• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಮಿತ್ ಶಾ ಹೇಳಿಕೆ ಖಂಡನೆ: ಕಂಪ್ಲಿ ಬಂದ್ ಯಶಸ್ವಿ

Dec 31 2024, 01:02 AM IST
ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದಿಂದ ಸೋಮವಾರ ಹಮ್ಮಿಕೊಂಡ ಕಂಪ್ಲಿ ಬಂದ್ ಯಶಸ್ಸುಗೊಂಡಿತು.

ಗೃಹ ಸಚಿವ ಅಮಿತ್ ಶಾ ಗಡಿಪಾರಿಗೆ ಆಗ್ರಹ

Dec 29 2024, 01:20 AM IST
ದಾವಣಗೆರೆ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ಗೆ ಅವಮಾನಕರವಾಗಿ ಮಾತನ್ನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ದಾವಣಗೆರೆ ಮುಸ್ಲಿಂ ಒಕ್ಕೂಟದಿಂದ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.

ಅಂಬೇಡ್ಕರ್ ಅವಮಾನಿಸಿದ ಗೃಹ ಮಂತ್ರಿ ಅಮಿತ್ ಶಾ ರಾಜೀನಾಮೆಗೆ ಒತ್ತಾಯ

Dec 28 2024, 01:01 AM IST
ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ರಾಜೀನಾಮೆ ನೀಡುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳ ವತಿಯಿಂದ ಅಪರ ಜಿಲ್ಲಾಧಿಕಾರಿ ಮುಖಾಂತರ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಗಿದೆ.

ಕೇಂದ್ರ ಗೃಹ ಸಚಿವ ಅಮಿತಾ ಶಾ ವಿರುದ್ಧ ಪ್ರತಿಭಟನೆ

Dec 27 2024, 12:47 AM IST
ಸ್ವತಂತ್ರ್ಯ ಭಾರತ ನಿರ್ಮಾಣದಲ್ಲಿ ಮಹಾತ್ಮ ಗಾಂಧಿ ಅವರ ಅಹಿಂಸಾ ಸಂಗ್ರಾಮ ಮುಖ್ಯ ಪಾತ್ರ ವಹಿಸಿದಂತೆ ಮಾನವತೆ ಮತ್ತು ಸಮಾನತೆಯ ರಾಷ್ಟ್ರವನ್ನು ಕಟ್ಟುವಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ರ ಸಂವಿಧಾನ ಸರ್ವೋಚ್ಛವೇ ಆಗಿದೆ. ಇತ್ತೀಚಿನ ವರ್ಷಗಳಲ್ಲಿ ಸರ್ವಾಧಿಕಾರಿ ಮನಸ್ಥಿತಿಯ ದುಷ್ಟಶಕ್ತಿಗಳಾದ ಸಂವಿಧಾನದ ಮೇಲೆ ದಾಳಿಗಳು ನಡೆಯುತ್ತಿರುವುದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದರು.

ಅಮಿತ್ ಶಾ ವಿರುದ್ಧ ತಮಟೆ ಚಳವಳಿ, ಪಂಜಿನ ಮೆರವಣಿಗೆ

Dec 27 2024, 12:46 AM IST
ಜೈಭೀಮ್ ದಲಿತ ಜಾಗೃತಿ ವೇದಿಕೆ ಅಧ್ಯಕ್ಷ ಚಿಕ್ಕರಸಿನಕೆರೆ ಶಿವಲಿಂಗಯ್ಯ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನೇತೃತ್ವದ ಸರಕಾರ ಮನಸ್ಮೃತಿ ದೃಷ್ಟಿಕೊನದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನದ ವಿರುದ್ಧ ಆಡಳಿತ ನಡೆಸುತ್ತಾ ಬಂದಿದ್ದಾರೆ ಎಂದು ದೂರಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಸಿ

Dec 27 2024, 12:46 AM IST
ಸಿಂಧನೂರಿನಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು

ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿ.ಟಿ. ರವಿ ರಾಜೀನಾಮೆ ನೀಡಲಿ : ತ್ಯಾಗರಾಜ್.ಪಿ.ಚಲವಾದಿ

Dec 27 2024, 12:45 AM IST
ಮನುವಾದವನ್ನು ಮೈಗೂಡಿಸಿಕೊಂಡಿರುವ ಆರೆಸ್ಸೆಸ್‌ ಹಾಗೂ ಬಿಜೆಪಿ ಎಂದೂ ಸಂವಿಧಾನವನ್ನು ಒಪ್ಪಿಕೊಂಡಿಲ್ಲ. ತಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಿಸಲು ಎಂದು ಅನೇಕ ಬಾರಿ ಹೇಳಿದ್ದಾರೆ. ಅದರ ಮುಂದುವರಿದ ಭಾಗವಾಗಿ ಅಮಿತ್ ಶಾ ಅವರ ಬಾಯಲ್ಲಿ ಇಂತಹ ಮಾತುಗಳು ಬಂದಿವೆ.

ಕೇಂದ್ರ ಸಚಿವ ಅಮಿತ್ ಶಾ ವಜಾಕ್ಕೆ ಆಗ್ರಹ

Dec 27 2024, 12:45 AM IST
ಔರಾದ್‌ ತಾಲೂಕಿನ ದಾಬಕಾ ಗ್ರಾಮದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ವಜಾಗೊಳಿಸಲು ಆಗ್ರಹಿಸಿ ದಾಬಕಾ ವಲಯ ಮಾದಿಗ ಸಮಾಜದಿಂದ ಬೃಹತ್ ಪ್ರತಿಭಟನೆ ನಡೆಯಿತು.

ಅಮಿತ್ ಶಾ ವಿರುದ್ಧ ವಿವಿಧ ದಲಿತ ಸಂಘಟನೆಗಳಿಂದ ಪ್ರತಿಭಟನೆ

Dec 26 2024, 01:04 AM IST
ಕಡೂರು, ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಅ‍‍‍ವಹೇಳನಕಾರಿ ಹೇಳಿಕೆ ಖಂಡಿಸಿ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಕಡೂರು ಪಟ್ಟಣದಲ್ಲಿ ಕಾಂಗ್ರೆಸ್, ಬಹುಜನ ಸಮಾಜ ಮತ್ತು ಮಾದಿಗ ಸಮಾಜ ಮತ್ತು ವಿವಿಧ ದಲಿತ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.

ಮಾನವ ಕುಲಕ್ಕೆ ಅಪಮಾನ ಮಾಡಿದ ಅಮಿತ್ ಶಾ

Dec 26 2024, 01:04 AM IST
ಹುಲಸೂರ ಭಾರತೀಯ ದಲಿತ ಪ್ಯಾಂಥ್ಯರ್ಸ್ ತಾಲೂಕು ಶಾಖೆಯಿಂದ ಡಾ.ಅಂಬೇಡ್ಕರ್ ವೃತ್ತದಿಂದ ತಹಸೀಲ್ದಾರ್ ಕಚೇರಿವರೆಗೆ ಶಾಂತಿಯುತ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 22
  • next >

More Trending News

Top Stories
ಡಿಕೆಶಿ ಉನ್ನತ ಸ್ಥಾನಕ್ಕೇರಬೇಕೆಂಬ ಆಸೆ - ಅವರು ಮೋಸ್ಟ್ ಕಾಂಗ್ರೆಸ್ ರಾಯಲಿಸ್ಟ್ : ಶಾಸಕ
300 ಎಕರೆ ಅರಣ್ಯ ಒತ್ತುವರಿ ತೆರವು : ಸಚಿವ ಈಶ್ವರ ಖಂಡ್ರೆ
ತೆಲುಗು ಭಾಷೆಯ ಪಲ್ಲಿ ತೆಗೆದು ‘ಭಾಗ್ಯನಗರ’ ಪಟ್ಟ : ಸಂಭ್ರಮಾಚರಣೆ
ಬಿಸಿಯೂಟಕ್ಕೂ ತಟ್ಟಿದ ತರಕಾರಿ ಬೆಲೆ ಏರಿಕೆ ಬಿಸಿ
ಅಂತರಿಕ್ಷದಿಂದ ಶುಕ್ಲಾ ವಿದ್ಯಾರ್ಥಿಗಳ ಜತೆ ಇಂದು ಸಂವಾದ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved