• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಬೇಡ್ಕರ್‌ಗೆ ನಿಂದಿಸಿದ ಅಮಿತ್ ಶಾ ರಾಜೀನಾಮೆ ನೀಡಲಿ: ಡಾ.ಪ್ರಭಾ

Dec 25 2024, 12:45 AM IST
ಸಂವಿಧಾನಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್‌ ಅವರನ್ನು ಅವಹೇಳನ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ನೇತೃತ್ವದಲ್ಲಿ ನಗರದಲ್ಲಿ ಮಂಗಳವಾರ ಸಂಜೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪ್ರತಿಭಟಿಸಿದರು.

ಅಮಿತ್ ಶಾ ಬಹಿರಂಗ ಕ್ಷಮೆಯಾಚಿಸಬೇಕು

Dec 24 2024, 12:50 AM IST
ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಅಮಿತ್ ಶಾರನ್ನು ಕೂಡಲೇ ಸಂಪುಟದಿಂದ ಪದಚ್ಯುತಗೊಳಿಸಬೇಕು ಎಂದು ಒತ್ತಾಯಿಸಿ ಸೋಮವಾರ ಸಂವಿಧಾನ ಸಂರಕ್ಷಣಾ ವೇದಿಕೆ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ಅಮಿತ್ ಶಾ ಹೇಳಿಕೆ ಖಂಡಿಸಿ ಪ್ರತಿಭಟನೆ

Dec 24 2024, 12:50 AM IST
ಕಮಲನಗರ ಪಟ್ಟಣದಲ್ಲಿ ಕೇಂದ್ರ ಗೃಹ ಸಚಿವ ಅಮಿತ ಶಾ ವಿರುದ್ಧ ದಲಿತ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ದ ಪ್ರತಿಭಟನೆ

Dec 24 2024, 12:48 AM IST
ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಸಂಸತ್‌ನಲ್ಲಿ ಲಘುವಾಗಿ ಮಾತನಾಡಿರುವುದನ್ನು ಖಂಡಿಸಿ ತಿಪಟೂರಿನಲ್ಲಿ ದಲಿತಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಸಚಿವ ಅಮಿತ್ ಶಾ ವಿರುದ್ದ ಸೋಮವಾರ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿ ಸಪ್ತಶ್ರೀರವರ ಮೂಲಕ ರಾಷ್ಟ್ರಪತಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಅಮಿತ್‍ ಶಾ ಹೇಳಿಕೆ ಸಂವಿಧಾನಕ್ಕೆ ಅಪಮಾನ

Dec 24 2024, 12:48 AM IST
Amit Shah's statement is an insult to the Constitution

ಅಮಿತ್‌ ಶಾ, ಸಿ.ಟಿ.ರವಿ ವಿರುದ್ಧ ಪ್ರತಿಭಟನೆ

Dec 24 2024, 12:47 AM IST
ಚಿತ್ರದುರ್ಗ: ಡಾ.ಬಿ.ಆರ್.ಅಂಬೇಡ್ಕರ್‌ ಬಗ್ಗೆ ಅವಹೇಳನಕಾರಿಯಾದ ಮಾತುಗಳನ್ನು ಆಡಿದ ಕೇಂದ್ರದ ಗೃಹ ಮಂತ್ರಿ ಅಮಿತ್ ಶಾ ರವರನ್ನು ಸಚಿವ ಸಂಪುಟದಿಂದ ಕಿತ್ತು ಹಾಕಬೇಕು, ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯನ್ನು ಬಿಜೆಪಿಯಿಂದ ಹಾಗೂ ಪರಿಷತ್ ಸ್ಥಾನದಿಂದ ಉಚ್ಛಾಟಿಸುವಂತೆ ಆಗ್ರಹಿಸಿ ನಗರದಲ್ಲಿ ಆಮ್‌ಆದ್ಮಿ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.

ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಮೇಲೆ ಕ್ರಮಕ್ಕೆ ಆಗ್ರಹ

Dec 24 2024, 12:46 AM IST
ಕರ್ನಾಟಕ ದಲಿತ ಸಂಘರ್ಷ ಸಮಿತಿಯವರು ತಹಸೀಲ್ದಾರರ ಮೂಲಕ ಪ್ರಧಾನಮಂತ್ರಿ ಹಾಗೂ ರಾಷ್ಟ್ರಪತಿ ಮತ್ತು ಮುಖ್ಯಮಂತ್ರಿ, ಸಭಾಪತಿಗೆ ಮನವಿ ಸಲ್ಲಿಸಿದರು.

ಅಮಿತ್ ಶಾಗೆ ನೈತಿಕತೆ ಇದ್ದರೆ ರಾಜೀನಾಮೆ ನೀಡಲಿ

Dec 24 2024, 12:46 AM IST
ಡಾ. ಅಂಬೇಡ್ಕರ್ ಅವರ ಬಗ್ಗೆ ಸಂಸತ್ ಭವನದಲ್ಲಿಯೇ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರು ಕೊಡಲೇ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಅವರು ಇಡೀ ರಾಷ್ಟ್ರದ ಜನತೆಯ ಕ್ಷಮೆ ಕೇಳಬೇಕು ಎಂದು ಡಿ.ಎಸ್.ಎಸ್. ಸಂಚಾಲಕ ದಿಡಗೂರು ಜಿ.ಎಚ್. ತಮ್ಮಣ್ಣ ಅವರು ಅಗ್ರಹಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ವಿರುದ್ಧ ರೋಣದಲ್ಲಿ ಪ್ರತಿಭಟನೆ

Dec 24 2024, 12:46 AM IST
ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ರೋಣ ಪಟ್ಟಣದಲ್ಲಿ ಸೋಮವಾರ ದಲಿತ ಸಂಘರ್ಷ ಸಮಿತಿ (ಡಾ. ಅಂಬೇಡ್ಕರ್ ವಾದ) ನೇತೃತ್ವದಲ್ಲಿ ಟೈರ್ ಸುಟ್ಟು ಪ್ರತಿಭಟಿಸಲಾಯಿತು. ಪ್ರತಿಭಟನೆ ಮೆರವಣಿಗೆ ಸೂಡಿ ವೃತ್ತದಿಂದ ಪ್ರಾರಂಭಗೊಂಡು ಮುಲ್ಲನಬಾವಿ ವೃತ್ತ, ಪೋತದಾರ ರಾಜ ಕಟ್ಟೆ ಬಳಿ ಬಂದು, ಮಾನವ ಸರಪಳಿ ನಿರ್ಮಿಸಲಾಯಿತು.

ಅಮಿತ್‌ ಶಾ ರಾಜೀನಾಮೆಗೆ ಒತ್ತಾಯ

Dec 24 2024, 12:45 AM IST
ಮಸ್ಕಿ ಪಟ್ಟಣದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ದಲಿತ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಸಂಚಾರ ತಡೆದು ಪ್ರತಿಭಟಿಸಲಾಯಿತು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 22
  • next >

More Trending News

Top Stories
ಡಿಕೆಶಿ ಉನ್ನತ ಸ್ಥಾನಕ್ಕೇರಬೇಕೆಂಬ ಆಸೆ - ಅವರು ಮೋಸ್ಟ್ ಕಾಂಗ್ರೆಸ್ ರಾಯಲಿಸ್ಟ್ : ಶಾಸಕ
300 ಎಕರೆ ಅರಣ್ಯ ಒತ್ತುವರಿ ತೆರವು : ಸಚಿವ ಈಶ್ವರ ಖಂಡ್ರೆ
ತೆಲುಗು ಭಾಷೆಯ ಪಲ್ಲಿ ತೆಗೆದು ‘ಭಾಗ್ಯನಗರ’ ಪಟ್ಟ : ಸಂಭ್ರಮಾಚರಣೆ
ಬಿಸಿಯೂಟಕ್ಕೂ ತಟ್ಟಿದ ತರಕಾರಿ ಬೆಲೆ ಏರಿಕೆ ಬಿಸಿ
ಅಂತರಿಕ್ಷದಿಂದ ಶುಕ್ಲಾ ವಿದ್ಯಾರ್ಥಿಗಳ ಜತೆ ಇಂದು ಸಂವಾದ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved