• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿ.ಕೆ.ಶಿವಕುಮಾರ್‌ - ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿ : ಕೈನಲ್ಲಿ ಪರ, ವಿರೋಧ ಚರ್ಚೆ

Mar 02 2025, 11:44 AM IST

ಈಶ ಫೌಂಡೇಶನ್‌ನಲ್ಲಿ ನಡೆದ ಶಿವರಾತ್ರಿ ಉತ್ಸವದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸದ್ಗುರು ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಜೊತೆ ವೇದಿಕೆ ಹಂಚಿಕೊಂಡ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಸಂಪುಟದ ಸಚಿವರಿಂದ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ.

ಮಾ.8ರಿಂದ ಜನಾಂಗೀಯ ಸಂಘರ್ಷಪೀಡಿತ ಮಣಿಪುರದಲ್ಲಿ ಮುಕ್ತ ಜನಸಂಚಾರ : ಗೃಹ ಸಚಿವ ಅಮಿತ್‌ ಶಾ

Mar 02 2025, 01:18 AM IST
ಜನಾಂಗೀಯ ಸಂಘರ್ಷಪೀಡಿತ ಮಣಿಪುರದ ಎಲ್ಲ ರಸ್ತೆಗಳನ್ನು ಮಾ.8ರಂದು ತರೆಯಬೇಕು. ಅಂದಿನಿಂದ ಜನರು ಎಲ್ಲಾ ಕಡೆಗಳಲ್ಲಿ ಮುಕ್ತವಾಗಿ ಓಡಾಡುವಂತತೆ ನೋಡಿಕೊಳ್ಳಬೇಕು ಇದಕ್ಕೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭದ್ರತಾ ಪಡೆಗಳಿಗೆ ಸೂಚನೆ ನೀಡಿದ್ದಾರೆ.

ಈಶ ಫೌಂಡೇಶನ್‌ನಿಂದ ಅದ್ಧೂರಿ ಶಿವರಾತ್ರಿ ಉತ್ಸವ - ಗೃಹ ಸಚಿವ ಅಮಿತ್ ಶಾ, ಡಿಸಿಎಂ ಡಿಕೆಶಿ ಭಾಗಿ

Feb 27 2025, 07:56 AM IST

ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಈಶ ಯೋಗ ಕೇಂದ್ರದಲ್ಲಿ ಸಂಸ್ಥಾಪಕ ಸದ್ಗುರು ನೇತೃತ್ವದಲ್ಲಿ ಬುಧವಾರ ಶಿವರಾತ್ರಿ ಉತ್ಸವ ಸಂಭ್ರಮದಿಂದ ನಡೆಯಿತು.

ಫೆ.26ರಂದು ಈಶ ಫೌಂಡೇಶನ್ ಶಿವರಾತ್ರಿ ಉತ್ಸವಕ್ಕೆ ಕೇಂದ್ರ ಸಚಿವ ಅಮಿತ್ ಶಾ, ಡಿಕೆಶಿ ಅತಿಥಿಗಳು

Feb 25 2025, 12:47 AM IST
ಫೆ.26ರಂದು ಇಲ್ಲಿನ ಈಶ ಯೋಗಕೇಂದ್ರದಲ್ಲಿ ನಡೆಯಲಿರುವ ಮಹಾಶಿವರಾತ್ರಿ ಉತ್ಸವದಲ್ಲಿ ಕೇಂದ್ರ ಸಚಿವ ಅಮಿತ್ ಶಾ, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿವಿಧ ರಾಜ್ಯಗಳ ರಾಜ್ಯಪಾಲರು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

ಅಮಿತ್ ಶಾ ಹೇಳಿಕೆ ಖಂಡಿಸಿ ನವಲಗುಂದ ಬಂದ್‌ ಯಶಸ್ವಿ

Feb 01 2025, 12:00 AM IST
ನವಲಗುಂದ ಪಟ್ಟಣದಲ್ಲಿ ಬೆಳಗ್ಗೆ 6ರಿಂದ ಆರಂಭವಾದ ಪ್ರತಿಭಟನೆಯಲ್ಲಿ ಐತಿಹಾಸಿಕ ನೀಲಮ್ಮನ ಕೆರೆಯ ಮುಂಭಾಗದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದವು. ಬಳಿಕ ತಾಲೂಕು ಪಂಚಾಯಿತಿ ಎದುರು ಇರುವ ಅಂಬೇಡ್ಕರ್‌ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ನಗರದ ಪ್ರಮುಖ ಬೀದಿಗಳಲ್ಲಿ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಮೆರವಣಿಗೆ ನಡೆಸಿದವು.

ದಿಲ್ಲಿಗೆ ಬನ್ನಿ: ಜನಾರ್ದನ ರೆಡ್ಡಿ ಜತೆ ಮುನಿಸಿಕೊಂಡು ಕ್ರುದ್ಧರಾಗಿರುವ ರಾಮುಲುಗೆ ಅಮಿತ್‌ ಶಾ ಬುಲಾವ್‌

Jan 29 2025, 01:33 AM IST
ಕೋರ್‌ ಕಮಿಟಿ ಸಭೆಯಲ್ಲಿನ ಆರೋಪ ಮತ್ತು ಶಾಸಕ ಜನಾರ್ದನ ರೆಡ್ಡಿ ಜತೆ ಮುನಿಸಿಕೊಂಡು ಕ್ರುದ್ಧರಾಗಿರುವ ಮಾಜಿ ಸಚಿವ ಬಿ. ಶ್ರೀರಾಮುಲುಗೆ ದಿಢೀರ್‌ ಬೆಳವಣಿಗೆಯೊಂದರಲ್ಲಿ ದೆಹಲಿಗೆ ಬರುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ನೀಡಿದ್ದಾರೆ.

ಕುಂಭಮೇಳ ವ್ಯಂಗ್ಯ ಮಾಡಿದ ಖರ್ಗೆಗೆ ಅಮಿತ್‌ ಶಾ ತರಾಟೆ

Jan 29 2025, 01:33 AM IST
‘ಗಂಗೆಯಲ್ಲಿ ಮಿಂದರೆ ಬಡತನ ಹೋಗುತ್ತಾ? ಬಡವರ ಹೊಟ್ಟೆ ತುಂಬುತ್ತಾ? ಎಂದು ಪ್ರಶ್ನಿಸುತ್ತೀರಲ್ಲಾ ಖರ್ಗೆ ಸಾಹೇಬ್‌, ನಿಮಗೀಗ 80 ವರ್ಷ. ನೀವೆಂದೂ ನದಿಯಲ್ಲಿ ಮಿಂದೆದ್ದಿಲ್ಲ. ಹಾಗಿದ್ದರೆ ಹೇಳಿ, ಬಡವರ ಕಲ್ಯಾಣಕ್ಕೆ ನಿಮ್ಮ ಕೊಡುಗೆಯಾದರೂ ಏನು’ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅಮಿತ್ ಶಾ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Jan 23 2025, 12:48 AM IST
ದೇಶದ ಎಲ್ಲರಿಗೂ ಎಲ್ಲ ರಂಗಗಳಲ್ಲಿಯೂ ಅತ್ಯುನ್ನತ ಸ್ಥಾನಮಾನಗಳು ದೊರೆತಿವೆ.ಅಂತಹ ಮಹಾನ್ ವ್ಯಕ್ತಿಯ ಕುರಿತು ಕೇಂದ್ರ ಗೃಹ ಸಚಿವ ಸ್ಥಾನದ ಜವಾಬ್ದಾರಿಯುತ ಹುದ್ದೆಯಲ್ಲಿರುವ ಅಮಿತ್ ಶಾ ಅವರು ಬಾಯಿಗೆ ಬಂದಂತೆ ಮಾತನಾಡುವುದು ನಿಲ್ಲಿಸಬೇಕು

ಅಮಿತ್‌ ಶಾ ಮಂಡಿಯೂರಿ ಕ್ಷಮೆ ಕಳಲಿ

Jan 23 2025, 12:45 AM IST
ಸಂವಿಧಾನ ರಚನೆ ಮಾಡಿರುವ ಡಾ.ಅಂಬೇಡ್ಕರ್ ರವರ ಕುರಿತು ಕೇಂದ್ರ ಗೃಹ ಸಚಿವ ಅಮೀತ್ ಶಾ ವ್ಯಂಗ್ಯವಾಗಿ ಮಾತನಾಡಿರುವುದು ಖಂಡನೀಯ. ಅಮಿತ್ ಶಾ ರವರು ಕೂಡಲೇ ಅಂಬೇಡ್ಕರ್ ರವರ ಪ್ರತಿಮೆ ಮುಂಭಾಗ ಮಂಡಿಯೂರಿ ಕ್ಷಮಾಪಣೆ ಕೇಳಬೇಕೆಂದು ತಾಲೂಕು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ಸಂಚಾಲಕ ಬಾಣಸಂದ್ರ ಕೃಷ್ಣ ಮಾದಿಗ ಆಗ್ರಹಿಸಿದ್ದಾರೆ.

ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಬೃಹತ್ ಪ್ರತಿಭಟನೆ

Jan 22 2025, 12:36 AM IST
ಈ ಪ್ರತಿಭಟನೆಗೆ ರಾಜ್ಯದ ಹಲವಾರು ಜಿಲ್ಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ದಲಿತಪರ ಸಂಘಟನೆಗಳ ಹೋರಾಟಗಾರರು ಆಗಮಿಸಲಿದ್ದಾರೆ. ಜೊತೆಗೆ ಹೊಸಕೋಟೆ ತಾಲೂಕಿನಿಂದ 2 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದು, ನಗರದ ತಾಲೂಕು ಕಚೇರಿ ಮುಂಭಾಗದಿಂದ ಫ್ರೀಡಂ ಪಾರ್ಕ್ ಗೆ 25ಕ್ಕೂ ಹೆಚ್ಚಿನ ಬಸ್ ಗಳಲ್ಲಿ ತೆರಳಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದೇವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 22
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved