ಅಮಿತ್ ಶಾ ವಿರುದ್ಧ ನಾಳೆ ಹೊಳೆನರಸೀಪುರದಲ್ಲಿ ಪ್ರತಿಭಟನೆ
Dec 22 2024, 01:32 AM ISTಕೇಂದ್ರ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರು ಕ್ರಿಮಿನಲ್ ಹಿನ್ನೆಲೆಯುಳ್ಳ ಹಾಗೂ ಗುಜರಾತ್ ರಾಜ್ಯದಿಂದ ಗಡಿಪಾರು ಆಗಿರುವ ವ್ಯಕ್ತಿಯಾಗಿದ್ದಾರೆ. ಇವರು ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಮಾತನಾಡುವಷ್ಟು ಯೋಗ್ಯತೆ ಇಲ್ಲ. ಇಂತಹ ವ್ಯಕ್ತಿ ಡಾ. ಬಾಬಾ ಸಾಹೇಬರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದು, ಅಕ್ಷಮ್ಯವಾಗಿದೆ. ಆದ್ದರಿಂದ ಅವರು ಹೇಳಿಕೆ ಖಂಡಿಸಿ ಮುಂದಿನ ಸೋಮವಾರ ಪ್ರತಿಭಟನೆ ಮಾಡುತ್ತೇವೆ ಎಂದು ಚಂದ್ರಶೇಖರ್ ತಿಳಿಸಿದರು.