ಅಮಿತ್ ಶಾ ರಾಜೀನಾಮೆಗೆ ಖಾಲಿದ್ ಒತ್ತಾಯ
Dec 19 2024, 12:35 AM ISTದೇವರ ಹೆಸರು ಎಷ್ಟೋ ಬಾರಿ ಹೇಳಿದರೆ ಅಂತಹವರಿಗೆ ಸ್ವರ್ಗದಲ್ಲಿ ಸ್ಥಾನ ಸಿಗುತ್ತಿತ್ತು. ಆದರೆ, ಅಂಬೇಡ್ಕರ್ ಹೆಸರು ಯಾಕೆ ಹೇಳುತ್ತೀರಾ ಎಂದು ಕೇಂದ್ರ ಗೃಹ ಸಚಿವರು ಹೇಳಿಕೆ ನೀಡಿದ್ದಾರೆ. ಮನುಸ್ಮೃತಿ ಮನಸ್ಥಿತಿಯ ಕೇಂದ್ರ ಗೃಹರು ಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅಖಿಲ ಭಾರತ ಕಾಂಗ್ರೆಸ್ ಯುವ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಒತ್ತಾಯಿಸಿದ್ದಾರೆ.