• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಕೋರ್‌ ಕಮಿಟಿ ಸದಸ್ಯರಿಗೆ ತಲಾ 2 ಕ್ಷೇತ್ರ ಹೊಣೆ: ಅಮಿತ್‌ ಶಾ

Feb 12 2024, 01:36 AM IST
ಗೊಂದಲ ಬಗೆಹರಿಸಲು ಟಾಸ್ಕ್‌ ನೀಡಲಾಗಿದ್ದು, ಪ್ರತಿ ಬೂತ್‌ನಲ್ಲಿ ಮತ ಗಳಿಕೆ ಶೇ.10ರಷ್ಟು ಹೆಚ್ಚಿಸಲು ಸೂಚನೆ ನೀಡಿದ್ದಾರೆ. ಎಲ್ಲ 28 ಸ್ಥಾನ ಗೆಲ್ಲುವ ಗುರಿಯೊಂದಿಗೆ ಮೈಸೂರಲ್ಲಿ ಹಿರಿಯ ನಾಯಕರ ಸಭೆ ನಡೆಸಿದ ಕೇಂದ್ರ ಸಚಿವ ಅಮಿತ್‌ ಶಾ ರಣತಂತ್ರ ಹೆಣೆದಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಪೋಸ್ಟರ್ ಅಭಿಯಾನ

Feb 12 2024, 01:35 AM IST
ಗೋ ಬ್ಯಾಕ್ ಗೋ ಬ್ಯಾಕ್ ಅಮಿತ್ ಶಾ, ಕನ್ನಡಿಗರ ವಿರೋಧಿ ಮೋದಿ, ನಮ್ಮ ತೆರಿಗೆ- ನಮ್ಮ ಹಕ್ಕು, ಕರ್ನಾಟಕಕ್ಕೆ ಮಲತಾಯಿ ಧೋರಣೆ ನೀತಿ ಅನುಸರಿಸುತ್ತಿರುವ ಕೇಂದ್ರ ಸರ್ಕಾರಕ್ಕೆ ಧಿಕ್ಕಾರ ಮೊದಲಾದ ಘೋಷಣೆಗಳನ್ನು ಕೂಗಿ ಕಾಂಗ್ರೆಸ್‌ ಕಾರ್ಯಕರ್ತರು ಪೋಸ್ಟರ್‌ಗಳನ್ನು ಅಂಟಿಸಿದರು.

ಅಯೋಧ್ಯೆಯಲ್ಲಿ ಸುತ್ತೂರು ಶಾಖಾ ಮಠ ಆರಂಭಕ್ಕೆ ಅಮಿತ್‌ ಶಾ ಸಂತಸ

Feb 12 2024, 01:30 AM IST
ಸುತ್ತೂರಿನ ಎಲ್ಲಾ 24 ಮಠಾಧೀಶರನ್ನು ಸ್ಮರಣೆ ಮಾಡುತ್ತೇನೆ. ಲಿಂಗಾಯತ ಸಮುದಾಯಕ್ಕೆ ಅವರು ಕೊಡುಗೆ ನೀಡಿದ್ದು, ಅವರಿಗೆ ಪ್ರಣಾಮ ಸಲ್ಲಿಸುತ್ತೇನೆ. ಕರ್ನಾಟಕದ ಪುಣ್ಯಭೂಮಿಯಲ್ಲಿ ಬಸವಣ್ಣ ಅವರು ಕೋಟ್ಯಂತರ ಜನರಿಗೆ ತಮ್ಮ ವಚನಗಳ ಮೂಲಕ, ಒಂದು ವರ್ಗಕ್ಕೆ ಮಾತ್ರವಲ್ಲದೆ ಎಲ್ಲರಿಗೂ ಭಕ್ತಿಯ ಪ್ರೇರಣೆ ನೀಡಿದ್ದಾರೆ.

ರಾಮಮಂದಿರ ತೀರ್ಪು ಭಾರತದ ಜಾತ್ಯತೀತತೆ ಪ್ರತಿಬಿಂಬ: ಅಮಿತ್ ಶಾ

Feb 11 2024, 01:51 AM IST

‘ರಾಮ ಮಂದಿರ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಮಾಜದ ಎಲ್ಲಾ ವರ್ಗದವರನ್ನು ಒಂದಾಗಿ ಕೊಂಡೊಯ್ಯುವ ಕೆಲಸ ಮಾಡಿದ್ದಾರೆ ಹಾಗೂ ಸುಪ್ರೀಂ ಕೋರ್ಟ್ ತೀರ್ಪು, ಭಾರತದ ಜಾತ್ಯತೀತ ಗುಣವನ್ನು ಜಗತ್ತಿಗೆ ತೋರಿಸಿದೆ’ ಎಂದು ಗೃಹ ಸಚಿವ ಅಮಿತ್ ಶಾ ಶನಿವಾರ ಪ್ರತಿಪಾದಿಸಿದ್ದಾರೆ.

10ರಂದು ಏಮ್ಸ್‌ ನಿಯೋಗ ಅಮಿತ್‌ ಶಾ ಭೇಟಿ: ಬಸವರಾಜ ಕಳಸ

Feb 06 2024, 01:36 AM IST
ಅಂದು ಬೆಂಗಳೂರಿಗೆ ಆಗಮಿಸುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ಜಿಲ್ಲೆಗೆ ಏಮ್ಸ್‌ ಮಂಜೂರು ಮಾಡುವ ವಿಚಾರದ ಕುರಿತು ಮನವಿ ಸಲ್ಲಿಸಲಾಗುವುದು ಎಂದು ಏಮ್ಸ್‌ ಮಂಜೂರಾತಿ ಹೋರಾಟ ಸಮಿತಿ ಪ್ರಧಾನ ಸಂಚಾಲಕರು ತಿಳಿಸಿದರು.

ಫೆ.10ರಂದು ರಾಜ್ಯಕ್ಕೆ ಅಮಿತ್‌ ಶಾ ಭೇಟಿ

Feb 05 2024, 01:45 AM IST
ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ನಿರ್ಣಾಯಕ ಪಾತ್ರ ವಹಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ತಿಂಗಳ 9 ಮತ್ತು 10ರಂದು ಎರಡು ದಿನಗಳ ಕಾಲ ರಾಜ್ಯಕ್ಕೆ ಭೇಟಿ ನೀಡಲಿದ್ದು, ಪಕ್ಷದ ಹಿರಿಯ ನಾಯಕರೊಂದಿಗೆ ಸಭೆ ನಡೆಸುವ ಸಾಧ್ಯತೆಯಿದೆ.

ಬಾಂಗ್ಲಾ ರೀತಿ ಮ್ಯಾನ್ಮಾರ್‌ ಗಡಿಗೂ ಬೇಲಿ: ಅಮಿತ್‌ ಶಾ

Jan 21 2024, 01:30 AM IST

ಮ್ಯಾನ್ಮಾರ್‌ನಿಂದ ಭಾರತಕ್ಕೆ ಬರುತ್ತಿರುವ ಅಕ್ರಮ ವಲಸಿಗರ ಸಂಖ್ಯೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಮುಕ್ತ ಸಂಚಾರ ಒಪ್ಪಂದಕ್ಕೆ ಕೇಂದ್ರ ಸರ್ಕಾರ ಮುಕ್ತಿ ನೀಡುವ ಕ್ರಮಕ್ಕೆ ಬಂದಿದ್ದು, ಬಾಂಗ್ಲಾದೇಶ ರೀತಿ ಮ್ಯಾನ್ಮಾರ್‌ ಗಡಿಗೂ ಬೇಲಿಗಳನ್ನು ಅಳವಡಿಸಲಾಗುವುದು ಎಂದು  ಅಮಿತ್‌ ಶಾ ಹೇಳಿದ್ದಾರೆ.

ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌ಡಿಕೆರಿಂದ ಅಮಿತ್‌ ಶಾ ಭೇಟಿ ಸಾಧ್ಯತೆ

Jan 17 2024, 01:49 AM IST

ಮುಂಬರುವ ಲೋಕಸಭೆ ಚುನಾವಣೆಗೆ ತಯಾರಿಯನ್ನು ಆರಂಭಿಸಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಇಂದು ದೆಹಲಿಗೆ ತೆರಳಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ. 

ಸಚಿವ ಅಮಿತ್‌ ಶಾ ಸೋದರಿ ರಾಜೇಶ್ವರಿಬೆನ್‌ ಅಸ್ತಂಗತ

Jan 16 2024, 01:49 AM IST
ಅಮಿತ್‌ ಶಾ ತಮ್ಮ ಸೋದರಿ ನಿಧನದ ಸಂದರ್ಭದಲ್ಲಿ ಗುಜರಾತ್‌ನ ಗಾಂಧಿನಗರದಲ್ಲಿ ಸಂಕ್ರಾಂತಿ ಆಚರಣೆಗೆ ತೆರಳಿದ್ದರು. ಬಳಿಕ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿದರು.

ಅಮಿತ್‌ ಶಾ ಬಳಿ 3 ಕಷ್ಟದ ಕ್ಷೇತ್ರ ಕೇಳಿದ ವಿ ಸೋಮಣ್ಣ!

Jan 14 2024, 01:35 AM IST
ವಿಧಾನಸಭೆಯಲ್ಲಿ ಹೀನಾಯ ಸೋಲು ಅನುಭವಿಸಿದ ಬಳಿಕ ಮಾಜಿ ಸಚಿವ ವಿ. ಸೋಮಣ್ಣ ಶನಿವಾರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ರಾಜ್ಯಸಭೆಗೆ ಕಳಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved