• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಮಿತ್ ಶಾ ವಿರುದ್ಧ ಮಾನಹಾನಿ ಹೇಳಿಕೆ ನೀಡಿಲ್ಲ: ಕೋರ್ಟ್‌ಗೆ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ

Jul 27 2024, 12:53 AM IST
ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ಮಾನಹಾನಿ ಹೇಳಿಕೆ ಆರೋಪವನ್ನು ಎದುರಿಸುತ್ತಿರುವ ಲೋಕಸಭೆ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ, ಶುಕ್ರವಾರ ಇಲ್ಲಿನ ಜನ ಪ್ರತಿನಿಧಿಗಳ ಕೋರ್ಟ್‌ಗೆ ಹಾಜರಾದರು.

ಉತ್ತರ ಪ್ರದೇಶದಲ್ಲಿ ಒಳಗೊಳಗೇ ಏನಾಗುತ್ತಿದೆ?: ಮೋದಿ, ಅಮಿತ್‌ ಶಾ, ಯೋಗಿ, ಯುಪಿ ಆಟ

Jul 21 2024, 12:32 PM IST

ಲೋಕಸಭಾ ಚುನಾವಣೆಯ ನಂತರ ಉತ್ತರ ಪ್ರದೇಶದಲ್ಲಿ ಶುರುವಾ ಗಿರುವ ಒಳಜಗಳಗಳಲ್ಲಿ ಸ್ಥಳೀಯ ಕಾರಣಗಳಿಗಿಂತ ಹೆಚ್ಚಾಗಿ ನರೇಂದ್ರ ಮೋದಿಯವರ ಉತ್ತರಾಧಿಕಾರಿ ಯಾರಾಗಬೇಕು ಎಂಬ ಶೀತಲ ಸಮರದ ಕಾರಣ ಜಾಸ್ತಿ ಇದೆ ಎನ್ನುವುದು ಸ್ಪಷ್ಟವಾಗಿ ತಿಳಿಯುತ್ತಿದೆ.

ಕೇಂದ್ರ ಸರ್ಕಾರ ಆರಂಭಿಸಿರುವ ದೇಶದ ಮೊದಲ ಡ್ರಗ್ಸ್‌ ಸಹಾಯವಾಣಿ ‘1933’ಗೆ ಕೇಂದ್ರ ಸಚಿವ ಅಮಿತ್‌ ಶಾ ಚಾಲನೆ

Jul 19 2024, 12:55 AM IST

ದೇಶದಲ್ಲಿ ಮಾದಕ ವಸ್ತುಗಳ ನಿಗ್ರಹಕ್ಕೆಂದೇ ಕೇಂದ್ರ ಸರ್ಕಾರ ಆರಂಭಿಸಿರುವ ಪ್ರತ್ಯೇಕ ಸಹಾಯವಾಣಿ ‘1933’ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗುರುವಾರ ಚಾಲನೆ ನೀಡಿದರು.ಈ ಸಹಾಯವಾಣಿ ಸಂಖ್ಯೆ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ.

ಅಮಿತ್‌ ಶಾ ಭೇಟಿಯಾದ ಗಂಭೀರ್‌: ಟೀಂ ಇಂಡಿಯಾ ಕೋಚ್‌ ಆಗುವುದು ಖಚಿತ?

Jun 18 2024, 12:51 AM IST
ಟೀಂ ಇಂಡಿಯಾದ ಹೊಸ ಕೋಚ್‌ ಎಂದೇ ಕರೆಸಿಕೊಳ್ಳುತ್ತಿರುವ ಗೌತಮ್‌ ಗಂಭೀರ್‌ರಿಂದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿ. ದೊಡ್ಡ ಹುದ್ದೆ ಅಲಂಕರಿಸುವ ಮುನ್ನ ಶಾ ಅಶೀರ್ವಾದ ಪಡೆದ್ರಾ ಗಂಭೀರ್‌?. ಹೊಸ ಫೀಲಂಗ್‌ ಕೋಚ್‌ ಆಗ್ತಾರಾ ಜಾಂಟಿ ರೋಡ್ಸ್‌.

ಜಮ್ಮುನಲ್ಲಿ ಮುಲಾಜಿಲ್ಲದೆ ಉಗ್ರರ ಸದೆಬಡಿಯಿರಿ: ಅಮಿತ್‌ ಶಾ ಆರ್ಡರ್‌

Jun 17 2024, 01:41 AM IST
ಅಮರನಾಥ ಯಾತ್ರಿಕರ ಮೇಲೆ ದಾಳಿ ಸಂಭವ ಹಿನ್ನೆಲೆಯಲ್ಲಿ ಉನ್ನತ ಸಭೆ ನಡೆಸಿದ ಗೃಹ ಸಚಿವ ಉಗ್ರರನ್ನು ಸದೆಬಡಿಯಲು ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ.

ಮಾಜಿ ರಾಜ್ಯಪಾಲೆ ತಮಿಳ್‌ ಸಾಯ್‌ಗೆ ಅಮಿತ್‌ ಶಾ ತಾಕೀತು?

Jun 13 2024, 12:47 AM IST
ವೈರಲ್‌ ಆದ ಅಮಿತ್‌ ಶಾ- ತಮಿಳ್‌ಸಾಯ್‌ ಸಂವಾದದ ವಿಡಿಯೋದಲ್ಲಿ ಅಣ್ಣಾಮಲೈ ಜೊತೆ ಬಣ ಜಗಳ ಬೇಡ ಎಂದು ಅಮಿತ್‌ ಶಾ ತಾಕೀತು ಮಾಡಿರಬಹುದು ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ

7.4 ಲಕ್ಷ ಮತಗಳಿಂದ ಗೆದ್ದ ಅಮಿತ್‌ ಶಾ

Jun 05 2024, 12:30 AM IST
ಗುಜರಾತ್‌ನ ಗಾಂಧಿ ನಗರ ಕ್ಷೇತ್ರದಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಬರೋಬ್ಬರಿ 7.44 ಲಕ್ಷಗಳ ಮತಗಳ ಜಯ ಸಾಧಿಸಿದ್ದಾರೆ.

ಪ್ರಚಾರಕ್ಕೆ ಮಕ್ಕಳ ಬಳಕೆ: ಅಮಿತ್ ಶಾ ವಿರುದ್ಧದ ಎಫ್‌ಐಆರ್ ರದ್ದು

Jun 04 2024, 12:30 AM IST
ತೆಲಂಗಾಣದಲ್ಲಿ ಲೋಕಸಭೆ ಚುನಾವಣಾ ಪ್ರಚಾರದ ರ್‍ಯಾಲಿಯಲ್ಲಿ ಮಕ್ಕಳನ್ನು ಬಳಸಿದ್ದಾರೆ ಎನ್ನುವ ಆರೋಪದ ಮೇಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ನ್ನು ಪೊಲೀಸರು ರದ್ದುಗೊಳಿಸಿದ್ದಾರೆ.

ತಿರುಪತಿ ವೆಂಕಟೇಶ್ವರ ದೇಗುಲದಲ್ಲಿ ಅಮಿತ್‌ ಶಾ ಪ್ರಾರ್ಥನೆ

Jun 01 2024, 12:46 AM IST
ಅತ್ತ ಪ್ರಧಾನಿ ನರೇಂದ್ರ ಮೋದಿ ಅವರು ಕನ್ಯಾಕುಮಾರಿಯಲ್ಲಿ ಧ್ಯಾನದಲ್ಲಿ ತೊಡಗಿದ್ದರೆ, ಇತ್ತ ತಿರುಮಲ ವೆಂಕಟೇಶ್ವರ ದೇಗುಲದಲ್ಲಿ ಮೋದಿ ಪರಮಾಪ್ತನಾದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಪ್ರಾರ್ಥನೆ ಸಲ್ಲಿಸಿದರು.

ಕಲ್ಲು ಎಸೆವವರು, ಉಗ್ರರ ಕುಟುಂಬಕ್ಕೆ ಸರ್ಕಾರಿ ನೌಕರಿ ಇಲ್ಲ: ಅಮಿತ್‌ ಶಾ

May 28 2024, 01:04 AM IST
ಜಮ್ಮು ಕಾಶ್ಮೀರದಲ್ಲಿ ಕಲ್ಲು ಎಸೆಯುವವರು ಮತ್ತು ಉಗ್ರ ಕೃತ್ಯಗಳಲ್ಲಿ ಭಾಗಿಯಾಗುವವರ ಕುಟುಂಬಸ್ಥರಿಗೆ ಸರ್ಕಾರಿ ನೌಕರಿ ಸಿಗುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • 22
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved