• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಮಿತ್ ಶಾ ಪ್ರತಿಕೃತಿ ದಹಿಸಿ ಪ್ರತಿಭಟನೆ

Jan 02 2025, 12:32 AM IST
ಅಂಬೇಡ್ಕರ್ ಅವರ ಬಗ್ಗೆ ಕಿಂಚಿತ್ತು ಜ್ಞಾನವಿಲ್ಲದ ಅವಿವೇಕಿತನದ ಅಮಿತ್ ಶಾ ಅವರನ್ನು ಗಡಿಪಾರು ಮಾಡಬೇಕು.

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಪ್ರತಿಭಟನೆ

Jan 02 2025, 12:32 AM IST
ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ದಲಿತ ಸಂಘಟನೆಗಳು ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸಚಿವ ಅಮಿತ್ ಶಾ ಮಂಡಿಯೂರಿ ಕ್ಷಮೆಯಾಚಿಸಲು ಆಗ್ರಹಿಸಿ ಪ್ರತಿಭಟನೆ

Jan 01 2025, 12:01 AM IST
ಡಾ.ಅಂಬೇಡ್ಕರ್ ನೀಡಿರುವ ಕೊಡುಗೆಯಿಂದಾಗಿ ದೇಶದ ಎಲ್ಲಾ ಜಾತಿ ವರ್ಗದ ಮಕ್ಕಳು ಶಾಲೆಯಲ್ಲಿ ಒಟ್ಟಿಗೆ ಕುಳಿತು ಸಮಾನತೆಯಿಂದ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ, 75 ವರ್ಷಗಳ ಹಿಂದೆ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಜಾರಿಯಾಗದಿದ್ದರೆ ಇಂತಹ ದಿನವನ್ನು ನೋಡಲು ಸಾಧ್ಯವಾಗುತ್ತಿತ್ತೆ ಎಂಬುದನ್ನು ಪ್ರತಿಯೊಬ್ಬರೂ ಅರ್ಥೈಸಿಕೊಳ್ಳಬೇಕು.

ಅಮಿತ್ ಶಾ ಹೇಳಿಕೆ ಖಂಡಿಸಿ ಚಾಮರಾಜನಗರ ಬಂದ್

Jan 01 2025, 12:01 AM IST
ರಾಜ್ಯಸಭೆಯಲ್ಲಿ ಡಾ.ಅಂಬೇಡ್ಕರ್ ಕುರಿತ ಅಮಿತ್ ಶಾ ಹೇಳಿಕೆ ಖಂಡಿಸಿ ಮಂಗಳವಾರ ದಲಿತ ಸಂಘಟನೆಗಳು, ವಿವಿಧ ಪ್ರಗತಿಪರ ಸಂಘಟನೆಗಳು ಕರೆ ನೀಡಿದ್ದ ಬಂದ್‌ನಿಂದಾಗಿ ನಗರದ ಅಂಗಡಿ ಬೀದಿ ಬಂದ್ ಆಗಿತ್ತು.

ಅಮಿತ್‌ ಶಾ ಹೇಳಿಕೆ ಖಂಡಿಸಿ ಶಹಾಪುರ ಬಂದ್‌ ಯಶಸ್ವಿ

Jan 01 2025, 12:00 AM IST
ಡಾ. ಅಂಬೇಡ್ಕರ್ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆಂದು ದೂರಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ದಲಿತ ಸಂಘಟನೆಗಳ ಒಕ್ಕೂಟ, ಎಸ್ಡಿಪಿಐ, ಸಿಪಿಐಎಂ, ವಾಲ್ಮೀಕಿ ಸಂಘ, ವಕೀಲರ ಸಂಘ, ಸಂತ ಸೇವಾಲಾಲ್ ಸಂಘ, ತಾಲೂಕು ಕುರುಬರ ಸಂಘ, ಕನ್ನಡಪರ ಸಂಘಟನೆಗಳು, ರೈತ ಸಂಘ, ವಿದ್ಯಾರ್ಥಿ ಸಂಘಟನೆ, ಪ್ರಗತಿಪರ ಚಿಂತಕರು ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಶಹಾಪುರ ಬಂದ್‌ ಯಶಸ್ವಿಯಾಯಿತು.

ಅಮಿತ್ ಶಾ ಹೇಳಿಕೆ ಖಂಡನೆ: ಕಂಪ್ಲಿ ಬಂದ್ ಯಶಸ್ವಿ

Dec 31 2024, 01:02 AM IST
ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದಿಂದ ಸೋಮವಾರ ಹಮ್ಮಿಕೊಂಡ ಕಂಪ್ಲಿ ಬಂದ್ ಯಶಸ್ಸುಗೊಂಡಿತು.

ಗೃಹ ಸಚಿವ ಅಮಿತ್ ಶಾ ಗಡಿಪಾರಿಗೆ ಆಗ್ರಹ

Dec 29 2024, 01:20 AM IST
ದಾವಣಗೆರೆ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ಗೆ ಅವಮಾನಕರವಾಗಿ ಮಾತನ್ನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ದಾವಣಗೆರೆ ಮುಸ್ಲಿಂ ಒಕ್ಕೂಟದಿಂದ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.

ಅಂಬೇಡ್ಕರ್ ಅವಮಾನಿಸಿದ ಗೃಹ ಮಂತ್ರಿ ಅಮಿತ್ ಶಾ ರಾಜೀನಾಮೆಗೆ ಒತ್ತಾಯ

Dec 28 2024, 01:01 AM IST
ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ರಾಜೀನಾಮೆ ನೀಡುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳ ವತಿಯಿಂದ ಅಪರ ಜಿಲ್ಲಾಧಿಕಾರಿ ಮುಖಾಂತರ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಗಿದೆ.

ಕೇಂದ್ರ ಗೃಹ ಸಚಿವ ಅಮಿತಾ ಶಾ ವಿರುದ್ಧ ಪ್ರತಿಭಟನೆ

Dec 27 2024, 12:47 AM IST
ಸ್ವತಂತ್ರ್ಯ ಭಾರತ ನಿರ್ಮಾಣದಲ್ಲಿ ಮಹಾತ್ಮ ಗಾಂಧಿ ಅವರ ಅಹಿಂಸಾ ಸಂಗ್ರಾಮ ಮುಖ್ಯ ಪಾತ್ರ ವಹಿಸಿದಂತೆ ಮಾನವತೆ ಮತ್ತು ಸಮಾನತೆಯ ರಾಷ್ಟ್ರವನ್ನು ಕಟ್ಟುವಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ರ ಸಂವಿಧಾನ ಸರ್ವೋಚ್ಛವೇ ಆಗಿದೆ. ಇತ್ತೀಚಿನ ವರ್ಷಗಳಲ್ಲಿ ಸರ್ವಾಧಿಕಾರಿ ಮನಸ್ಥಿತಿಯ ದುಷ್ಟಶಕ್ತಿಗಳಾದ ಸಂವಿಧಾನದ ಮೇಲೆ ದಾಳಿಗಳು ನಡೆಯುತ್ತಿರುವುದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದರು.

ಅಮಿತ್ ಶಾ ವಿರುದ್ಧ ತಮಟೆ ಚಳವಳಿ, ಪಂಜಿನ ಮೆರವಣಿಗೆ

Dec 27 2024, 12:46 AM IST
ಜೈಭೀಮ್ ದಲಿತ ಜಾಗೃತಿ ವೇದಿಕೆ ಅಧ್ಯಕ್ಷ ಚಿಕ್ಕರಸಿನಕೆರೆ ಶಿವಲಿಂಗಯ್ಯ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನೇತೃತ್ವದ ಸರಕಾರ ಮನಸ್ಮೃತಿ ದೃಷ್ಟಿಕೊನದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನದ ವಿರುದ್ಧ ಆಡಳಿತ ನಡೆಸುತ್ತಾ ಬಂದಿದ್ದಾರೆ ಎಂದು ದೂರಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 23
  • next >

More Trending News

Top Stories
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
ಗೋಮಾಂಸ ರಫ್ತು ನಿಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಮಲಿಂಗಾರೆಡ್ಡಿ ಆಗ್ರಹ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved