• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಮಿತ್‌ ಶಾ ಮಂಡಿಯೂರಿ ಕ್ಷಮೆ ಕಳಲಿ

Jan 23 2025, 12:45 AM IST
ಸಂವಿಧಾನ ರಚನೆ ಮಾಡಿರುವ ಡಾ.ಅಂಬೇಡ್ಕರ್ ರವರ ಕುರಿತು ಕೇಂದ್ರ ಗೃಹ ಸಚಿವ ಅಮೀತ್ ಶಾ ವ್ಯಂಗ್ಯವಾಗಿ ಮಾತನಾಡಿರುವುದು ಖಂಡನೀಯ. ಅಮಿತ್ ಶಾ ರವರು ಕೂಡಲೇ ಅಂಬೇಡ್ಕರ್ ರವರ ಪ್ರತಿಮೆ ಮುಂಭಾಗ ಮಂಡಿಯೂರಿ ಕ್ಷಮಾಪಣೆ ಕೇಳಬೇಕೆಂದು ತಾಲೂಕು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ಸಂಚಾಲಕ ಬಾಣಸಂದ್ರ ಕೃಷ್ಣ ಮಾದಿಗ ಆಗ್ರಹಿಸಿದ್ದಾರೆ.

ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಬೃಹತ್ ಪ್ರತಿಭಟನೆ

Jan 22 2025, 12:36 AM IST
ಈ ಪ್ರತಿಭಟನೆಗೆ ರಾಜ್ಯದ ಹಲವಾರು ಜಿಲ್ಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ದಲಿತಪರ ಸಂಘಟನೆಗಳ ಹೋರಾಟಗಾರರು ಆಗಮಿಸಲಿದ್ದಾರೆ. ಜೊತೆಗೆ ಹೊಸಕೋಟೆ ತಾಲೂಕಿನಿಂದ 2 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದು, ನಗರದ ತಾಲೂಕು ಕಚೇರಿ ಮುಂಭಾಗದಿಂದ ಫ್ರೀಡಂ ಪಾರ್ಕ್ ಗೆ 25ಕ್ಕೂ ಹೆಚ್ಚಿನ ಬಸ್ ಗಳಲ್ಲಿ ತೆರಳಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದೇವೆ.

ಅಮಿತ್‌ ಶಾ ಹೇಳಿಕೆ ಖಂಡಿಸಿ ನಡೆದ ಬಾಗಲಕೋಟೆ ಬಂದ್‌ ಯಶಸ್ವಿ

Jan 21 2025, 12:31 AM IST
ಡಾ.ಅಂಬೇಡ್ಕರ್‌ ಕುರಿತ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆ ಖಂಡಿಸಿ ದಲಿತ, ಹಿಂದುಳಿದ ಅಲ್ಪಸಂಖ್ಯಾತ ಕಾರ್ಮಿಕ ಪ್ರಗತಿಪರ ರೈತ-ಮಹಿಳಾ ಸಂಘಟನೆಗಳ ಮಹಾ ಒಕ್ಕೂಟದ ನೇತೃತ್ವದಲ್ಲಿ ಕರೆ ನೀಡಿದ್ದ ಬಾಗಲಕೋಟೆ ಬಂದ್ ಸೋಮವಾರ ಯಶಸ್ವಿಯಾಯಿತು.

ಮೋದಿ ಗಾದಿಗೆ ಅಮಿತ್ ಶಾ, ಶಿವರಾಜ ಪೈಪೋಟಿ! ಫೆಬ್ರವರಿ ಅಂತ್ಯಕ್ಕೆ ಬಿಜೆಪಿಗೆ ಹೊಸ ರಾಷ್ಟ್ರಾಧ್ಯಕ್ಷ ನೇಮಕ ಕಸರತ್ತು

Jan 19 2025, 12:14 PM IST

ಫೆಬ್ರವರಿ ಅಂತ್ಯಕ್ಕೆ ಬಿಜೆಪಿಗೆ ಹೊಸ ರಾಷ್ಟ್ರಾಧ್ಯಕ್ಷ ನೇಮಕ ಕಸರತ್ತು । ಮೋದಿ ನಂತರ ಯಾರೆಂಬ ಪ್ರಶ್ನೆಗೆ ಆಗಲೇ ಉತ್ತರ?

ಮೋದಿ ಗಾದಿಗೆ ಅಮಿತ್ ಶಾ, ಶಿವರಾಜ ಪೈಪೋಟಿ!

23ರಂದು ಅಮಿತ್ ಶಾ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ

Jan 18 2025, 12:46 AM IST
ರಾಮನಗರ: ಬಾಬಾ ಸಾಹೇಬ್ ಅಂಬೇಡ್ಕ‌ರ್ ಅವರನ್ನು ಅಪಮಾನಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಜನವರಿ 23ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದ ಜಿಲ್ಲಾ ಸಂಯೋಜಕ ವಿನಯ್ ತಿಳಿಸಿದರು.

ಅಮಿತ್ ಶಾ ವಜಾಕ್ಕೆ ಆಗ್ರಹ

Jan 17 2025, 01:45 AM IST
ಕಾನೂನನ್ನು ಗೌರವಿಸಬೇಕಾದವರೇ ಈ ರೀತಿ ಮಾತನಾಡುತ್ತಾರೆ ಎಂದರೇ ಅವರ ಮನಸ್ಥಿತಿ ಹೇಗಿದೆ? ಎಂಬುದು ಅರ್ಥವಾಗುತ್ತದೆ.

ಅಮಿತ್ ಶಾ, ಸಿ.ಟಿ. ರವಿ ರಾಜೀನಾಮೆಗೆ ಆಗ್ರಹ

Jan 12 2025, 01:20 AM IST
ನಾಡಿನ ಕೋಟ್ಯಂತರ ಜನರ ಬದುಕಿನಲ್ಲಿ ಬೆಳಕನ್ನು ನೀಡಿದ ಡಾ. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿರುವುದು ಆಘಾತಕಾರಿ.

ಕೇಂದ್ರ ಸಚಿವ ಅಮಿತ್ ಶಾ ವಜಾಗೊಳಿಸಲು ಆಗ್ರಹಿಸಿ ಪ್ರತಿಭಟನೆ

Jan 10 2025, 12:47 AM IST
ಕಾಂಗ್ರೆಸ್ ಪಕ್ಷದ ಮುಖಂಡರು, ಡಿಎಸ್‌ಎಸ್ ಪದಾಧಿಕಾರಿಗಳು ಸೇರಿ ಇತರೆ ಸಂಘಟನೆಯವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಅಂಬೇಡ್ಕರ್‌ ಅವಮಾನಿಸಿದ ಅಮಿತ್‌ ಶಾ ವಜಾಗೊಳಿಸಿ

Jan 10 2025, 12:45 AM IST
ಅಮಿತ್ ಶಾ ರಾಜ್ಯ ಸಭೆಯಲ್ಲಿ ಭಾರತರತ್ನ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್‌ ಬಗ್ಗೆ ಗೇಲಿ ಮಾಡಿ ಅವಮಾನಿಸಿ ಮಾತನಾಡಿದ್ದಾರೆ.

ಅಮಿತ್‌ ಶಾ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Jan 09 2025, 12:47 AM IST
ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿ ಹೇಳಿಕೆ ಖಂಡಿಸಿ ಹಾಸನದ ಬೂವನಹಳ್ಳಿ ಬೈಪಾಸ್ ಬಳಿ ಬುಧವಾರ ವಿವಿಧ ದಲಿತ ಪರ ಸಂಘಟನೆಗಳು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸಂಘಟನೆಗಳ ಮುಖಂಡರನ್ನು ಪೊಲೀಸರು ಬಂಧಿಸಿದ ಘಟನೆ ನಡೆಯಿತು. ಸಂವಿಧಾನದ ಆಧಾರದ ಮೇಲೆ ಸಚಿವರಾಗಿರುವ ಅಮಿತ್‌ ಶಾ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 23
  • next >

More Trending News

Top Stories
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
ಗೋಮಾಂಸ ರಫ್ತು ನಿಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಮಲಿಂಗಾರೆಡ್ಡಿ ಆಗ್ರಹ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved