ಅಮಿತ್ ಶಾ ಹೇಳಿಕೆ ಖಂಡಿಸಿ ಶಹಾಪುರ ಬಂದ್ ಯಶಸ್ವಿ
Jan 01 2025, 12:00 AM ISTಡಾ. ಅಂಬೇಡ್ಕರ್ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆಂದು ದೂರಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ದಲಿತ ಸಂಘಟನೆಗಳ ಒಕ್ಕೂಟ, ಎಸ್ಡಿಪಿಐ, ಸಿಪಿಐಎಂ, ವಾಲ್ಮೀಕಿ ಸಂಘ, ವಕೀಲರ ಸಂಘ, ಸಂತ ಸೇವಾಲಾಲ್ ಸಂಘ, ತಾಲೂಕು ಕುರುಬರ ಸಂಘ, ಕನ್ನಡಪರ ಸಂಘಟನೆಗಳು, ರೈತ ಸಂಘ, ವಿದ್ಯಾರ್ಥಿ ಸಂಘಟನೆ, ಪ್ರಗತಿಪರ ಚಿಂತಕರು ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಶಹಾಪುರ ಬಂದ್ ಯಶಸ್ವಿಯಾಯಿತು.