ಮ್ಯಾನ್ಮಾರ್ನಿಂದ ಭಾರತಕ್ಕೆ ಬರುತ್ತಿರುವ ಅಕ್ರಮ ವಲಸಿಗರ ಸಂಖ್ಯೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಮುಕ್ತ ಸಂಚಾರ ಒಪ್ಪಂದಕ್ಕೆ ಕೇಂದ್ರ ಸರ್ಕಾರ ಮುಕ್ತಿ ನೀಡುವ ಕ್ರಮಕ್ಕೆ ಬಂದಿದ್ದು, ಬಾಂಗ್ಲಾದೇಶ ರೀತಿ ಮ್ಯಾನ್ಮಾರ್ ಗಡಿಗೂ ಬೇಲಿಗಳನ್ನು ಅಳವಡಿಸಲಾಗುವುದು ಎಂದು ಅಮಿತ್ ಶಾ ಹೇಳಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಗೆ ತಯಾರಿಯನ್ನು ಆರಂಭಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ದೆಹಲಿಗೆ ತೆರಳಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.
ಈಗ ಮಾತ್ರವಲ್ಲ, ಹಿಂದೆಯೂ ಆಗಿವೆ: ಅಮಿತ್ ಶಾ. ರಾಜಕೀಯ ಬೇಡ: ಸಂಸತ್ ದಾಳಿ ಬಗ್ಗೆ ಗೃಹ ಸಚಿವ ಮೊದಲ ಪ್ರತಿಕ್ರಿಯೆ.