• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣದಿಂದ ಸಮುದಾಯದ ಅಭಿವೃದ್ದಿ ಸಾಧ್ಯ: ತಿಮ್ಮೇಗೌಡ

Aug 27 2024, 01:36 AM IST
ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಈಡಿಗ ಸಮುದಾಯದ ಪ್ರತಿಯೊಬ್ಬರು, ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವ ಮೂಲಕ ಸಮುದಾಯವನ್ನು ಸಮಾಜ ಮುಖ್ಯವಾಹಿನಿಗೆ ತರಲು ಮುಂದಾಗಬೇಕು ಎಂದು ಕನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಧ್ಯಕ್ಷ ಡಾ.ಎಂ. ತಿಮ್ಮೇಗೌಡ ಹೇಳಿದರು.

ದೇಶದ ಅಭಿವೃದ್ದಿ ಶಿಕ್ಷಣದಿಂದ ಮಾತ್ರ ಸಾಧ್ಯ

Aug 05 2024, 12:35 AM IST
ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡುವ ಮೂಲಕ ದೇಶದ ಅಭಿವೃದ್ದಿಗೆ ಮುಂದಾಗಬೇಕೆಂದು ಬೆಂಗಳೂರಿನ ಅಸಿಸ್ಟೆಂಟ್ ಕಮಿಷನರ್ ಆಫ್ ಸೆಂಟ್ರಲ್ ಟ್ಯಾಕ್ಸ್ ಕಸ್ಟಮ್ಸ್‌ನ ಸೌತ್ ಕಮಿಷನರೇಟ್ ಎನ್. ಜೆ. ರವಿಶೇಖರ್ ತಿಳಿಸಿದರು

ನದಾಫ್/ಪಿಂಜಾರ್ ಅಭಿವೃದ್ದಿ ನಿಗಮಕ್ಕೆ ಅನುದಾನ ನೀಡಲು ಮನವಿ

Jul 23 2024, 12:44 AM IST
ಹಿಂದುಳಿದ ಸಮಾಜವಾದ ನದಾಫ್, ಪಿಂಜಾರ್ ಅಭಿವೃದ್ದಿ ನಿಗಮಕ್ಕೆ ಹೆಚ್ಚಿನ ಅನುದಾನ ನೀಡುವ ಮೂಲಕ ನಮ್ಮ ಸಮಾಜಕ್ಕೆ ಆಗಿರುವ ಅನ್ಯಾಯ ಸರಿಪಡಿಸುವ ಕಾರ್ಯವನ್ನು ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಮಾಡಬೇಕು

ಪಿಂಜಾರ ಅಭಿವೃದ್ದಿ ಮಂಡಳಿಗೆ ಅನುದಾನ ನೀಡುವಂತೆ ಸಿಎಂಗೆ ಒತ್ತಾಯ

Jul 23 2024, 12:32 AM IST
pinjar nadaf development community need help: urge CM

ಅಭಿವೃದ್ದಿ ಹೆಸರಿನಲ್ಲಿ ಪರಿಸರ, ಮಣ್ಣು ಹಾಳು

Jun 07 2024, 12:33 AM IST
ಜಾಗತೀಕರಣದ ನಂತರ ಭಾರತದ ಪರಿಸ್ಥಿತಿ ಬದಲಾಗಿದ್ದು, ಅಭಿವೃದ್ಧಿ ಹೆಸರಿನಲ್ಲಿ ಮಣ್ಣು, ಪರಿಸರ ಹಾಳಾಗುತ್ತಿದೆ ಎಂದು ಬೆಂಗಳೂರಿನ ಡಿಸಿಪಿ ಸಿದ್ದರಾಜು ಹೇಳಿದರು.

ಕಾಂಗ್ರೆಸ್‌ ಅಭಿವೃದ್ದಿ ಶೂನ್ಯ; ಸರ್ಕಾರದ ಖಜಾನೆ ಖಾಲಿ

Apr 22 2024, 02:02 AM IST
ಹೊಸಕೋಟೆ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಕೇವಲ 10 ತಿಂಗಳಲ್ಲಿ ಸರ್ಕಾರದ ಖಜಾನೆ ಖಾಲಿಯಾಗಿದೆ. ಇದರಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಲು ಸರ್ಕಾರದಲ್ಲಿ ಬಳಿ ಹಣವೇ ಇಲ್ಲದಂತಾಗಿದ್ದು ರಾಜ್ಯದಲ್ಲಿ ಕಾಂಗ್ರೆಸ್‌ನಿAದ ಅಭಿವೃದ್ದಿ ಶೂನ್ಯವಾಗಿದೆ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ಹೇಳಿದರು.

ಅಭಿವೃದ್ದಿ ಕಡೆಗಣಿಸಿರುವ ಕಾಂಗ್ರೆಸ್ಸಿಗೆ ಮತದಾರರು ಪಾಠ ಕಲಿಸಬೇಕು: ಬಿ ಸಿ ಪಾಟೀಲ

Apr 11 2024, 12:53 AM IST
ಮಾಜಿ ಸಚಿವ ಬಿ.ಸಿ. ಪಾಟೀಲ

ತಂದೆ, ತಾಯಿ, ಗುರುಗಳ ಋಣ ತೀರಿಸಿ: ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಬಿ.ಎನ್.ಗೋಪಾಲಗೌಡ

Feb 28 2024, 02:35 AM IST
ತಂದೆ ತಾಯಿ ಹಾಗೂ ಗುರುಗಳಿಗೆ ಗೌರವ ಸಮರ್ಪಣೆ ಮಾಡಿ ಋಣ ತೀರಿಸಬೇಕು ಎಂದು ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಬಿ.ಎನ್.ಗೋಪಾಲಗೌಡ ಹೇಳಿದರು. ಸೂಲಿಬೆಲೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕೋತ್ಸವ ಸಮಾರಂಭ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.

ಅಭಿವೃದ್ದಿ ಬಿಟ್ಟು ವಸೂಲಿಗಿಳಿದ ಕಾಂಗ್ರೆಸ್ ಸರ್ಕಾರ: ತಿಪ್ಪಾರೆಡ್ಡಿ ವಾಗ್ದಾಳಿ

Feb 07 2024, 01:48 AM IST
ಚಿತ್ರದುರ್ಗದಲ್ಲಿ ಗ್ರಾಮ ಚಲೋ ಅಭಿಯಾನಕ್ಕೆ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಚಾಲನೆ ನೀಡಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಅಭಿವೃದ್ದಿ ಕಾರ್ಯಗಳ ಕುರಿತ ಬಹಿರಂಗ ಚರ್ಚೆಗೆ ಸಿದ್ಧ: ಬಿಜೆಪಿ ತಿರುಗೇಟು

Feb 01 2024, 02:02 AM IST
ಅಭಿವೃದ್ಧಿ ಕಾರ್ಯಗಳ ಕುರಿತು ಬಹಿರಂಗ ಚರ್ಚೆ ನಡೆಸಲು ಕಾಂಗ್ರೆಸ್ಸಿಗರು ಸಮಯ ಮತ್ತು ಸ್ಥಳವನ್ನು ನಿಗದಿ ಮಾಡಿದರೆ ನಾವು ಚರ್ಚೆಗೆ ಸಿದ್ಧ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಹೇಳಿದ್ದಾರೆ. ಈ ಕುರಿತು ಸವಾಲು ಹಾಕಿದ್ದ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಕೇಂದ್ರ ಸರ್ಕಾರ ಮತ್ತು ಸಂಸದರನ್ನು ಟೀಕಿಸಿರುವುದು ಖಂಡನೀಯ ಎಂದು ಅಭಿಪ್ರಾಯಪಟ್ಟರು.
  • < previous
  • 1
  • 2
  • next >

More Trending News

Top Stories
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved