ಅರಣ್ಯಭೂಮಿ ಒತ್ತುವರಿ ತೆರವು ಆದೇಶ ಮಲೆನಾಡಿಗರ ನೆಮ್ಮದಿಗೆ ಭಂಗ ತಂದಿದೆ. ವಯನಾಡು ದುರಂತದ ನಂತರ ಎಚ್ಚೆತ್ತಿರುವ ರಾಜ್ಯ ಸರ್ಕಾರ ಕಟ್ಟುನಿಟ್ಟಾಗಿ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸುವಂತೆ ಆದೇಶಿಸಿ ಅಧಿಕಾರಿಗಳಿಗೆ ಕಾಲಮಿತಿ ನಿಗಧಿ
ಪಶ್ಚಿಮ ಘಟ್ಟದಿಂದ ಆವೃತ್ತವಾದ ಉಕ ಜಿಲ್ಲೆಯ ಕರಾವಳಿ ಭಾಗದಿಂದ ಹಾದುಹೋಗುವ ಚತುಷ್ಪಥ ಹೆದ್ದಾರಿಗೆ ಅರಣ್ಯ ಇಲಾಖೆಯ ಬಿಗಿ ಕಾನೂನು ಮತ್ತು ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಬಿದ್ದ ಭಾರಿ ಮಳೆಯು ನಾಗರಿಕರ ಜನಜೀವನಕ್ಕೆ ಉರುಳಾಗಿ ಪರಿಣಮಿಸಿದೆ.
ಪೀಣ್ಯ ಪ್ಲಾಂಟೇಷನ್ ಗ್ರಾಮದಲ್ಲಿ ಅರಣ್ಯ ಇಲಾಖೆಗೆ ಸೇರಿದೆ ಎನ್ನಲಾದ 20 ಎಕರೆ ಜಮೀನನ್ನು ಕೆನರಾ ಬ್ಯಾಂಕ್ ಮತ್ತು ಕೆವಿಎನ್ ಫಿಲ್ಮ್ ಪ್ರೊಡೆಕ್ಷನ್ ಕಂಪನಿ ಅನಧಿಕೃತವಾಗಿ ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ ಮಾಡುತ್ತಿದ್ದು, ಹೈಕೋರ್ಟ್ ನೋಟಸ್ ಜಾರಿ ಮಾಡಿದೆ.