್ಪಿತಸ್ಥರಿಗೆ ₹44 ಕೋಟಿ ದಂಡ- ಶಾಸಕತ್ವ ರದ್ದು ಸಾಧ್ಯತೆ । ರೂಪಾಲಿಗೆ ಜಾಕ್‌ಪಾಟ್‌?

Oct 27 2024, 02:33 AM IST
ಬೇಲೆಕೇರಿ ಅದಿರು ನಾಪತ್ತೆ ಸಂಬಂಧ ಆರು ಪ್ರಕರಣದಲ್ಲೂ ಅಪರಾಧಿಗಳೆಂದು ಘೋಷಿಸಲ್ಪಟ್ಟಿದ್ದ ಕಾರವಾರ ಕ್ಷೇತ್ರದ ಶಾಸಕ ಸತೀಶ್‌ ಸೈಲ್‌ ಸೇರಿದಂತೆ ಎಲ್ಲ ಏಳು ಅಪರಾಧಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಏಳು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ಒಟ್ಟು 44 ಕೋಟಿ ರು.ಗಿಂತ ಹೆಚ್ಚು ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಈ ಮೂಲಕ 14 ವರ್ಷದ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಕ್ಕಂತಾಗಿದೆ.

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೂ ಅಖಂಡ ಬಳ್ಳಾರಿ ಜಿಲ್ಲೆಗೂ ಬಿಡಿಸಲಾರದ ನಂಟು

Oct 27 2024, 02:26 AM IST
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೂ ಅಖಂಡ ಬಳ್ಳಾರಿ ಜಿಲ್ಲೆಗೂ ಬಿಡಿಸಲಾರದ ನಂಟಿದೆ.

ಬೇಲೆಕೇರಿ ಅದಿರು ಕಳವು ಕೇಸ್‌ - ಸತೀಶ್‌ ಸೈಲ್‌ಗೆ ಎಷ್ಟು ವರ್ಷ ಜೈಲ್‌? ಇಂದು ಪ್ರಕಟ

Oct 26 2024, 07:12 AM IST

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಶಾಸಕ ಸತೀಶ್‌ ಸೈಲ್‌ ಸೇರಿ ಇತರೆ ಅಪರಾಧಿಗಳ ವಿರುದ್ಧದ ಶಿಕ್ಷೆ ಪ್ರಮಾಣ ಘೋಷಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರಕ್ಕೆ ಮುಂದೂಡಿದೆ.

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved