• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಪ್ಪ ಪುಂಡಾನೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಮುಂಭಾಗ ಪ್ರತಿಭಟನೆ

Aug 05 2025, 11:45 PM IST
ಕೊಪ್ಪ, ರೈತರ ಜಮೀನಿನಲ್ಲಿ ಬೆಳೆ ಹಾನಿ ಮಾಡುತ್ತಿರುವ ಆನೆಯನ್ನು ಸೆರೆ ಹಿಡಿಯುವಂತೆ ನಾಗರಿಕ ಹಿತ ರಕ್ಷಣೆ ವೇದಿಕೆ, ಮರಿ ತೊಟ್ಲು, ಹುಲುಗಾರು, ಅಂದಗಾರು, ಕುಂಚೂರು ಭಾಗದ ರೈತರು ಮಂಗಳವಾರ ಕೊಪ್ಪ ಅರಣ್ಯ ಇಲಾಖೆ ಮುಂಭಾಗ ಪ್ರತಿಭಟಿಸಿ ಮನವಿ ನೀಡಿದರು.

ಆ.15ರ ನಂತರ ದೆಹಲಿ ಅರಣ್ಯ ಇಲಾಖೆ ಮುಂದೆ ಧರಣಿ : ಸೊಬರದಮಠ

Aug 01 2025, 12:30 AM IST
ಆ. 15ರ ನಂತರ ಮಲಪ್ರಭಾ ಅಚ್ಚುಕಟ್ಟು ಪ್ರದೇಶದಿಂದ ಸಾವಿರಾರು ರೈತರು ದೆಹಲಿ ಚಲೋ ಹಮ್ಮಿಕೊಂಡು ದೆಹಲಿ ಅರಣ್ಯ ಇಲಾಖೆ ಮುಂದೆ ಯೋಜನೆ ಜಾರಿಗೆ ಧರಣಿ ನಡೆಸಲಾಗುವುದು

ದಕ್ಷಿಣ ಕನ್ನಡ ಹಾಸನ ಗಡಿಯಲ್ಲಿ ಆನೆ ಶಿಬಿರ ಸ್ಥಾಪನೆ: ಅರಣ್ಯ ಇಲಾಖೆ ಪ್ರಸ್ತಾವನೆ

Jul 25 2025, 01:13 AM IST
ಮಂಗಳೂರು ವಿಭಾಗದಲ್ಲಿ ಇರುವಷ್ಟು ಆನೆಗಳ ಸಂಚಾರ, ಆನೆ ದಾಳಿಗಳ ಪ್ರಕರಣ ಉಳಿದ ಯಾವ ಭಾಗದಲ್ಲೂ ಕಂಡುಬಂದಿಲ್ಲ. ಹಾಗಾಗಿ ನಮ್ಮ ವಿಭಾಗ ವ್ಯಾಪ್ತಿಯ ಗುಂಡ್ಯದಲ್ಲಿ ನದಿಯೂ ಇರುವ ಕಾರಣ ಆನೆ ಶಿಬಿರ ಸ್ಥಾಪನೆಗೆ ಉಪಯುಕ್ತ ಜಾಗವಾಗಿದೆ ಎಂದು ಅರಣ್ಯ ಇಲಾಖೆ ಅಭಿಪ್ರಾಯಪಟ್ಟಿದೆ.

ವಸಂತಪುರದಲ್ಲಿ ಕೋತಿಗಳನ್ನು ಹಿಡಿಯಲು ಮುಂದಾದ ಅರಣ್ಯ ಇಲಾಖೆ

Jul 24 2025, 12:51 AM IST
ಕೆ.ಆರ್.ಪೇಟೆ ತಾಲೂಕಿನ ವಸಂತಪುರ ಗ್ರಾಮದಲ್ಲಿ ಹೆಚ್ಚಿರುವ ಕೋತಿಗಳ ಹಾವಳಿ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಬೋನ್ ಇಟ್ಟು ಹಿಡಿಯಲು ಮುಂದಾದರು. ಕಳೆದ ಎರಡು ವರ್ಷಗಳಿಂದ ನೂರಾರು ಕೋತಿಗಳು ಗ್ರಾಮದಲ್ಲಿ ಬೀಡುಬಿಟ್ಟು ಮನೆಗಳ ಹೆಂಚು ತೆಗೆದು ಮನೆಯೊಳಗಡೆ ಇಳಿದು, ದಿನೋಪಯೋಗಿ ವಸ್ತುಗಳು ಸೇರಿದಂತೆ ಆಹಾರ ಪದಾರ್ಥಗಳನ್ನು ಎತ್ತಿಕೊಂಡು ಓಡಿ ಹೋಗುತ್ತಿದ್ದವು.

ಅರಣ್ಯ ಇಲಾಖೆ ಕಾರ್ಯಾಚರಣೆ : 27 ಕಾಡಾನೆಗಳು ಮರಳಿ ಅರಣ್ಯಕ್ಕೆ

Jul 20 2025, 01:19 AM IST
ಸುತ್ತಮುತ್ತಲ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಸುಮಾರು 27 ಕಾಡಾನೆಗಳನ್ನು ಮರಳಿ ಅರಣ್ಯಕ್ಕೆ ಅಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಅರಣ್ಯ ಇಲಾಖೆಯಿಂದ ಮನೆ ತೆರವು ಖಂಡಿಸಿ ಪ್ರತಿಭಟನೆ

Jul 19 2025, 01:00 AM IST
ಕಾನೂನು ಬಾಹಿರವಾಗಿ ವ್ಯಕ್ತಿಯೊಬ್ಬರ ಮನೆಯನ್ನು ನೆಲಸಮ ಮಾಡಿರುವ ಯಸಳೂರು ವಲಯ ಅರಣ್ಯಾಧಿಕಾರಿಯನ್ನು ಸೇವೆಯಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿ ವಿವಿಧ ದಲಿತಪರ ಸಂಘಟನೆಗಳ ನೇತೃತ್ವದಲ್ಲಿ ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಯಸಳೂರು ವಲಯ ಅರಣ್ಯಾಧಿಕಾರಿ ಅವರು ಈ ಮನೆವನ್ನು ಸಂಪೂರ್ಣ ನಾಶಪಡಿಸಿದ್ದು ಅಲ್ಲದೆ, ಶೋಭರಾಜು ಎಂಬವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಅರಣ್ಯ ಇಲಾಖೆಯಿಂದ ದೌರ್ಜನ್ಯ: ಆರೋಪ

Jul 03 2025, 11:48 PM IST
ಬೆಳೆಗಳನ್ನು ಹಾಳು ಮಾಡಿ, ತಮ್ಮ ಮೇಲೆ ಅರಣ್ಯ ಇಲಾಖೆಯವರು ದೌರ್ಜನ್ಯ ಎಸಗಿದ್ದಾರೆ.

ಅರಣ್ಯ ಇಲಾಖೆ ಬೇಜವಾಬ್ದಾರಿತನಕ್ಕೆ ರೋಟರಿ ಅಸಮಾಧಾನ

Jun 27 2025, 12:48 AM IST
ರೋಟರಿ ಕ್ಲಬ್ ಬಳಿ ಇರುವ ಸರ್ಕಾರಿ ಶಾಲೆಯ ಪಕ್ಕದ ಕಾಂಪೌಡ್ ಬಳಿ ಇದ್ದ ಹಳೆಯ ಮರದ ಕೊಂಬೆಗಳನ್ನು ಅರಣ್ಯ ಇಲಾಖೆ ಕತ್ತರಿಸಿ ಹಾಗೇ ಬಿಟ್ಟಿದ್ದು ಮಳೆಯಿಂದ ಕೊಳೆತು ನಾರುತ್ತಿದ್ದು ಸಾಂಕ್ರಾಮಿಕ ರೋಗ ಹಬ್ಬಲು ಕಾರಣವಾಗಿದೆ ಎಂದು ರೋಟರಿ ಸಂಸ್ಥೆಯವರು ಆರೋಪ ಮಾಡಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ‌. ಈ ರಸ್ತೆಗಳಲ್ಲಿ ಸಾವು-ನೋವು ಸಂಭವಿಸುವ ಮೊದಲು ಅರಣ್ಯ ಇಲಾಖೆ ಎಚ್ಚೆತ್ತುಕೊಳ್ಳಬೇಕು ಎಂದು ಮನವಿ ಮಾಡಿದರು.

ಅರಣ್ಯ ಇಲಾಖೆಯಿಂದ ಕಾಡಾನೆಯ ನಿಯಂತ್ರಣ, ಸ್ಥಳಾಂತರ ಭರವಸೆ: ಎಂ.ಜಿ. ಸತ್ಯನಾರಾಯಣ

Jun 20 2025, 12:35 AM IST
ಪುತ್ತೂರು ಭಾಗದಲ್ಲಿ ಕಾಡಾನೆಯ ನಿಯಂತ್ರಣ ಮತ್ತು ಸ್ಥಳಾಂತರ ಕಾರ್ಯವನ್ನು ಮುಂದಿನ ೨ ವಾರದಲ್ಲಿ ಮಾಡುವುದಾಗಿ ಮಂಗಳೂರು ವಿಭಾಗ ಅರಣ್ಯ ಸಂರಕ್ಷಣಾಧಿಕಾರಿ ಡಾ. ಕರಿಕಾಲನ್ ಭರವಸೆ ನೀಡಿದ್ದಾರೆ. ಅವರ ಸ್ಪಂದನೆ ನಮಗೆ ವಿಶ್ವಾಸ ಮೂಡಿಸಿದೆ ಎಂದು ಭಾರತೀಯ ಕಿಸಾನ್ ಸಂಘದ ಮಂಗಳೂರು ವಿಭಾಗ ಅಧ್ಯಕ್ಷ ಎಂ.ಜಿ.ಸತ್ಯನಾರಾಯಣ ತಿಳಿಸಿದ್ದಾರೆ.

ವನ್ಯಜೀವಿ ಸಂರಕ್ಷಣೆಗೆ ಅರಣ್ಯ- ರೈಲ್ವೆ ಇಲಾಖೆಗಳ ಜಂಟಿ ಕಾರ್ಯ

Jun 20 2025, 12:34 AM IST
ರೈಲು ಹಳಿಗಳ ಮಧ್ಯೆ ಪ್ರಾಣಿಗಳು ಸಾವನ್ನಪ್ಪಬಾರದೆಂಬ ಕಾರಣಕ್ಕೆ ರೈಲ್ವೆ ವಲಯವು ಅರಣ್ಯ ಇಲಾಖೆಯೊಂದಿಗೆ ಸಭೆ ನಡೆಸಿದೆ. 2 ಇಲಾಖೆ ಸೇರಿಕೊಂಡು ಹಲವು ಕ್ರಮ ಕೈಗೊಂಡಿವೆ. ಆನೆ, ಚೀತಾ, ಕಾಡುಹಂದಿ, ಚಿರತೆ, ಝಿರಾಫೆ ಸೇರಿದಂತೆ ವನ್ಯಜೀವಿಗಳು ಎಲ್ಲೆಲ್ಲಿ ಸಂಚರಿಸುತ್ತವೆ ಎಂದು ಜಾಗೆಗಳನ್ನು ಗುರುತಿಸಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 16
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved